Home ಕರಾವಳಿ Archive by category ಬೆಳ್ತಂಗಡಿ (Page 3)

ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು. ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ 4ನೇ ಗೋಷ್ಠಿಯ ‘ರಂಗವೈಖರಿ’ ಕಾರ್ಯಕ್ರಮದಲ್ಲಿ ‘ಯಕ್ಷಗಾನ’ ಕುರಿತು ವಿಶೇಷ ಉಪನ್ಯಾಸಕರಾಗಿ

ವಿಶೇಷ ಉಪನ್ಯಾಸ: ‘ಮಂಕುತಿಮ್ಮನ ಕಗ್ಗ-ಜೀವನ ಮೌಲ್ಯ’

ಉಜಿರೆ, ಫೆ.5: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ

ವೈವಿಧ್ಯಮಯ ವಸ್ತು-ವಿಷಯಗಳಿಗೆ ಸಾಕ್ಷಿಯಾದ ‘ಕವಿಗೋಷ್ಠಿ’

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ನಡೆದ ‘ಕವಿಗೋಷ್ಠಿ’ಯು ವೈವಿಧ್ಯಮಯ ವಸ್ತು-ವಿಷಯಗಳ ಕವನ ವಾಚನಕ್ಕೆ ವೇದಿಕೆಯಾಯಿತು.  ಜಿಲ್ಲೆಯ 20 ಪ್ರಸಿದ್ಧ ಕವಿಗಳು ಹಾಗೂ ಕವಯತ್ರಿಯರು ಭಾಗವಹಿಸಿದ್ದರು. ಪ್ರಸಕ್ತ ರಾಜಕೀಯ

‘ಜ್ಞಾನವಿಕಾಸ’ಕ್ಕೆ ವೇದಿಕೆಯಾದ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಅಭಿಮಾನಿಗಳ ಗಮನ ಸೆಳೆದದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮಹಿಳಾ ಸ್ವ-ಸಹಾಯ ಸಂಘದ ಜ್ಞಾನವಿಕಾಸ ಮಾಹಿತಿ ಕೇಂದ್ರ. ಜ್ಞಾನವಿಕಾಸ ಯೋಜನೆಯ ಕಾರ್ಯರೂಪಗಳನ್ನು ಮರದ ರೂಪದಲ್ಲಿ ವಿನ್ಯಾಸಗೊಳಿಸಿ ಇದರ ಕಾರ್ಯಚಟುವಟಿಕೆಗಳನ್ನು ರೆಂಬೆಕೊಂಬೆಗಳ ರೂಪದಲ್ಲಿ

ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಮಿನಿ ವಸ್ತು ಸಂಗ್ರಹಾಲಯ

ಉಜಿರೆ: ಇಲ್ಲಿನ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ 25ನೆಯ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯಲಾಗಿದ್ದ ಮಂಜೂಷಾ ವಸ್ತುಸಂಗ್ರಹಾಲಯದ ಪ್ರದರ್ಶನ ಮಳಿಗೆ (ಮಿನಿ ವಸ್ತು ಸಂಗ್ರಹಾಲಯ) ಸಾಹಿತ್ಯ ಪ್ರೇಮಿಗಳ ಜೊತೆಗೆ ಎಲ್ಲ ಪ್ರೇಕ್ಷಕರ ಗಮನ ಸೆಳೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶೇಷ ಆಕರ್ಷಣೆಯಾದ ‘ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಪ್ರಾಚ್ಯ ವಿದ್ಯಾ ಸಂಶೋಧನ ಸಂಸ್ಥೆ’ ಮತ್ತು ‘ಮಂಜೂಷಾ ವಸ್ತು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಉದಯರಾಗದೊಂದಿಗೆ ಎರಡನೇ ದಿನ ಆರಂಭ

ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುತ್ತಿರುವ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವು ಉದಯರಾಗದೊಂದಿಗೆ ಆರಂಭಗೊಂಡಿತು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಲಾವಿದರು ಕರ್ನಾಟಕ ಸಂಗೀತದ ರಸಧಾರೆಯೊಂದಿಗೆ ಭಕ್ತಿಸುಧೆಯನ್ನು ಹರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧವಾಗಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆಗೂಂಡ ಕೃತಿಗಳನ್ನು ಆಧರಿಸಿ ಬೆಂಗಳೂರಿನ ಅದಿತಿ ಪ್ರಹ್ಲಾದ ಹಾಗೂ ಮಂಗಳೂರಿನ ಮೇಧಾ ಉಡುಪ ಗಾಯನ

ಶೋಷಿತ ಸಮುದಾಯವನ್ನು ಮತ್ತಷ್ಟು ಶೋಷಿಸುವ ಕಾರ್ಯಕ್ಕೆ ಶಾಸಕರು ಮುಂದಾಗಿದ್ದಾರೆ: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಎಸ್.ವೈ ಗುರುಶಾಂತ್

ಬೆಳ್ತಂಗಡಿ; ಆದಿವಾಸಿವಸಮುದಾಯದ ಮುಖಂಡ ಜಯಾನಂದ ಪಿಲಿಕಳ ಅವರ ಮೇಲೆ ಶಾಸಕರು ದಬ್ಬಾಳಿಕೆ ನಡೆಸಿ ಅವಮಾನ ಮಾಡಿ ಹಲ್ಲೆ ಮಾಡುವುದಾಗಿ ಸಾರ್ವಜನಿಕವಾಗಿ ಬೆದರಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿ ಮೂಲನಿವಾಸಿ ಮಲೆಕುಡಿಯರ ಸಂಘ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

ಎಸ್‍ಡಿಪಿಐ ಕಾರ್ಯಕರ್ತರಿಂದ ಕಾಂಗ್ರೆಸ್ ವಿರುದ್ಧ ಅಪಪ್ರಚಾರ..!!!

ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪ್ರಜಾದ್ವನಿ ಎಂಬ ಬಸ್ ಯಾತ್ರೆ ಮೂಲಕ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ