Home ಕರಾವಳಿ Archive by category ಬೆಳ್ತಂಗಡಿ (Page 3)

ಆಲಂಕಾರು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಸೈನ್ಸ್ ಕಾರ್ಯಾಗಾರ

ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ ಕಾರ್ಯಾಗಾರ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ನ ತೃತೀಯ ವರ್ಷದ ವಿದ್ಯಾರ್ಥಿಗಳಾದ ಜೀವಿತ್, ಆಕಾಶ್ ಪಿ, ಧನುಷ್ ಕುಮಾರ್, ಗಗನ್

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಜೆ ರವರು ಶ್ರೀಲತಾರವರ ಪರವಾಗಿ ಅವರ ಪತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವಲಯ

ಬೆಳ್ತಂಗಡಿ: ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿದ ಶಾಸಕಿ ನಯನ ಮೋಟಮ್ಮ

ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಹೋಗಲು ಇದು ಬಹಳ ಹತ್ತಿರ ಇರುವುದರಿಂದ ಈ ರಸ್ತೆಯನ್ನು ಸರಿಪಡಿಸಲು ಸಂಬಂಧಪಟ್ಟ ಅರಣ್ಯ

ಬೆಳ್ತಂಗಡಿ: ಬಾಲರಾಮ ಪ್ರತಿಷ್ಠಾಪನೆ ಐತಿಹಾಸಿಕ ದಿನ-ಕನ್ಯಾಡಿ ಶ್ರೀ

ಜನವರಿ 22ರಂದು ನಮಗೆ ಐತಿಹಾಸಿಕ ದಿನ ಎಂದು ಕನ್ಯಾಡಿ ಶ್ರೀಗಳು ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ನಿತ್ಯಾನಂದ ನಗರದ ಶ್ರೀರಾಮ ದೇವಸ್ಥಾನದಲ್ಲಿ ಮಾತನಾಡಿ, ಸುಮಾರು 500 ವರ್ಷಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ನಡೆಯುತ್ತಿದೆ. ಇವತ್ತು ನಮ್ಮ ಕನಸು ನನಸಾಗಿದೆ. ಹಲವಾರು ಮಂದಿ ಕರಸೇವಕರ ಬಲಿದಾನದಿಂದ ಇವತ್ತು ಭವ್ಯರಾಮ ಮಂದಿರ ನಿರ್ಮಾಣವಾಗಿದೆ. ಇದಕ್ಕೆ ಹೋರಾಟ ಮಾಡಿದ ಎಲ್ಲರಿಗೂ ಶ್ರೀರಾಮ ದೇವರ ಆಶೀರ್ವಾದ ಇರಲಿ

ಬೆಳ್ತಂಗಡಿ : ಅಯೋಧ್ಯೆಯಲ್ಲಿ ಕರ ಸೇವಕರಾಗಿ ಪಟ್ರಮೆಯ ದೇವಪಾಲ ಅಜ್ರಿ

ಅಯೋಧ್ಯೆಯಲ್ಲಿ ಕರ ಸೇವಕರಾಗಿ ಕೆಲಸ ಮಾಡಿದ ಬೆಳ್ತಂಗಡಿ ತಾಲೂಕಿನ ಹಲವಾರು ಮಂದಿ ಇದ್ದಾರೆ. ಅದರಲ್ಲಿ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಪಾಲ ಅಜ್ರಿ ಎಂಬವರು ಕೂಡ ಒಬ್ಬರು. ಅವರು 1991-92ರಲ್ಲಿ ಅಯೋಧ್ಯೆಗೆ ಹೋಗಿದ್ದರು. ಅಲ್ಲಿ ಕಷ್ಟಪಟ್ಟು ದಿನಗಳನ್ನು ವಿವರಿಸಿದ ಅವರು, ನಮ್ಮ ಹೋರಾಟದ ಫಲ ಇವತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿದೆ ಇದು ಇಡೀ ಜಗತ್ತಿಗೇ ಸಂತೋಷದ ವಿಚಾರ ಎಂದು ಹೇಳಿದರು.

ನೆಲ್ಯಾಡಿ:ಶ್ರೀರಾಮ ವಿದ್ಯಾಲಯ ಸೂರ್ಯ ನಗರ ಶ್ರೀರಾಮೋತ್ಸವ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆದ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ಪ್ರಾರ್ಥನೆ, ಭಜನೆ, ಶ್ರೀರಾಮ ರಕ್ಷಾಸ್ತೋತ್ರ, ಹನುಮಾನ್ ಚಾಲೀಸ್, ರಾಮಾಯಣ ಆಧಾರಿತ ರಸಪ್ರಶ್ನೆಗಳು, 108 ಬಾರಿ ರಾಮ ತಾರಕ ಮಂತ್ರ, ಶ್ರೀ ರಾಮೋತ್ಸವವು ನಡೆಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಜೊತೆಗೆ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡ ಕರ ಸೇವಕರಾದ ಕೃಷ್ಣಪ್ಪ ಕಟ್ಟೆಮಜಲು,

ಕೋಲ್ಪೆ: ಭರವಸೆಯ ಬೆಳಕು ಸಮಿತಿ ಕಚೇರಿ ಉದ್ಘಾಟನೆ

ನೆಲ್ಯಾಡಿ: ಭರವಸೆಯ ಬೆಳಕು ಸಮಿತಿ ಕೋಲ್ಪೆ ಇದರ ಕಚೇರಿ ಉದ್ಘಾಟನೆ ಕಾರ್ಯಕ್ರಮ ಬಹು ಇರ್ಷಾದ್ ದಾರಿಮಿ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಹಮ್ಮದ್ ಶರೀಫ್ ದಾರಿಮಿ ಅಲ್ ಹೈತಮಿ ಮುದರ್ರಿಸ್ ಕೋಲ್ಪೆ. ಕೋಲ್ಪೆ ಜಮಾಹತ್ ಅಧ್ಯಕ್ಷರಾದ ಕೆ.ಕೆ ಅಬೂಬಕ್ಕರ್. ಭರವಸೆಯ ಬೆಳಕು ಸಮಿತಿಯ ಅಧ್ಯಕ್ಷರಾದ ಯು.ಕೆ.ಅಬ್ದುಲ್ ಹಮೀದ್. ಕಲಂದರ್ ಷಾ ದಪ್ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಕೋಲ್ಪೆ. ಮಿಲೇನಿಯಂ ಬ್ರದರ್ಸ್ ಅಧ್ಯಕ್ಷರಾದ

ಕೊಕ್ಕಡ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಡಿಕೆ, ಬಾಳೆ ಕೃಷಿ ಧ್ವಂಸ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ವಡ್ರಳಿಕೆ ಎಂಬಲ್ಲಿ ಕಾಡಾನೆ ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ. ರಫಾಯಲ್ ಸ್ಟ್ರೆಲ್ಲಾ ಎಂಬವರ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಅಡಿಕೆ, ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಪದೇ ಪದೇ ಈ ರೀತಿಯ ದಾಳಿಯಿಂದ ಕೃಷಿಕರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ, ಕೃಷಿ ನಷ್ಟದ ಬಗ್ಗೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರಾಜೇಶ್ ಕೆ.ವಿ., ಅವರು ಆಗಮಿಸಿ ‘ನಾಗರಿಕ ಶಿಷ್ಟಾಚಾರ’ದ ಕುರಿತು ಮಾಹಿತಿಯನ್ನು ನೀಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕಿನ ವಕೀಲರಾದ ಶ್ರೀಮತಿ ರಶ್ಮಿ ಅಶೋಕ್ ಆಗಮಿಸಿ ‘ಕಾನೂನು ಅರಿವು’ ವಿಷಯಕ್ಕೆ ಸಂಬಂಧಪಟ್ಟಂತೆ

ಕೊಕ್ಕಡ: ರದ್ದಾದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ!

ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷೆ ಬೇಬಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು.ಉಪಾಧ್ಯಕ್ಷ ಪ್ರಭಾಕರ ಗೌಡ ಹಾಗೂ ಎಲ್ಲ ಸದಸ್ಯರ ಉಪಸ್ಥಿತಿಯಲ್ಲಿ ಸಭೆಯು ಆರಂಭಗೊಂಡಿತ್ತು. ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ ಈವರೆಗೆ ಅನುಷ್ಠಾನ ಆಗಿಲ್ಲ ಎಂದು ನಿಕಟ ಪೂರ್ವ ಅಧ್ಯಕ್ಷರಾದ ಹಾಲಿ ಸದಸ್ಯ ಯೋಗೀಶ್ ಅಲಂಬಿಲರವರು ಅಧ್ಯಕ್ಷರಲ್ಲಿ ಪ್ರಶ್ನೆ