Home ಕರಾವಳಿ Archive by category ಮಂಗಳೂರು (Page 101)

ಎಂಎಫ್‍ಸಿ ಸಂಸ್ಥೆಯ 8ನೇ ಶಾಖೆ ಎಂಎಫ್‍ಸಿ ಚಾಯ್ ಸ್ಟೇಷನ್ ಉದ್ಘಾಟನೆ

ಈಗಾಗಲೇ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್‍ಸಿ ಚಾಯ್ ಸ್ಟೇಷನ್‍ನ ನೂತನ ಶಾಖೆಯೂ ಮಂಗಳೂರಿನ ಅತ್ತಾವರದ ರೈಲ್ವೇ ನಿಲ್ದಾಣದ ಬಳಿ ಶುಭಾರಂಭಗೊಂಡಿತ್ತು. ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ತನ್ನ ಸಂಸ್ಥೆಯನ್ನ ತೆರೆದು ಗ್ರಾಹಕರ ಗ್ರಾಹಕರ ಮನಗೆದ್ದಿರುವ ಎಂಎಫ್‍ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ

ಫೆ.10ರಂದು ಕರಾವಳಿಯಾದ್ಯಂತ ಪಿಲಿ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದುಬೈನಲ್ಲಿ ಈಗಾಗಲೇ ಚಿತ್ರದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು

ಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೆÇಲೀಸ್

`ಭಾರತ ಶಕ್ತಿಶಾಲಿಯಾದಾಗ ಜಗತ್ತಿನಲ್ಲಿ ಶಾಂತಿ’ : ಆರ್‍ಎಸ್‍ಎಸ್ ದಕ್ಷಿಣ ಪ್ರಾಂತ್ಯ ಸಹಕಾರ್ಯವಾಹ ಪಿ.ಎಸ್. ಪ್ರಕಾಶ್

ಮಂಗಳೂರು: ಭಾರತ ದೇಶ ಅತ್ಯಂತ ಶಕ್ತಿಶಾಲಿಯಾದಾಗ ಜಗತ್ತಿನಲ್ಲಿ ಶಾಂತಿ ನೆಲೆಸುತ್ತದೆ. ನಮ್ಮ ದೇವಸ್ಥಾನ, ಪದ್ಧತಿ, ಪರಂಪರೆಗಳು ಉಳಿಯಬೇಕಾದರೆ ಮೊದಲು ದೇಶ ಉಳಿಯಬೇಕು ಎಂದು ಹೊಸದಿಗಂತ ಪತ್ರಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಆರ್‍ಎಸ್‍ಎಸ್ ದಕ್ಷಿಣ ಪ್ರಾಂತ್ಯ ಸಹಕಾರ್ಯವಾಹ ಪಿ.ಎಸ್. ಪ್ರಕಾಶ್ ಹೇಳಿದರು.ನಗರದ ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ

ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಲೆ ಮಾಡಿದಾತ ಸೆರೆ: 14 ದಿನಗಳ ನ್ಯಾಯಾಂಗ ಬಂಧನ

ಮೂಡುಬಿದಿರೆ : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಯ ತಲೆಯ ಮೇಲೆ ರಾಡ್ ನಿಂದ ಹೊಡೆದು ಬಿದ್ದ ನಂತರ ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ಮಾಡಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಕೊಲೆ ಮಾಡಿ ಬಂಧಿತನಾಗಿರುವ ವ್ಯಕ್ತಿ. ಈತ ಕಳೆದ ಶುಕ್ರವಾರದಂದು ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಎಂಬವರ ಮೇಲೆ ಟಿಪ್ಪರ್ ಹಾಯಿಸಿ

ಮಂಗಳೂರು- ರಾಷ್ಟ್ರೀಯ ಶಿಕ್ಷಣ ನೀತಿ : ವಿಚಾರ ಸಂಕಿರಣ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಒಳಿತಾಗುವುದೇ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಅಖಿಲ ಭಾರತ ಯುಜನ ಒಕ್ಕೂಟ , ಸಮದರ್ಶಿ ವೇದಿಕೆ , ಕರ್ನಾಟಕ ಥಿಯೋಲಾಜಿಕಲ್ ರಿಸರ್ಜ್ ಇನ್ಸಿಟ್ಯೂಟ್ ಸಹಯೋUದÀಲ್ಲಿ ವಿಚಾರಗೋಷ್ಠಿಯನ್ನು ನಡೆಯಿತು. ಹೊಸತು ಪತ್ರಿಕೆಯ ಸಂಪಾದಕ ಡಾ.ಸಿದ್ಧನಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯನ್ನು ಕೆ.ಟಿ.ಸಿ ಪ್ರಾಂಶುಪಾಲ ಪ್ರೊ.ಎಚ್.ಎಂ. ವಾಟ್ಸನ್ ಅವರು ಉದ್ಘಾಟಿಸಿದರು.

ಶೂದ್ರ ಶಿವ ನಾಟಕಕ್ಕೆ ಚಾಲನೆ, ರುದ್ರ ಥೇಟರ್ ಪ್ರಸ್ತುತ ಪಡಿಸಿದ ನಾರಾಯಣ ಗುರುಗಳ ಇತಿಹಾಸ ಬಿಂಬಿಸುವ ನಾಟಕ

ಮಂಗಳೂರಿನ ರುದ್ರ ಥೇಟರ್ ಪ್ರಸ್ತುತ ಪಡಿಸಿದ ಶೂದ್ರ ಶಿವ ನಾಟಕದ ಪಥಮ ಪ್ರದರ್ಶನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆಯಿತು. ಶೂದ್ರ ಶಿವ ನಾಟಕದ ಪ್ರಥಮ ಪ್ರದರ್ಶನವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಪರಿಚಯಿಸುವ ಈ ನಾಟಕವನ್ನು ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರು ನಿದೇರ್ಶನ ಮಾಡಿದ್ದಾರೆ. ಬಾಬು ಶಿವ

ಕಾಲಭೈರವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಸಂ. ಕ. ಸಮಾಚಾರ, ಮಂಗಳೂರು: ಧರ್ಮ, ಸಂಸ್ಕøತಿಯೊಂದಿಗೆ ಪರಿಸರವನ್ನು ರಕ್ಷಿಸಿ ಉಳಿಸುವ ಮೂಲಕ ಜಗತ್ತನ್ನು ಉಳಿಸುವ ಕೆಲಸವಾಗಬೇಕಿದೆ ಎಂದು ಜಿ. ಆರ್. ಮೆಡಿಕಲ್ ಕಾಲೇಜು ಹಾಗೂ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹೇಳಿದರು.ನಗರದ ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಅಂಗವಾಗಿ ಶನಿವಾರ ಸಂಜೆ ಗೋರಕ್ಷನಾಥ ವೇದಿಕೆಯಲ್ಲಿ ನಡೆದ ಧಾರ್ಮಿಕ

ಮಂಗಳೂರು -ಜುವೆಲ್ಯರಿಶಾಪ್ ಕೊಲೆ ಪ್ರಕರಣ, ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್

ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯಾನ್ನಾಗಿಸಲು ಜಿಲ್ಲಾಡಳಿತ ಸಿದ್ಧ : ಜಿಲ್ಲಾಧಿಕಾರಿ ರವಿಕುಮಾರ್ ಎಂ

ಜಿಲ್ಲೆಯ ರೈತಾಪಿ ಜನರ ಜನಪದ ಕಂಬಳ ಕ್ರೀಡೆಗೆ ಸರಕಾರದ ಸಂಪೂರ್ಣ ಸಹಕಾರವಿದ್ದು, ಕ್ರೀಡೆಯನ್ನು ಸರಕಾರದ ವತಿಯಿಂದ ನಡೆಸಲಾಗುತ್ತಿದ್ದು, ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯನ್ನಾಗಿಸಲು ಜಿಲ್ಲಾಡಳಿತ ಸದಾ ಸಿದ್ಧ. ಶ್ರೀಘದಲ್ಲಿಯೇ ಕಂಬಳೋತ್ಸವಕ್ಕೆ ಸರಕಾರದಿಂದ 2ಕೋಟಿ ಅನುದಾನ ನಿಗಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು. ಅವರು ಇತಿಹಾಸ ಪ್ರಸಿದ್ದ ಐಕಳಬಾವ ಕಾಂತಾಬಾರೆ ಬೂದಬಾರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ