Home ಕರಾವಳಿ Archive by category ಮಂಗಳೂರು (Page 205)

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್‌ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ

NEW PRODUCT DEVELOPMENT COMPETITION

New product development competition was organised for II year BBA- Port, Shipping Management and Logistics, BBA-Honors and B.A- Journalism & Mass Communication students of Srinivas University on 09.10.2021. Students developed and presented New Innovative products as a part experiential learning. This helped them to put the theoretical knowledge learnt into practical

World Mental Health Day’2021

Srinivas University, College of Allied Health Sciences, Department of Clinical Psychology, organised and celebrated “World Mental Health Day’2021- Mental Health in an Unequal World”, at Parivar -The Home for Aged. Students of both  M.Sc and B.Sc Clinical Psychology conducted assorted cultural activities and cognitive games to all the members of Parivar home.

ಕಂದಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೈಮಾಸ್ಕ್ ದೀಪ ಉದ್ಘಾಟನೆ

ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು  ಶಾಸಕರಾದ ಡಾ.ಭರತ್ ವೈ ಶೆಟ್ಟಿಯವರು  ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ,ಕೊಳಂಬೆ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುಕೇಶ್ ಮಾಣೖ,ಎಸ್ಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ. ಭರತ್ ಶೆಟ್ಟಿ ಭೇಟಿ

ಬೊಂದೇಲ್ – ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ. ಅಕ್ಟೋಬರ್ 10 ರಿಂದ ಇನ್ನೊಂದು ಬದಿಯ ರಾಜಕಾಲುವೆ ವರೆಗೆ ರಸ್ತೆ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಈ ಸಂಬಂಧ ಮಾಹಿತಿ ಪಡೆಯಲು ಹಾಗೂ ಕಾಮಗಾರಿ ಪರಿಶೀಲಿಸಲು

ಲೇಖಕರ ಸಂಘದ ಅಧ್ಯಕ್ಷರಾಗಿ ಉಮರ್ ಯು.ಹೆಚ್. ಪುನರಾಯ್ಕೆ

ಮುಸ್ಲಿಮ್ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ಅಂಕಣಕಾರ, ಕರಿಯರ್ ಕೌನ್ಸಿಲರ್ ಉಮರ್ ಯು.ಹೆಚ್. ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು  ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಆಲಿ ಕುಂಞಿ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎ. ಮುಹಮ್ಮದ್ ಅಲಿ, ಕಾರ್ಯದರ್ಶಿಯಾಗಿ ರಿಯಾಝ್ ಅಹ್ಮದ್, ಕೋಶಾಧಿಕಾರಿಯಾಗಿ ಮುಹಮ್ಮದ್ ಮುಹ್ಸಿನ್ ಆಯ್ಕೆಯಾಗಿದ್ದಾರೆ. ಏ.ಕೆ. ಕುಕ್ಕಿಲ,

ಮಂಗಳೂರು ನಗರದ ಕೊಲೊಸೊ ಕಾಲೇಜಿನ ವಿದ್ಯಾರ್ಥಿನಿ ನೀನಾಳ ಸಾವಿನ ತನಿಖೆಗೆ ಎಸ್.ಎಫ್.ಐ. ಒತ್ತಾಯ

ಮಂಗಳೂರು ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತ್ತಿದ್ದ ಕಾಸರಗೋಡು ಮೂಲದ ವಿದ್ಯಾರ್ಥಿನಿ ನೀನಾ ಹಾಸ್ಟೇಲ್‌ನ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯ ಬಗ್ಗೆ ಕಾಲೇಜಿನ ವಿದ್ಯಾರ್ಥಿ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿದೆ. ವಿದ್ಯಾರ್ಥಿನಿಯು ಆತ್ಮಹತ್ಯೆಗೈಯಲು ಹಾಸ್ಟೆಲ್‌ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು ಪೊಲೀಸ್ ಇಲಾಖೆ ವಿದ್ಯಾರ್ಥಿ ನೀನಾಳ

ಮೋರ್ಗನ್ಸ್ ಗೇಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸುಧೀಂದ್ರ ಪ್ರಭು ಸಾವು

ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಶುಕ್ರವಾರ ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಸುಧೀಂದ್ರನನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ಆತನ ಮೆದುಳು ನಿಷ್ಕ್ರಿಯಗೊಂಡ ವಿಷಯವನ್ನು ವೈದ್ಯರು ಘೋಷಿಸಿದ್ದರು. ಶುಕ್ರವಾರ ನಸುಕಿನಜಾವ