ಮಂಗಳೂರಿನ ದೇವಸ್ಥಾನದಲ್ಲಿ ಸಂತೆ ವ್ಯಾಪಾರಕ್ಕೆ ಜಿಲ್ಲಾಡಳಿತ ಸೂಚನೆಯಂತೆ ಎರಡನೇ ಬಾರಿ ಹರಾಜು ನಡೆಸಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದನ್ನು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ
ಮಂಗಳೂರು: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯುಟ್ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂದರ್ಭ ಮನೆಯಲ್ಲಿ
ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು. ಈ ವಿಶೇಷ ರಿಯಾಯಿತಿಯು ಅ.15 ರಿಂದ ನ.12ರ ವರೆಗೆ ನಡೆಯಲಿದ್ದು, 25% ನಷ್ಟು ಚಿನ್ನದ ಮೇಕಿಂಗ್ ದರದಲ್ಲಿ ರಿಯಾಯಿತಿ
ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್ ಕುಮಾರ್, ಮಂಗಳೂರಿನ ಕೋಡಿಕಲ್ ನಿವಾಸಿಯಾಗಿರುವ ಇವರು ಬೈಕಂಪಾಡಿಯ ಪ್ರೈಮಸಿ ಕಂಪನಿಯಲ್ಲಿ ಗ್ರಾಫಿಕ್ಸ್
ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ
ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರು ಚಾಲನೆ ನೀಡಿದರು. ಕುದ್ರೋಳಿ ಕ್ಷೇತ್ರ ದ ಪ್ರಧಾನ ದ್ವಾರದಿಂದ ಮಣ್ಣಗುಡ್ಡ, ನಾರಾಯಣಗುರು ಸರ್ಕಲ್, ಎಂ.ಜಿ. ರಸ್ತೆ, ಪಿವಿಎಸ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಕ್ಲಾಕ್ ಟವರ್, ಅಳಕೆ ಯಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸುವ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ
ನವರಾತ್ರಿಯ ಪ್ರಯುಕ್ತ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಕೊಡುಗೆ ನೀಡ್ತಾ ಇದೆ. ಅ.15ರಿಂದ 24ರವರೆಗೆ ಜಿಲ್ ಸ್ವರ್ಣ ಹಬ್ಬ ನಡೆಯಲಿದ್ದು, ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ನೀಡ್ತಾ ಇದೆ.. ಬಂಗಾರದ ಚೈನ್ ಖರೀದಿಗೆ VA 6%ನಿಂದ ಆರಂಭ, ಜಂಟ್ಸ್ ಕಡ ಖರೀದಿಗೆ VA 6%ನಿಂದ ಆರಂಭ, ಆ್ಯಂಟಿಕ್ ಜ್ಯುವೆಲ್ಲರ್ಸ್ ಖರೀದಿಗೆ VA 15% ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ
ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು. ಮಂಗಳೂರಿನ ನಗರದ ಪಂಪ್ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ ವೀಕ್ಷಣೆಯನ್ನು ಮಾಡಿದರು. ಬೋಳಾರದಲ್ಲಿ ನಿರ್ಮಾಣವಾದ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು.
ಮಂಗಳೂರು : `ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ