Home ಕರಾವಳಿ Archive by category ಮಂಗಳೂರು (Page 30)

ಮಂಗಳೂರು: ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು. ಈ ವಿಶೇಷ

Mangaluru – 3D Tiger Face Mode ಹುಲಿವೇಷಕ್ಕೆ ಹೈಲೆಟ್ ಆಯ್ತು 3ಡಿ ಟೈಗರ್ ಫೇಸ್ ಮೌಲ್ಡ್

ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್ ಕುಮಾರ್, ಮಂಗಳೂರಿನ ಕೋಡಿಕಲ್ ನಿವಾಸಿಯಾಗಿರುವ ಇವರು ಬೈಕಂಪಾಡಿಯ ಪ್ರೈಮಸಿ ಕಂಪನಿಯಲ್ಲಿ ಗ್ರಾಫಿಕ್ಸ್

ಸಾಮರಸ್ಯ ಸಾರಿದ ಮಂಗಳೂರು ದಸರಾ : ಬಿಷಪ್ ಲಾರೆನ್ಸ್ ಮುಕುಝಿ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ

ಮಂಗಳೂರಿನಲ್ಲಿ ದಸರಾ ನೈಟ್ ಮ್ಯಾರಥಾನ್ ಸ್ಪರ್ಧೆ

ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರು ಚಾಲನೆ ನೀಡಿದರು. ಕುದ್ರೋಳಿ ಕ್ಷೇತ್ರ ದ ಪ್ರಧಾನ ದ್ವಾರದಿಂದ ಮಣ್ಣಗುಡ್ಡ, ನಾರಾಯಣಗುರು ಸರ್ಕಲ್, ಎಂ.ಜಿ. ರಸ್ತೆ, ಪಿವಿಎಸ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಕ್ಲಾಕ್ ಟವರ್, ಅಳಕೆ ಯಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸುವ

ಮಂಗಳೂರು: ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ

ನವರಾತ್ರಿ ಹಬ್ಬದ ವಿಶೇಷ…ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಜಿ.ಎಲ್ ಸ್ವರ್ಣ ಹಬ್ಬ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ನವರಾತ್ರಿಯ ಪ್ರಯುಕ್ತ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಕೊಡುಗೆ ನೀಡ್ತಾ ಇದೆ. ಅ.15ರಿಂದ 24ರವರೆಗೆ ಜಿಲ್ ಸ್ವರ್ಣ ಹಬ್ಬ ನಡೆಯಲಿದ್ದು, ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ನೀಡ್ತಾ ಇದೆ.. ಬಂಗಾರದ ಚೈನ್‌‌ ಖರೀದಿಗೆ VA 6%ನಿಂದ ಆರಂಭ, ಜಂಟ್ಸ್ ಕಡ ಖರೀದಿಗೆ VA 6%ನಿಂದ‌ ಆರಂಭ, ಆ್ಯಂಟಿಕ್ ಜ್ಯುವೆಲ್ಲರ್ಸ್ ಖರೀದಿಗೆ VA 15% ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ

ಮಂಗಳೂರು – ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿ, ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಣೆ

ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು. ಮಂಗಳೂರಿನ ನಗರದ ಪಂಪ್‍ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ ವೀಕ್ಷಣೆಯನ್ನು ಮಾಡಿದರು. ಬೋಳಾರದಲ್ಲಿ ನಿರ್ಮಾಣವಾದ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿರುವುದು ಭ್ರಷ್ಟಾಚಾರದ ಹಾಗೂ ಪರ್ಸಂಟೇಜ್ ಸರ್ಕಾರ : ನಳಿನ್ ಕುಮಾರ್ ಕಟೀಲ್

ಮಂಗಳೂರು : `ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ

ಮಂಗಳೂರು: ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್

ಮಂಗಳೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ನಗರದ ಎಲ್ಲಾ ಪೆÇಲೀಸ್ ಠಾಣೆಗಳ ವ್ಯಾಪ್ತಿಯ ಸಕ್ರೀಯ ರೌಡಿಗಳ ಪರೇಡ್ ನಡೆಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ನೇತೃತ್ವದಲ್ಲಿ ನಡೆದ ಪರೇಡ್‍ನಲ್ಲಿ 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿರವರು ಪೆÇಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೆÇಲೀಸ್

ಮಂಗಳೂರು: ರಾಜ್ಯಾದ್ಯಂತ “ಕುದ್ರು” ಸಿನಿಮಾ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು. ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ನಟ ಡಾ. ದೇವದಾಸ್ ಕಾಪಿಕಾಡ್ ಅವರು ದೀಪ ಬೆಳಗಿಸುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಸಿನಿಮಾ