Home ಕರಾವಳಿ Archive by category ಮಂಗಳೂರು (Page 98)

ಫೆ.18 : ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಮಹಾ ಶಿವರಾತ್ರಿ ಆಚರಣೆ.

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ

ಸೋಮೇಶ್ವರ : ಫೆ.18ರಂದು ಮಹಾಶಿವರಾತ್ರಿ

ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಜರಗಲಿದೆ ಫೆಬ್ರವರಿ 18ರಂದು ನಡೆಯಲಿದೆ ಎಂದು ಪರಿಷತ್ ನ ಪದ್ಮನಾಭ ವರ್ಕಾಡಿ ತಿಳಿಸಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್‍ಕ್ಲಬ್ ನಲ್ಲಿ ನಡೆಸಿದ

ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ 2 ಸ್ಥಾನ ನೀಡಬೇಕು : ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು

ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ ಹೊಡೆತ : ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ

ಕ್ರೀಡಾಂಗಣ, ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಅನುದಾನ: ಶಾಸಕ ಕಾಮತ್‌

ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್ ಮೈದಾನದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್‌ ಹೇಳಿದರು.

ಜೈನ್ ವಿವಿಯ ಪ್ರಕರಣ : ಮಂಗಳೂರು ವಿವಿಯಲ್ಲಿ ಎಪಿಎಸ್ಎ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ ವರ್ಗದವರು ಬಾಗವಹಿಸಿದರು. ಈ ಶಾಂತಿಯುತ ಪ್ರತಿಭಟನೆಯಲ್ಲಿ ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಅವಿನಾಶ್ ಕಾಂಬ್ಳೆ, ವಿಜಯ್ ಕುಮಾರ್, ಗೋವಿಂದ್

ಫೆ.17ರಂದು ಮಗಳು ಕನ್ನಡ ಚಲನಚಿತ್ರ ತೆರೆಗೆ

ಮಗಳು, ಇದು ಗ್ರಾಮೀಣ ಪ್ರತಿಭೆಗಳಿಂದಲೇ ಮೂಡಿಬಂದ ಕನ್ನಡ ಚಲನಚಿತ್ರ. ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನೇ ಇಟ್ಟುಕೊಂಡು ಪೋಣಿಸಲಾದ ಮಗಳು ಎಂಬ ಕನ್ನಡ ಚಲನಚಿತ್ರಕ್ಕೆ ಚಿತ್ರಮಂಡಳಿಯಿಂದ ಅತ್ಯುತ್ತಮ ಚಲನಚಿತ್ರವೆಂದು ಯು ಸರ್ಟಿಫಿಕೆಟ್ ಲಭಿಸಿದೆ. ಫೆ.17ರಂದು ರಾಜ್ಯಾದ್ಯಂತ ಚಿತ್ರ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ತೋಮಸ್ ಎಂ.ಎಂ. ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗಾಡ್ ಗಿಫ್ಟ್

ಉಜಿರೆ ಎಸ್.ಡಿ. ಎಂ ಕಾಲೇಜು : ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ

ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ

ಅಲೋಶಿಯಸ್ ಕಾಲೇಜಿನ ಸ್ಮಿತ ಡಿ.ಕೆ.ರವರಿಗೆ ಪಿಹೆಚ್.ಡಿ. ಪದವಿ

ಸಂತ ಅಲೋಶಿಯಸ್ ಸ್ವಾಯತ್ತಕಾಲೇಜಿನ ವಾಣಿಜ್ಯ ವಿಭಾಗದಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ಮಿತ ಡಿ.ಕೆ. ಅವರ “ಇಂಪ್ಯಾಕ್ಟ್‌ಆಫ್‌ರಿವಾರ್ಡ್ ಮ್ಯಾನೇಜ್‌ಮೆಂಟ್ ಪಾಲಿಸೀಸ್ ಆಂಡ್ ಪ್ರಾಕ್ಟೀಸಸ್ ಔಓ ಎಂಪ್ಲಾಯೀ ಸ್ಯಾಟಿಸ್‌ಫ್ಯಾಕ್ಷನ್: ಎ ಸ್ಟಡಿ ವಿದ್‌ ರೆಫರೆನ್ಸ್‌ ಟುಪ್ರೊಫೆಶನಲ್‌ ಕಾಲೇಜಸ್‌ ಇನ್‌ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆಮಂಗಳೂರು ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಇವರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ವಾಣಿಜ್ಯ

ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್’ ರಜನಿಕಾಂತ್

ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿರುವ ಗುತ್ತಿನ ಮನೆಯಲ್ಲಿ