ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ
ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದವತಿಯಿಂದ ಉದಯವಾಣಿ ದಿನಪತ್ರಿಕೆ, ಸಾವಯವ ಕೃಷಿಕ ಗ್ರಾಹಕ ಬಳಗ, ರೋಟರಿ ಕ್ಲಬ್ ಮಂಗಳೂರು ಉತ್ತರ ಹಾಗೂ ಇನ್ನರ್ ವ್ಹೀಲ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ಅಮೃತ ಧ್ವನಿ- ನಮ್ಮ ಕೈತೋಟ, ನಮ್ಮ ಆಹಾರ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಈ ಸಂದರ್ಭದಲ್ಲಿ ಆಶೀರ್ವಚನವಿತ್ತು ಭಾರತೀಯ ಜೀವನ ಪದ್ಧತಿಯು ಶ್ರೇಷ್ಠ ಪರಂಪರೆ ಹೊಂದಿದೆ, ಋಷಿ ಮುನಿಗಳಿಂದ
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಿಡೋಡಿ ಚರ್ಚಿನ ಬಲಭಾಗದಲ್ಲಿರುವಂತ ದಡ್ಡಿನ ಫ್ಲೋರಿಂಗ್ ಇವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಎಂದು ಚಿರತೆಯೂ ಬಿದ್ದಿರುವ ಘಟನೆಯು ನಡೆದಿದೆ. ಶನಿವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಚಿರತೆಯು ಬಾವಿಯಲ್ಲಿ ಮನೆಯವರಿಗೆ ಬೆಳಕಿಗೆ ಬಂದಿದ್ದು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು ಕೂಡಲೆ ಅರಣ್ಯ ಇಲಾಖೆಯವರು ಇದಕ್ಕೆ ಸ್ಪಂದಿಸಿ ಎರಡು ಗಂಟೆಯ ಹೊತ್ತಿಗೆ ಸ್ಥಳಕ್ಕೆ ಭೇಟಿ ನೀಡಿ ಅದನ್ನು ಪರಿಶೀಲಿಸಿ ಬೋನಿಯನ್ನ
ಕೇಂದ್ರ ಗೃಹಸಚಿವ ಹಾಗು ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಅಮಿತ್ ಶಾ ಗೆ ಸ್ವಾಗತ ಕೋರುವ ಬ್ಯಾನರ್, ಬಂಟಿಕ್ಸ್ಗಳು ನಗರ ತುಂಬಾ ರಾರಾಜಿಸುತ್ತಿದೆ. ಗೃಹ ಸಚಿವ ಹಾಗು ದೇಶದ ಮೊದಲ ಕೇಂದ್ರ ಸಹಕಾರಿ ಸಚಿವರೂ
ಕೋಸ್ಟಲ್ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ(ರಿ) ಇದರ 7ನೇ ವರ್ಷದ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್ ನ ಆಟಗಾರರ ಆಯ್ಕೆ ಪ್ರಕ್ರಿಯೆ ನಗರದ ನಂತೂರಿನ ಸಿಓಡಿಪಿ ಸಭಾಂಗಣದಲ್ಲಿ ನಡೆಯಿತು. ಚಾಲೆಂಚಿಂಗ್ ಸ್ಟಾರ್, ಬ್ಲಾಕ್ ಪ್ಯಾಂತರ್ಸ್, ವಿಜಯಲಕ್ಷ್ಮಿ ವಿರಾಸ್, ಅಸ್ತ್ರ ಬಿಗ್ರೇಡ್, ಕೋಸ್ಟಲ್ ವುಡ್ ಥಂಡರ್, ಶೆಟರ್ ಬಾಕ್ಸ್ ಬುಲ್ಸ್, ಅಮ್ಮ ವಾರಿಯರ್ಸ್, ಉಡುಪಿ ಯುನೈಡೆಟ್ ತಂಡಗಳು ಪಂದ್ಯಾಟದಲ್ಲಿ ಸೆಣೆಸಾಡಲಿದೆ. ಆಯ್ಕೆ ಪ್ರಕ್ರಿಯೆಯನ್ನು ಗಣೇಶ್ ಅವರು
ಮಂಗಳೂರಿನ ಕೂಳೂರು ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ನೂತನವಾಗಿ ನಿರ್ಮಿಸಿದ ಇಂಟರ್ಲಾಕ್ ಸುಸಜ್ಜಿತ ಪಾರ್ಕಿಂಗ್ ಜಾಗದ ಮೊದಲನೆಯ ಹಂತದ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು.ಮಂಗಳೂರು ರಾಮಕೃಷ್ಣ ಮಠದ ಏಕಗಮ್ಯಾನಂದ ಮಹಾರಾಜ್ ಸ್ವಾಮೀಜಿ , ಕುಳೂರು ಚರ್ಚ್ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ ಡಿಸೋಜಾ ಮತ್ತು ಕುಳೂರು ಮೊೈದೀನ್ ಜುಮ್ಮ ಮಸೀದಿಯ ಧರ್ಮಗುರುಗಳಾದ ಅಕ್ರಮುಲ್ಲ ಸಖಾಫಿ ಅವರು ಕಾರ್ಯಕ್ರಮವನ್ನಾ
ಗ್ರಾಮದಲ್ಲಿ ಸೌಹಾರ್ಧಯುತ ವಾತಾವರಣದೊಂದಿಗೆ ನಮ್ಮ ಸಂಸ್ಕøತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗ್ರಾಮೋತ್ಸವಗಳು ಪೂರಕವಾಗಿದ್ದು, ಬೆಳ್ಮ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಎಲ್ಲ ಸಂಘ ಸಂಸ್ಥೆಗಳು, ಎಲ್ಲಾ ಧರ್ಮದ ಸಂಘಟನೆಗಳನ್ನು, ಪಕ್ಷದ ಮುಖಂಡರನ್ನು ಒಟ್ಟು ಸೇರಿಸಿ ಐದು ದಿನಗಳ ಕಾಲ ನಡೆಸುವ ಬೆಳ್ಮ ಉತ್ಸವ ಕಾರ್ಯಕ್ರಮ ಇತರ ಗ್ರಾಮಗಳಿಗೆ ಮಾದರಿ ಕಾರ್ಯಕ್ರಮವಾಗಲಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್
ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) “ಭಾರತ್ ರಂಗ್ ಮಹೋತ್ಸವ್” ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಪ್ರದರ್ಶಿಸಲು 960 ನಾಟಕಗಳಿಂದ, ಕೇವಲ 77 ನಾಟಕಗಳನ್ನು ಪ್ರಸಕ್ತ ವರ್ಷದಲ್ಲಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅಸ್ತಿತ್ವ ® ಮಂಗಳೂರು ತಂಡದ
ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಫೆ.11ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ಕೆ.ಯು ನೀಲೇಶ್ವರ
ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಡಾ. ಚಾಂದಿನಿ ವಿಕ್ರಂ ಶೆಟ್ಟಿ ಎಚ್ ಒ ಡಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್,ಇವರಿಂದ ದಂತ ನೈರ್ಮಲ್ಯದ ಬಗ್ಗೆ ಉಪನ್ಯಾಸ ಮಾಡಲಿದ್ಧಾರೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯ ಬೇಕಾಗಿ ವಿನಂತಿ.