Home ಕರಾವಳಿ Archive by category ಮೂಡಬಿದರೆ (Page 10)

ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ) ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟ, ದ.ಕ ಜಿಲ್ಲೆಗೆ ಪ್ರಥಮ ಸ್ಥಾನ

ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಇದರಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿನ ವಿದ್ಯಾರ್ಥಿಗಳಾದ ವಿನ್ಯಾಸ್ ವಿ ಪೂಜಾರಿ, ನಿಧೀಶಾ ಶೆಟ್ಟಿ, ಪ್ರಣಾಮ್ಯ ದೇವಾಡಿಗ ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ' ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಗಳನ್ನು

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ

ಮೂಡುಬಿದಿರೆ: ಸಹಕಾರಿ ಸಂಘಗಳಲ್ಲಿ ಸಾಮಾಜಿಕ ಕಳಕಳಿ ಇದೆ- ಡಾ. ಎಂ.ಎನ್ ರಾಜೇಂದ್ರ ಕುಮಾರ್

ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ ನಡೆಯುತ್ತಿರುವ ಸಹಕಾರ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ

ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ' ಹಾಗೂಸಹಬೋಜನ’ವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸುತ್ತಾ `ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ಮಗನಿಗೆ ನೆರಳಾಗಿ ನಿಂತ

ಮೂಡುಬಿದಿರೆ:ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರಿಗೆ ಶ್ರದ್ಧಾಂಜಲಿ ಅರ್ಪಣೆ

ಮೂಡುಬಿದಿರೆ: ಇತ್ತೀಚೆಗೆ ನಿಧನರಾಗಿರುವ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವತಿಗೆ ಸಮಾಜ ಮಂದಿರ ಸಭಾದ ನೇತೃತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಅರ್ಪಿಸುವ ನುಡಿನಮನ ಕಾರ್ಯಕ್ರಮವು ಸಮಾಜಮಂದಿರದಲ್ಲಿ ನಡೆಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನುಡಿನಮನವನ್ನು ಸಲ್ಲಿಸುತ್ತಾ ಕೃಷಿ ಚಟುವಟಿಕೆಯನ್ನು ಆರಂಭಿಸಿ ಉತ್ತಮ ಕೃಷಿಕನಾಗಿ, ಶಿಕ್ಷಣದಲ್ಲಿ ಆಸಕ್ತಿಯನ್ನು ಹೊಂದಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದವರು, ಶಿಸ್ತನ್ನು

ಮೂಡುಬಿದಿರೆ: ಏರಿಳಿತ ತುಟ್ಟಿಭತ್ತೆ ಪಾವತಿಸಲು ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

ಮೂಡುಬಿದಿರೆ : 2022ರ ಕೊನೆಯಲ್ಲಿ ಉಚ್ಛನ್ಯಾಯಲಯವು ಬೀಡಿ ಕಾರ್ಮಿಕರಿಗೆ ನೀಡಬೇಕಾದ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿದೆ ಎಂದು ತೀರ್ಪು ನೀಡಿದೆ. ಅದೇ ಸಂದರ್ಭದಲ್ಲಿ ಇನ್ನೊಂದು ತೀರ್ಪು ಮಾಲೀಕರ ಪರವಾಗಿ ಬಂದಿರುತ್ತದೆ. ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ ಏರಿಳಿತ ತುಟ್ಟಿಭತ್ತೆಯನ್ನು ನೀಡಬೇಕು. ಬೀಡಿ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಮೊತ್ತವನ್ನು ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರಕಾರ ಗಂಭೀರ ಶ್ರಮವಹಿಸಬೇಕೆಂದು ಬೀಡಿ ಫೆಡರೇಷನ್ ನ ಜಿಲ್ಲಾ

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮ ಶಿಕ್ಷಣವು ಅಗತ್ಯ – ಮಿಥುನ್ ರೈ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು ಅಭಿನಂದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ರೈ ಯವರು

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ