ವಿಟ್ಲ :ಮಾರ್ಚ್ 23: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನರ್ಸರಿ ತರಗತಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ‘ಲಿಟ್ಲ್ ಪರ್ಲ್ಸ್ ಫೆಸ್ಟ್- 2023-24 ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ,
ಚಳಿಗಾಲ ಮುಗಿದು ವಸಂತ ಕಾಲ ಕಾಲಿಡುವ ಸಮಯದಲ್ಲಿ ಬರುವ ಬಣ್ಣಗಳ ಹಬ್ಬ ಹೋಳಿ. ಗಂಡು, ಹೆಣ್ಣು, ಮಕ್ಕಳು, ಮುದುಕರು, ಬಡವ ಬಲ್ಲಿದ, ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದಬಾವವಿಲ್ಲದೆ ಪರಸ್ಪರ ಬಣ್ಣದ ಓಕುಳಿಯನ್ನು ಎರಚಿಕೊಂಡು ಮನರಂಜನೆಯ ಉತ್ತುಂಗಕ್ಕೇರಿ, ದ್ವೇಷ, ಕ್ರೋಧ, ಮದ ಮತ್ಸರಗಳಿಗೆ ಇತಿಶ್ರಿ ಹಾಡಿ ಪ್ರೀತಿ ಪ್ರೇಮ, ಮಮತೆ, ಗೌರವದಿಂದ ಎಲ್ಲವನ್ನು ಮರೆತು ಸ್ನೇಹ ಹಸ್ತ ಚಾಚುವ ಒಂದು ವಿಶಿಷ್ಠ ಹಬ್ಬವೇ ಹೋಳಿ. ಹೆಚ್ಚಾಗಿ ಉತ್ತರ ಭಾರತದಲ್ಲಿ ಸಂಭ್ರಮಿಸುವ ಈ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ. ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚಗುಳಿತನ,
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವತಿಯಿಂದ ಕಾಂತಾವರ ಕನ್ನಡ ಭವನದಲ್ಲಿ ಮುದ್ದಣ ಸಾಹಿತೋತ್ಸವ ವಿವಿಧ ಸಾಹಿತ್ಯ ಚಟುವಟಿಕೆಗಳೊಂದಿಗೆ ನಡೆಯಿತು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2023ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರಿನ ಕವಿ ಡಾ.ಲಕ್ಷ್ಮಣ. ವಿ.ಎ.ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಹಾಗೂ ಅವರ ಪ್ರಶಸ್ತಿ ಪುರಸ್ಕೃತ ಕೃತಿ
ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್
ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ
ಮೂಡುಬಿದಿರೆ: ಏ. 26 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮತದಾನ ಜಾಗೃತಿ ಜಾಥಾ ರಥವು ಶನಿವಾರ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಆಗಮಿಸಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಜಾಗೃತಿ ರಥವನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು.ನಂತರ ಮತದಾನ