Home Archive by category ಕರಾವಳಿ (Page 307)

ಉಚ್ಚಿಲ ಅಪಾಯಕಾರಿ ಡೈವರ್ಷನ್ ಮುಚ್ಚುಗಡೆ : ಬೆಂಬಲ ವ್ಯಕ್ತ ಪಡಿಸಿದ ಸಾರ್ವಜನಿಕರು

ಬಹಳಷ್ಟು ಅಮಾಯಕರು ಪ್ರಾಣ ಕಳೆದುಕೊಂಡ ಉಚ್ಚಿಲದ ಪಣಿಯೂರು ತಿರುವು ಬಳಿಯ ಡೈವರ್ಷನ್ ಮುಚ್ಚುವ ಮೂಲಕ ನವಯುಗ್ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಕೆಲ ವರ್ಷಗಳ ಹಿಂದೆ ಸರ್ವಿಸ್ ರಸ್ತೆ ನಿರ್ಮಾಣದ ಬೇಡಿಕೆ ಮುಂದಿರಿಸಿದ ಸಾರ್ವಜನಿಕರು, ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ವರಗೆ ಪಣಿಯೂರು ಕ್ರಾಸ್ ಬಳಿ ಡೈವರ್ಷನ್ ತೆರೆಯುವಂತೆ ಆಗ್ರಹಿಸಿದ ಹಿನ್ನಲೆಯಲ್ಲಿ

ಗುಂಡ್ಯ ಹಿಟ್ ಅಂಡ್ ರನ್; ವ್ಯಕ್ತಿ ಸಾವು

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(ವ.50) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯು ಮೂಲತಃ ಕೇರಳದವನಾಗಿದ್ದು, ಕಳೆದ 15 ವರ್ಷದಿಂದ

ಹರೇಕಳ : ಆಕಸ್ಮಿಕ ಬೆಂಕಿ ಅವಘಡ, ಮನೆ ಸಂಪೂರ್ಣ ಭಸ್ಮ

ಉಳ್ಳಾಲ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದ್ದು, ಯಾವುದೇ ಪ್ರಾಣ ಹಾನಿ ನೋವು ಸಂಭವಿಸಿರುವುದಿಲ್ಲ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿರುವುದಿಲ್ಲ, ಆದರೆ ಮನೆಯು ಸಂಪೂರ್ಣವಾಗಿ

ಮಕ್ಕಳ ಬೌದ್ಧಿಕ ವಿಕಸನಕ್ಕೆ ಶಿಬಿರ ಪೂರಕ- ವಿಷ್ಣುಮೂರ್ತಿ ಆಚಾರ್

ಹಾಲಿನಂತೆ ಬಿಳುಪು ಮತ್ತು ಹೊಳಪಿನಿಂದ ಕೂಡಿರುವ ಮಕ್ಕಳ ಮನಸ್ಸಿಗೆ ಸಾಣೆ ಹಿಡಿದು ಸಂಸ್ಕಾರ ಕಲ್ಪಿಸಿಕೊಡುವುದು ಮುಖ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಈ ಶಿಬಿರ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ವೇದ ವಿದ್ವಾಂಸರಾದ ವೇ.ಮೂ ವಿಷ್ಣುಮೂರ್ತಿ ಆಚಾರ್ ಪುನರೂರು ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಹಾಗೂ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಉಚಿತವಾಗಿ ಆಯೋಜಿಸಿದ

ತೊಕ್ಕೊಟ್ಟು : ಗೋವಾದಿಂದ ತಂದ 160 ಲೀ. ಮದ್ಯ ವಶಕ್ಕೆ

ಉಳ್ಳಾಲ: ತೊಕ್ಕೊಟ್ಟು ಮತ್ತು ಕಲ್ಲಾಪು ಭಾಗದಲ್ಲಿ 160 ಲೀ ಮದ್ಯವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಸಮಾರಂಭಕ್ಕೆಂದು ಗೋವಾದಿಂದ ತರಲಾಗುತ್ತಿದ್ದ ಮದ್ಯವನ್ನು ಚುನಾವಣಾ ಅಧಿಕಾರಿಗಳು ತೊಕ್ಕೊಟ್ಟು ಬಳಿ ಪತ್ತೆ ಹಚ್ಚಿದ್ದಾರೆ. ತೊಕ್ಕೊಟ್ಟು ಬಳಿ ವಶಕ್ಕೆ ಪಡೆದುಕೊಂಡು ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದಾಗ ಕಲ್ಲಾಪು ಭಾಗದಲ್ಲಿ 60 ಲೀ ಇರಿಸಿರುವ ಮಾಹಿತಿ ಸಿಕ್ಕಿದೆ. ಒಟ್ಟು 160 ಲೀ ಮದ್ಯ ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡು ಪ್ರಕರಣ

ತಲಪಾಡಿ:ಕೇರಳದಿಂದ ಸಾಗಾಟ ನಡೆಸುತ್ತಿದ್ದ : ದಾಖಲೆರಹಿತ ರೂ. 7,095,000 ,ವಶಕ್ಕೆ

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೆÇಲೀಸರು, ಕಾರಿನಲ್ಲೊದ್ದ ರೂ. 7,095,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೆÇಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆಗೈಯ್ಯುತ್ತಿದ್ದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ರಿಟೈನಿಂಗ್ ಅಧಿಕಾರಿಗಳಿಗೆ ನಗದು ಹಾಗೂ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ : ಸಾಣೂರಿನಲ್ಲಿ ವಾಹನಗಳ ತಪಾಸಣೆ

ಕಾರ್ಕಳ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾದ ನಂತರ ಕಾರ್ಕಳ ತಾಲೂಕಿನ ಗಡಿಭಾಗದಲ್ಲಿ ಅಕ್ರಮವನ್ನು ತಡೆಗಟ್ಟಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಬಂದ ಕಟ್ಟುನಿಟ್ಟಿನ ಆದೇಶದ ಬಂದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಗಡಿಭಾಗವಾದ ಸಾಣೂರಿನಲ್ಲಿ ನಗರ ಠಾಣ ಸಿಬ್ಬಂದಿಗಳಾದ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಪ್ರತಿಯೊಂದು ವಾಹನವನ್ನು ನಿಲ್ಲಿಸಿ ಕಟ್ಟುನಿಟ್ಟಿನ ತಪಾಸಣೆಯನ್ನು ಮಾಡುತ್ತಿದ್ದರು. ಕಾರ್ಕಳ ನಗರ ಠಾಣಾ

ಮೇ. 29ರಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳು ಪ್ರಾರಂಭ

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 7ರ ತನಕ ಇರಲಿದ್ದು, ಅಕ್ಟೋಬರ್ 8ರಿಂದ ಅಕ್ಟೋಬರ್ 24ರ ತನಕ ದಸರಾ ರಜೆ ಇರಲಿದೆ.ಇನ್ನು ಎರಡನೇ ಅವಧಿ ಅಕ್ಟೋಬರ್ 25ರಿಂದ 2024ರ ಎಪ್ರಿಲ್ 10ರ ವರೆಗೆ ಇರಲಿದೆ. ಎ.11ರಿಂದ ಬೇಸಗೆ ರಜೆ ಪ್ರಾರಂಭಗೊಳ್ಳಲಿದ್ದು ಮೇ 28ರ ವರೆಗೆ ರಜೆ

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮುಖಂಡರು ಉತ್ತರಿಸಲಿ: ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲು

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್‍ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲೆಸೆದರು. ನಗರದಲ್ಲಿ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್