ಬೆಳಗಾವಿ: ಸಚಿವ ಶ್ರೀಮಂತ ಪಾಟೀಲ ಫೌಂಡೇಶನ ವತಿಯಿಂದ ಕೊರೊನಾ ವಾರಿಯರ್ಸ್ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಅಥಣಿ ಸುಗರ್ಸ್ ಕಾರ್ಖಾನೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಿಸಲಾಯಿತು. ಸಚಿವರ ಆಪ್ತ ಕಾರ್ಯದರ್ಶಿಯಾದ ಸಚಿನ್ ದೇಸಾಯಿ ಅವರು ಮಾತನಾಡಿ,ಕೊರೊನಾ
ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗದವರು ಸೇರಿ 500 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ
ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ ಮನೆಯಲ್ಲಿದ್ದು, ಜೂ.೪ರಂದು ಬೆಳಿಗ್ಗೆ ಆಕೆ ವಾಸ್ತವ್ಯದ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ
ಮಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೊರೋನಾ ಕರ್ಫ್ಯೂ ವಿಧಿಸಿದ್ದು ಇದರಿಂದ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ ತೊಂದರೆಯಾದ ಹಿನ್ನಲೆ ರಾಜ್ಯ ಸರಕಾರ ಕಾರ್ಮಿಕರಿಗೆ ರೂ. 2,೦೦೦ ಪರಿಹಾರಧನವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ತಿಳಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ
ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಅಕ್ರಮ ಮಧ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಇರುವ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಪತ್ರಾಸಡಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 26 ಲೀಟರ್ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಅರೋಪಿ ರಾಜು ಬಾಷಾಸಾಬ ಎಂಬಾ ತಲೆಮರೆಸಿಕೊಂಡಿದ್ದಾನೆ. ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರದ ಅಬಕಾರಿ
ಆಂಧ್ರಪ್ರದೇಶ ನೋಂದಾಯಿತ ಸಂಖ್ಯೆಯ ಟ್ಯಾಂಕರೊಂದರಲ್ಲಿದ್ದ ಆಕ್ಸಿಜನನ್ನು ಹೆಜಮಾಡಿ ಬಳಿ ಗಾಳಿಗೆ ಬಿಡುತ್ತಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಜಮಾಡಿಯ ಡಾಬದ ಬಳಿ ಲಾರಿಗಡ್ಡವಾಗಿ ನಿಂತು ಆಕ್ಸಿಜನ್ ತುಂಬಿತ್ತು ಎನ್ನಲಾದ ಟ್ಯಾಂಕರ್ನಿಂದ ಅದರ ನಿರ್ವಾಹಕ, ಚಾಲಕರೇ ಆಕ್ಸಿಜನ್ ಗಾಳಿಗೆ ಬಿಟ್ಟಿದ್ದು ಇದನ್ನು ಕಂಡ ಸ್ಥಳೀಯ ಬಾಲಕರು ಮೊಬೈಲ್ ಮೂಲಕ ಚಿತ್ರೀಕರಣ ಮಾಡಿದಾಗ ಅವರನ್ನು ಮಾಡದಂತೆ ಗದರಿಸಿದ್ದಾರೆ ಎನ್ನಲಾಗಿದೆ. ವಾಹನದ ಸಂಪೂರ್ಣ ಮಾಹಿತಿಯೂ
ಉಳ್ಳಾಲ: ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಡೆದಿದೆ. ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಧರ್ಮನಗರ ನಿವಾಸಿ ದಿವಾಕರ ಆಚಾರ್ಯ ಹಲ್ಲೆಗೊಳಗಾದವರು. ರಸ್ತೆ ಬದಿಯಲ್ಲಿ ನಿಂತಿದ್ದ ದಿವಾಕರ್ ಅವರ ಮೇಲೆ ಬೈಕಿನಲ್ಲಿ ಬಂದ ತಂಡ ಯದ್ವಾತದ್ವ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ದಿವಾಕರ್ ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ
Udupi: His Holiness Sri Sri Sri Dr. Sugunendra Theertha Swamiji of Sri Puttige Mutt, Udupi has donated the Oxygen Concentrator to Srinivas Hospital Mukka for the treatment of Corona patients in this pandemic situation.On behalf of Srinivas Hospital, Mukka Prof. P. Sridhara Acharya had received the unit.
ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ ಇವರು ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.
ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗಲಿರುವುದುರಿಂದ ಕೇಂದ್ರ ಸರಕಾರ