Home Archive by category ಕ್ರೈಮ್ (Page 13)

ಪಾಟ್ರಕೋಡಿ ಗಾಂಜಾ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣದಲ್ಲಿ ಪತ್ತೆ ಮಾಡಿದ ಪೆÇಲೀಸರು ಅರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 2ನೇ ಆರೋಪಿ ಕಾಸರಗೋಡು

ನವ ವಿವಾಹಿತೆ ಶವ ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆ

ಕಳೆದ ಆರು ದಿನಗಳ ಹಿಂದೆ ನಾಪತ್ತೆಯಾದ ನವ ವಿವಾಹಿತೆಯ ಶವ ಮನೆಯ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆಮೃತ ನವವಿವಾಹಿತೆ ಎಲ್ಲೂರು ನಿವಾಸಿ ರಕ್ಷಿತಾ ಪೂಜಾರಿ(24), ಈಕೆ ಕಳೆದ ಒಂದುವರೆ ವರ್ಷಗಳ ಹಿಂದೆ ಪಾಂಗಾಳ ನಿವಾಸಿ ಸಂಜಯ್ ಆಚಾರಿ ಎಂಬುವರನ್ನು ಅಂತರ್ ಜಾತಿ ವಿವಾಹವಾಗಿದ್ದ ಈಕೆ ಗಂಡ ಹಾಗೂ ತನ್ನ ತಂದೆಯೊಂದಿಗೆ ಎಲ್ಲೂರಿನ ಮನೆಯಲ್ಲಿ ವಾಸ ವಿದ್ದಳು, ಕಾಪುವಿನ ಮಹಾಬಲ ಮಾರ್ಲ್ ಕಟ್ಟಡದ ಪ್ಯಾನ್ಸಿ

ಮಹಾರಾಷ್ಟ್ರ: ಟ್ರಕ್‌ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ

ಮಂಗಳೂರು : ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರವಶ

ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರನ್ನು ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಕುದ್ರೋಳಿ ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ತಿರುಗಾಟ ನಡೆಸುತ್ತಿದ್ದರು. ವಿಚಾರಣೆ ನಡೆಸಿದಾಗ ಒಬ್ಬರು ಕೋಡಿಕಲ್ ನಿವಾಸಿ ಪ್ರಮೋದರಾಜ್ ಹಾಗೂ ಚಿಕ್ಕಮಗಳೂರಿನ ಓಂಕಾರ ಮೂರ್ತಿ ಎಂಬುದು ಬೆಳಕಿಗೆ ಬಂದಿದೆ ಇವರಿಬ್ಬರು ಕಳ್ಳತನ ಅಥವಾ ಇನ್ನಾವುದೋ

ಉಳ್ಳಾಲ: ಸಂಚಾರಿ ಪೇದೆಗೆ ಕಾರು ಢಿಕ್ಕಿ ಹೊಡೆದು ಪರಾರಿ

ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಪೇದೆಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಪೇದೆ ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ.

ಬಂಟ್ವಾಳ: ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ

ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬೆಳ್ತಂಗಡಿ ಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್

16 ದಿನದ ಅವಳಿ ಶಿಶುಗಳನ್ನು ಕತ್ತು ಹಿಸುಕಿ ಕೊಂದ ತಾಯಿ

ಭೋಪಾಲ್: ಅತ್ತೆಯೊಂದಿಗೆ ಜಗಳ ಮಾಡಿಕೊಂಡು ಮಹಿಳೆಯೊಬ್ಬರು ತನ್ನ 16 ದಿನಗಳ ಅವಳಿ ಮಕ್ಕಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಪ್ನಾ ಧಾಕಡ್ ತನ್ನ ಮಕ್ಕಳನ್ನು ಕೊಂದ ಆರೋಪಿ. ಮಕ್ಕಳನ್ನು ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈಕೆಯ ಪತಿ ಮದ್ಯವ್ಯಸನಿ ಹಾಗೂ ಕೆಲಸವಿಲ್ಲದವನೆಂದು ಅತ್ತೆ ನಿಂದಿಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಮಕ್ಕಳು ಇಲ್ಲದಿರುವ ಬಗ್ಗೆ ಸಪ್ನಾಳ ಪತಿ ಪೊಲೀಸ್‌

ಪುತ್ತೂರು: ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ

ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಡೂರು ತಲವಾರು – ದೊಣ್ಣೆ ತೋರಿಸಿ ಜಾನುವಾರು ಕಳವು ನಡೆಸಿದ ಮೂವರ ಬಂಧನ

ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ

ಬಸ್‍ನಲ್ಲಿ ಅಧಿಕಾರಿಯ ಪರ್ಸ್ ಕದ್ದ ಮಹಿಳೆ : ವೀಡಿಯೋ ವೈರಲ್

ಪುತ್ತೂರು : ಪುತ್ತೂರಿಗೆ ಬರುವ ಖಾಸಗಿ ಬಸ್ ನಲ್ಲಿ ಪ್ರಯಾಣಿಕ ಮಹಿಳೆಯೊಬ್ಬರು ಮತ್ತೊಂದು ಮಹಿಳೆಯ ಪರ್ಸ್ ಕದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪರ್ಸ್ ಕಳೆದುಕೊಂಡ ಪುತ್ತೂರು ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ಸುಕನ್ಯ ಪುತ್ತೂರು ಠಾಣೆಗೆ ಸಿಸಿಟಿವಿ ದೃಶ್ಯ ಆಧರಿಸಿ ದೂರು ನೀಡಿದ್ದು, ಕಳ್ಳತನಗೈದ ಮಹಿಳೆಗಾಗಿ ಪೆÇಲೀಸರು ಹುಡುಕಾಟ ಪ್ರಾರಂಭಿಸಿದ್ದರೆ. ಆದರೆ ಹುಡುಕಾಟಕ್ಕೆ ಖಾಸಗಿ ಬಸ್ ಬಸ್ಸಿನೊಳಗೆ ಅಳವಡಿಸಿದ್ದ ಸಿಸಿಟಿವಿಯ ದೃಶ್ಯವೇ ಪ್ರಮುಖ