ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ
ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್ಸ್ಟ್ರೀಟ್ನಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಕೊಲೆ ದೃಶ್ಯವು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊಲೆಯಾದವರನ್ನು ಕಾರ್ಸ್ಟ್ರೀಟ್ನ ಮಹಮ್ಮಾಯಿ ದೇವಸ್ಥಾನ ರಸ್ತೆಯಲ್ಲಿರುವ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ ವಿನಾಯಕ ಕಾಮತ್ ಎಂದು ಗುರುತಿಸಲಾಗಿದೆ. ಇವರು ಕರಂಗಲ್ಪಾಡಿಯಲ್ಲಿರುವ ಟ್ರಾವೆಲ್ಸ್ ವೊಂದರಲ್ಲಿ
ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆಆಸ್ಪತ್ರೆಗೆ ದಾಖಲಾದವರು. ಹೊಡೆದಾಟದಲ್ಲಿ ವಿದ್ಯಾರ್ಥಿಗಳಾದ ಸಹಾಝ್ ಮತ್ತು ಮಹಮ್ಮದ್ ಎಂಬವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದವರು. ಎಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ಶನಿವಾರ ಸಂಪ್ರದಾಯ ದಿನ
ಮಂಜೇಶ್ವರ: ಆವರಣ ಗೋಡೆಯನ್ನು ಕಬಳಿಸಿ ಮನೆ ಸಮೀಪದ ರೋಯಲ್ ಆರ್ಕೆಡ್ ಭಾವ ಹಿಂದೂಸ್ಥಾನಿ ಕಟ್ಟಡಕ್ಕೆ ರೂಫಿಂಗ್ ಶೀಟ್ ಹಾಕುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅಲ್ಲಿದ್ದ ತಂಡ ತಂದೆ ಹಾಗೂ ಅಪ್ರಾಪ್ತ ಬಾಲಕನಿಗೆ ರಾಡ್ ಹಾಗೂ ಟೈಲ್ಸ್ ತುಂಡುಗಳಿಂದ ಹಲೆಗೈದ ಘಟನೆ ನಡೆದಿದೆ. ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ವಾಸವಾಗಿರುವ ಅಬ್ದುಲ್ ರಶೀದ್ (46) ಹಾಗೂ ಪುತ್ರ ರಾಯಿಫ್ (16) ಹಲ್ಲೆಗೊಳಗಾಗಿದ್ದಾರೆ. ಇವರನ್ನು ಬಳಿಕ ಕುಂಬಳೆ ಸಹಕಾರಿ ಆಸ್ಪತ್ರೆಯಲ್ಲಿ
ಪುತ್ತೂರು:ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಅಪ್ರಾಪ್ತ ಬಾಲಕಿಯೋರ್ವರಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋರ್ವರು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಪೊಲೀಸರು
ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಹಾಗೂ ದೈವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕುಳಾಯಿ ನಿವಾಸಿ ರೋಹಿತಾಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕಂಪಾಡಿ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಆರೋಪಿ ದೈವಸ್ಥಾನದಲ್ಲಿ ಚಿನ್ನ ಬೆಳ್ಳಿ ಆಭರಣ, ಹಣದ ಆಸೆಗೆ ಕಳ್ಳತನಕ್ಕೆ ಮುಂದಾಗಿದ್ದು, ಅಲ್ಲಿ ಏನೂ ಸಿಗದಾಗ
ಮಂಗಳೂರು: ನಗರದ ಕೂಳೂರು ವಿ ಆರ್ ಎಲ್ ಬಳಿ ಇರುವ ನಾಗನ ಕಟ್ಟೆಯನ್ನು ಕಿಡಿಗೇಡಿಗಳು ದ್ವಂಸ ಮಾಡಿರುವ ಘಟನೆ ನಡೆದಿದೆ.ಹಲವಾರು ವರುಷಗಳಿಂದ ನಾಗನ ಕಟ್ಟೆ ಈ ಸ್ಥಳದಲ್ಲಿದ್ದು ಪೂಜೆ ಕೈಂಕರ್ಯ ನಡೆಯುತ್ತಿತ್ತು. ಆದರೆ ಯಾರೋ ಕಿಡಿಗೇಡಿಗಳು ಕಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.