ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು
ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದ ಮಾಡಿಕೊಂಡಿದ್ದಾರೆ. ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು.ಮೊಬೈಲ್ ಶಾಪ್
ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು. ನವವಿವಾಹಿತರಾಗಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು
ಉಪ್ಪಿನಂಗಡಿ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿಯ ಯುವಕನೋರ್ವ ನಿಗೂಢವಾಗಿ ನಾಪತ್ತೆಯಾದ ಘಟನೆ ಸಂಭವಿಸಿದೆ ಕಡಬ ಠಾಣ ವ್ಯಾಪ್ತಿಯ ರಾಮ ಕುಂಜ ಗ್ರಾಮದ ಕೊರಗಪ್ಪ ಗೌಡ 24 ವರ್ಷ ಎಂಬವರ ಪುತ್ರ ಶ್ರೀಧರ ಎಂಬಾತ ಕಳೆದ 15 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಪ್ರಕರಣವು ಕಡಬ ಠಾಣೆಯಲ್ಲಿ ಪ್ರಕರಣ ದಾಖಲು ಗೊಂಡಿದೆ ರಾಮ ಕುಂಜ ಗ್ರಾಮದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು ವಿದ್ಯಾರ್ಥಿನಿಯ ಮನೆಯವರು ಈ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದು ಅಪ್ರಾತ್ಯ
ಮಂಗಳೂರಿನ ಬಲ್ಮಠದಲ್ಲಿರುವ ಸಿ.ಎಸ್.ಐ ,ಕೆ.ಎಸ್.ಡಿ ಸಭಾಪ್ರಾಂತ ಕಛೇರಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಷಪರ ಕಾರ್ಯದರ್ಶಿಯಾಗಿ ಉದ್ಯೋಗದಲ್ಲಿರುವ ಶ್ರೀಮತಿ ರೇಶ್ಮಾ ಸೋನ್ಸ್ ಎಂಬವರು ತನಗೆ ಕಳೆದ 9 ತಿಂಗಳಿಂದ ದೈಹಿಕ , ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಪರಶುರಾಮ್ ಹಾಗೂ ಸ್ಟಾನ್ಲಿ ಅವರ ಸಮ್ಮುಖದಲ್ಲಿ ಠಾಣೆಗೆ ಬಂದು ರೇಶ್ಮಾ ಅವರು ದೂರು ನೀಡಿದ್ದಾರೆ.
ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ.
ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರನ್ನು ಸೇರಿಸಿಕೊಂಡು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಇಬ್ಬರಿಗಾಗಿ
ಕಿನ್ನಿಗೋಳಿ: ಕಿನ್ನಿಗೋಳಿ ಸುತ್ತಮುತ್ತ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆಗಿಳಿಯುವ ತಂಡ ಕಾರ್ಯಾಚರಿಸುತ್ತಿದೆ. ಮನೆ ಮನೆಗೆ ಭೇಟಿ ನೀಡುತ್ತಿರುವ ಯುವಕನೋರ್ವ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಒಡವೆಗಳನ್ನು ಪಡೆದು, ತನ್ನ ಬಳಿ ಇರುವ ಪುಡಿಯೊಂದರಲ್ಲಿ ತನ್ನ ಪಾತ್ರೆಯಲ್ಲಿರುವ ನೀರಿನಲ್ಲಿ ತೊಳೆಯುತ್ತಾನೆ ಚಿನ್ನದ ಒಡವೆಗಳಿಗೆ ಹೊಳಪು ಬರುತ್ತದೆ ಅದರೆ ಒಡವೆಯ ಸುಮಾರು 25% ಕರಗಿ ಅವರಲ್ಲಿರುವ ನೀರಿನಲ್ಲಿರುತ್ತದೆ. ಅದನ್ನು ಆ ಯುವಕ
ಮಹಿಳಾ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಅವರ ವಿರುದ್ಧ ಫಾಸಿಮ್ ನೌಶಿಫ್ ಎಂಬವರು ಪೊಲೀಸ್ ಕಮಿಷನರ್ ಅವರಿಗೆ ಪೂರ್ವದ್ವೇಷದಲ್ಲಿ ಸುಳ್ಳು ದೂರು ನೀಡಿದ್ದಾರೆ. 2020 ನೇ ಸಾಲಿನಲ್ಲಿ ಮಹಿಳಾ ಠಾಣೆಯಲ್ಲಿ ನಪಿಸತ್ ಅಸ್ಮಾರ ನೀಡಿದ ದೂರಿನ ಆಧಾರದಲ್ಲಿ ವರದಕ್ಷಿಣ ಕಿರುಕುಳ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಮುನ್ನ ಫಾಸಿಮ್ ನೌಶಿಫ್ ಮೇಲೆ (2020ರಲ್ಲಿಯೇ ) ಎಂಡಿಎಂ ಮಾದಕ ದ್ರವ್ಯ ಅಕ್ರಮ ಸಾಗಾಟ ಪ್ರಕರಣ ದಾಖಲಾಗಿ, ಬಂಧಿತನಾಗಿದ್ದ. ಈ
ವಿಟ್ಲ: ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ