ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ ಬೂಮ್ ಬೂಮ್ ಚಿತ್ರ ಡಿಸೆಂಬರ್ 16 ರಂದು ಕರಾವಳಿಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ನಗರದ
ಮಲ್ಪೆ : ಮಲ್ಪೆ ಕಡಲತೀರದಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಜಿಲ್ಲಾಡಳಿತವು ಅವಕಾಶ ಕಲ್ಪಿಸಿದ್ದು, ಅದರಂತೆ ರವಿವಾರ ಜಲಸಾಹಸಗಳು ಆರಂಭಗೊಳ್ಳುವ ಮೂಲಕ ಮಲ್ಪೆ ಬೀಚ್ನಲ್ಲಿ ಚಟುವಟಿಕೆ ಗರಿಗೆದರಿವೆ. ಮಳೆಗಾಲದ ಹಿನ್ನೆಲೆಯಲ್ಲಿ 5 ತಿಂಗಳಿಂದ ಬೀಚ್ನಲ್ಲಿ ಎಲ್ಲ ಚಟುವಟಿಕೆಗಳು ಸ್ಥಗಿತವಾಗಿದ್ದವು. ಸೆ. 15ಕ್ಕೆ ನಿಷೇಧದ ಅವಧಿ ಮುಗಿದರೂ ಪ್ರತಿಕೂಲ ಹವಾಮಾನದ ಕಾರಣ ಅವಕಾಶ ನೀಡಿರಲಿಲ್ಲ. ಇದೀಗ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತೆ ಕಳೆ ಬಂದಂತಾಗಿದೆ. ರವಿವಾರ
ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಕೆ. ನಂದಿಕೇಶ ಹೆಗ್ಡೆಯವರು ನಿರ್ಮಿಸಿ ಜಗದೀಶ್ ಶೆಟ್ಟಿಯವರು ನಿರ್ದೇಶಿಸಿರುವ 7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪೋಸ್ಟರ್ ಬಿಡುಗಡೆ ಗೊಳಿಸಿ ಸಿನಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಿರುಚಿತ್ರದ ತಂಡ ಉಪಸ್ಥಿತರಿದ್ದರು.
ಎಸ್ಎಲ್ವಿ ಕಲರ್ಸ್ ಬ್ಯಾನರ್ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪರಾಧಿ ನಾನಲ್ಲ ಚಿತ್ರದ ಫಸ್ಟ್ ಲುಕ್ “ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ನಡೆಯಿತು. ಮುತಾಲಮಡ ಸ್ನೇಹ ಚಾರಿಟೇಬಲ್ ಟ್ರಸ್ಟ್ ನ ಸುನಿಲ್ ದಾಸ್ ಸ್ವಾಮೀಜಿ ಪೆÇೀಸ್ಟರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಪ್ರಶಾಂತ್ ಆಳ್ವ
ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್ಗೆ ಎಂಟ್ರಿ ಕೊಡಲಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ, ಇವರು
ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ
ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್ವುಡ್ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ ಕೆಲವೊಂದು ಸಿನಿಮಾಗಳಲ್ಲಿ ಇವರೇ ಹೀರೋಗಿಂತ ಹಾಸ್ಯ ನಟನಾಗಿ ಹೆಚ್ಚಾಗಿ ಮಿಂಚಿದ್ದು, ಈಗ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳ ನಿರ್ಮಾಪಕರಾದ
ಶ್ರೀ ಕೃಷ್ಣ ಜನ್ಮಾಷ್ಟಮಿಗಾಗಿ ಎರ್ಮಾಳಿನಲ್ಲಿ ಲತಾ ಮನೆಮಂದಿ ಸೇರಿ ಕೊಟ್ಟೆ ಕಡುಬು ತಯಾರಿಯಲ್ಲಿ ತೊಡಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನ ತುಳುವಿನ ಮೂಡೆ ಕನ್ನಡದ ಕೊಟ್ಟೆ ಕಡುಬು ಮಾಡುವುದು ವಾಡಿಕೆ. ಯದುನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ ಮೂಡೆಯೂ ಒಂದಾಗಿದ್ದು, ಅಷ್ಟಮಿಯಂದು ಕರಾವಳಿಯ ಎಲ್ಲರ ಮನೆಯಲ್ಲೂ ಮೂಡೆ ಘಮಘಮಿಸುತ್ತಿರುತ್ತದೆ. ಕೇದಗೆ ವರ್ಗದ ಮುಂಡೇವು ಮುಂಡಕ ಎಲೆ, ಪೆÇದರುಗಳು ತುಳುನಾಡಿನಲ್ಲಿ ಮುಖ್ಯವಾಗಿ ತೋಡು ತೊರೆಗಳ ದಂಡೆಗಳಲ್ಲಿ ಕಂಡು
ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತಾ.20-08-2022ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಮಿಲಾಗ್ರಿಸ್ ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ. ಸಹಾನುಭೂತಿ ಮತ್ತು ಆಧ್ಯಾತ್ಮಿಕತೆ’ ಎಂಬ ವಿಷಯದ ಮೇಲೆ ನಡೆಯುವ ಚಿತ್ರಕಲಾ ಸ್ಪರ್ಧೆಯನ್ನು ಹೈಸ್ಕೂಲ್,
ಸಹೋದರ ಹಾಗೂ ಸಹೋದರಿಯ ನಡುವಿನ ಬಾಂಧವ್ಯ ಅತ್ಯಂತ ಅಮೂಲ್ಯವಾದದ್ದು. ಹಿಂದೂ ಧರ್ಮದಲ್ಲಿಯೂ ಈ ಸಂಬಂಧಕ್ಕೆಂದೇ ವಿಶೇಷ ಸ್ಥಾನಮಾನಗಳನ್ನು ನೀಡಲಾಗಿದೆ. ಪ್ರತಿ ವರ್ಷ ಹಿಂದೂ ಜನತೆ ಅತ್ಯಂತ ಉತ್ಸಾಹದಿಂದ ರಕ್ಷಾ ಬಂಧನವನ್ನು ಆಚರಿಸುತ್ತಾರೆ.ಸಹೋದರಿಯರು ತಮ್ಮ ಸಹೋದರನ ಕೈಗೆ ರಾಖಿಯನ್ನು ಕಟ್ಟುವ ಮೂಲಕ ಆತನ ಆರೋಗ್ಯ ಹಾಗೂ ಆಯಸ್ಸಿಗಾಗಿ ಪ್ರಾರ್ಥಿಸುತ್ತಾರೆ. ಇದಕ್ಕೆ ಪ್ರತಿಯಾಗಿ ಸಹೋದರರು ಜೀವಮಾನವಿಡೀ ಸಹೋದರಿಗೆ ರಕ್ಷಣೆಯಾಗಿ ನಿಲ್ಲುವ ಪ್ರತಿಜ್ಞೆಯನ್ನು ಮಾಡುತ್ತಾರೆ.