Home Archive by category ಮನರಂಜನೆ (Page 11)

ಬಿಗ್‍ಬಾಸ್ ಒಟಿಟಿ ಸೀಸನ್-1, ಕರಾವಳಿಯ ಕುವರ ನಟ ರೂಪೇಶ್ ಶೆಟ್ಟಿ ಎಂಟ್ರಿ

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ರೂಪೇಶ್ ಶೆಟ್ಟಿ ಅವರ ತುಳು ಮೂವಿ ಆಗಿರುವ ಗಿರಿಗಿಟ್ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಸದ್ಯದಲ್ಲೇ ಸರ್ಕಸ್ ತುಳು ಮೂವಿ ಕರಾವಳಿಯಾದ್ಯಂತ

ರೋಷನ್ ಶೆಟ್ಟಿ ಅಭಿನಯದ “ಪಯಣ” ಆಲ್ಬಮ್ ಸಾಂಗ್ ಬಿಡುಗಡೆ

ಟೆಲಿ ಚಿತ್ರ ಆಲ್ಬಾಂ ಹಾಡುಗಳ ಮೂಲಕ ಜನಮನ್ನಣೆ ಪಡೆದ ಹರ್ಷಿತ್ ಸೋಮೇಶ್ವರ ಅವರು ಮತ್ತೊಂದು ಹೊಸ ಪ್ರಯೋಗಕ್ಕೆ ಸಜ್ಜಾಗಿದ್ದು, ಅವರ ನಿರ್ದೇಶನದಲ್ಲಿ ಪಯಣ ಎಂಬ ಕನ್ನಡ ಆಲ್ಬಾಂ ಸಾಂಗ್ ಇದೇ ಭಾನುವಾರ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಳ್ಳಲಿದೆ. ಕನ್ನಡ ಪ್ರಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ವಾಸುಕೀ ವೈಭವ್ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಟೆಲಿ

ಲಕ್ಷ್ಮೀಗೆ ವಿಶೇಷ ದಿನ : ವರ ಮಹಾಲಕ್ಷ್ಮೀ ವ್ರತ

ವರಲಕ್ಷ್ಮೀ ವ್ರತ ಎಂದು ಶ್ರಾವಣ ಮಾಸದಲ್ಲಿ ಲಕ್ಷ್ಮೀ ಪೂಜೆ ಮಾಡುತ್ತಾರೆ. ಸಂಸ್ಕೃತದಲ್ಲಿ ಒಂದು ಶಬ್ದದ ಮುಂದೆ ಬರುವ ಇನ್ನೊಂದು ಶಬ್ದದ ಆಧಾರದಲ್ಲಿ ಅರ್ಥ ಕಲ್ಪನೆಯಾಗುತ್ತದೆ. ವರ ಎಂಬ ಶಬ್ದಕ್ಕೆ ಅನೇಕ ಅರ್ಥಗಳಿವೆ. ವಧುವಿಗೆ ವರ, ವರದಾನ ಇತ್ಯಾದಿ ಶಬ್ದ ಪ್ರಯೋಗಗಳಲ್ಲಿ ವಿವಿಧ ಅರ್ಥ ಕಲ್ಪನೆ ಬರುತ್ತದೆ. ಇಲ್ಲಿ ವರ ಶಬ್ದದ ಅನಂತರ ಲಕ್ಷ್ಮೀ ಬಂದಿದ್ದಾಳೆ. ಅಂದರೆ ಹೇ ಲಕ್ಷ್ಮೀಯೇ ಸಂತೃಪ್ತಿಯನ್ನು ನೀಡು. ನೆಮ್ಮದಿಯನ್ನು ನೀಡು ಎಂಬುದಾಗಿದೆ. ಶ್ರೀಮನ್ನಾ ರಾಯಣನ

ಆಷಾಢ( ಆಟಿ ) ಅಮಾವಾಸ್ಯೆಯ ಹಾಲೆ ಮರದ ವೈಶಿಷ್ಟ್ಯತೆ

ಹಾಲೆ ಮರದ ಎಲೆಯು ಸಾಮಾನ್ಯವಾಗಿ ದಪ್ಪವಾಗಿದ್ದು ಒಂದು ಗೊಂಚಲಿನಲ್ಲಿ 7 ರಿಂದ 9 ಪತ್ರಗಳಿರುತ್ತವೆ. ಎಲೆಗಳ ಅಗಲ ಒಂದರಿಂದ ಎರಡು ಇಂಚು ಇದ್ದು, ಉದ್ದ 6 ರಿಂದ 12ಇಂಚು ಇರುತ್ತದೆ. ಕಡು ಹಸಿರು ವರ್ಣದಿಂದ ಕೂಡಿದ್ದು ಮುರಿದಾಗ ಹಾಲು ಹೊರಸೂಸುತ್ತದೆ.ಹಾಲೆ ಮರದ ತೊಗಟೆ ಬೂದು ವರ್ಣದಿಂದ ಕೂಡಿದ್ದು, ದೊರಗಾಗಿದ್ದು ಕಲ್ಲಿನಿಂದ ಜಜ್ಜಿ ಹಾಳೆಗಳಂತೆ ತೆಗೆಯಲು ಬರುವುದು. ಈ ಕಷಾಯವನ್ನು ಕುಡಿಯುವುದರಿಂದ ಶೀತ ವಾತಾವಾರಣವನ್ನು ತಡೆದುಕೊಳ್ಳುವ ಶಕ್ತಿ ಬರುತ್ತದೆ ಹುಳ

ಎಂ.ಪಿ ಸಿಲ್ಕ್ಸ್ ಆಷಾಢ ಆಫರ್ ರಿಯಾಯಿತಿ ದರದಲ್ಲಿ ವಿವಿಧ ಬ್ರ್ಯಾಂಡೆಡ್ ವಸ್ತ್ರಗಳು ಶೇ.50ರಷ್ಟು ಡಿಸ್ಕೌಂಟ್

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್‍ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್

ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾದ `ಜೀಟಿಗೆ’

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ’ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಿರುವುದು ಅರುಣ್ ರೈ ತೋಡಾರ್. ಪರಂಪರಾಗತವಾಗಿ ದೈವದ ನರ್ತನ ಸೇವೆ ಮಾಡುತ್ತ ಬಂದಿರುವ ತನಿಯಪ್ಪ, ತನ್ನ ಮಗನಿಗೆ ಈ ಚಾಕರಿ ಬೇಡ ಎಂದು ವಿದ್ಯಾಭ್ಯಾಸ

ಮಹಾಕಾಳಿ ದೇವಿ ಅಪಮಾನಗೈದ ನಿರ್ದೇಶಕಿಯನ್ನು ಬಂಧಿಸಿ : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ

ಉಳ್ಳಾಲ: ದೇವಿ ಮಹಾಂಕಾಳಿಯನ್ನು ಅವಹೇಳನಕಾರಿಯಾಗಿ , ಹಿಂದೂಗಳ ಧಾರ್ಮಿಕ ಭಾವನಗಳಿಗೆ ಧಕ್ಕೆ ತರುವ ರೂಪದಲ್ಲಿ ಚಿತ್ರಿಸಿರುವ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಸರಕಾರ ಶೀಘ್ರವೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ ಒತ್ತಾಯಿಸಿದ್ದಾರೆ. ದುಷ್ಟರನ್ನು ಸಂಹರಿಸುವ ದೇವಿ ಮಹಾಕಾಳಿ. ಹಿಂದೂಗಳು ಬಹಳಷ್ಟು ನಂಬುವ ದೇವಿಗೆ ಅವಹೇಳ ನಡೆಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಿನಿ ಶೆಟ್ಟಿ

ಉಡುಪಿ: ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 21ರ ಹರೆಯದ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಇನ್ನಂಜೆಯವರು. ಸ್ಪರ್ಧೆಯಲ್ಲಿ ಸಿನಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಕೊಂಡರು. ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ

SRINIVAS UNIVERSITY : REPORT ON BBA STUDENTS INDUSTRIAL VISIT

Srinivas University –BBA, Port, Shipping Management and Logistic Department organized two days Industrial Visit for the II year BBA students to New Mangalore Port Trust  (NMPT), Mangalore on October 28th and 29th  2021. During the visit, students got practical exposure and also got to know the functions of port from Mr. Krishna Prasad U S, […]

REPORT ON NAVARATHRI CELEBRATIONS 2021

College of Physiotherapy, Srinivas University organized Navratri celebration on 12th October, 2021 between 05.30 pm to 09.00 pm at the Srinivas Convention Hall, GHS road, Mangalore. Dr. CA. A. RaghavendraRao, Chancellor of Srinvas University and President of A. ShamaRao foundation; Dr. Ajay Kumar, Registrar (Development) of Srinivas University, Dr. S. Rajasekar, Dean,