ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್,
ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ
ಒಡಿಶಾ, ಜಮ್ಮು ಮತ್ತು ಕಾಶ್ಮೀರ ಉತ್ತರ ಪ್ರದೇಶ, ಮಹಾರಾಷ್ಟ, ಕೇರಳ ರಾಜ್ಯಗಳು ಸಾವಿರ ಮಂದಿಗೆ ಅತಿ ಹೆಚ್ಚು ಬೀದಿ ನಾಯಿಗಳು ಇರುವ ರಾಜ್ಯಗಳಾಗಿವೆ.ನಗರಗಳಲ್ಲಿ ತಿರುಗುತ್ತ, ಪ್ರವಾಸಿ ತಾಣಗಳಲ್ಲಿ ಬೆದರಿಸುತ್ತ, ತಮ್ಮದೇ ಗುಂಪು ಕಟ್ಟಿಕೊಂಡು, ತಮ್ಮದೊಂದು ಜಾಗ ಎಲ್ಲೆ ಗುರುತಿಸಿಕೊಂಡು ಯಾರಿಗೂ ಹೆದರದೆ ತಿರುಗುವ ಬೀದಿ ನಾಯಿಗಳ ಸಮಸ್ಯೆ ಇಡೀ ದೇಶವನ್ನು ಕಾಡುತ್ತಿದೆ.¸ಸಾವಿರ ಜನರಿಗೆ ಅತಿ ಹೆಚ್ಚು ಬೀದಿ ನಾಯಿಗಳು ಇರುವ ರಾಜ್ಯ ಒಡಿಶಾ. ಇಲ್ಲಿ ಒಂದು ಸಾವಿರ ಜನರಿಗೆ
ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ ಜನವರಿ 23ರಂದು ಸಿನಿಮಾ ರಿಲೀಸ್ ಅಗಲಿದೆ. ರಕ್ಷಿತ್ ಗಾಣಿಗ ಮತ್ತು ಸಚಿನ್ ಕಟ್ಲ ನಿರ್ದೇಶನದ ‘ಕಟ್ಟೆಮಾರ್’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಪವರ್ ಫುಲ್ ಡೈಲಾಗ್ ಹೊಂದಿರುವ ಟೀಸರ್ ನೋಡುಗರಲ್ಲಿ
ಸುಳ್ಯ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷಗಾನ ಶಿಕ್ಷಣ ಅಭಿಯಾನ ‘ಯಕ್ಷಧ್ರುವ- ಯಕ್ಷ ಶಿಕ್ಷಣ’ ಕಾರ್ಯಕ್ರಮ ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಮಂಡೆಕೋಲು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವಾರ ಯಕ್ಷಗಾನ ತರಬೇತಿ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಡೆಕೋಲು ಶಾಲಾ ಎಸ್ಡಿಎಂಸಿ
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ
ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರಾದ ಗೌರವಾನ್ವಿತ
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್
ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ ಪ್ರವರ್ತಕ ಪ್ರಸನ್ನ ಶೆಟ್ಟಿ ಬೈಲೂರು ತಿಳಿಸಿದರು.ತನ್ನ ರಚನೆ, ನಿರ್ದೇಶನದಲ್ಲಿ ಇದು 10ನೇ ನಾಟಕವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಅಷ್ಟಮಿ ನಾಟಕ 100 ಪ್ರದರ್ಶನವನ್ನು ಪೂರೈಸಿದ್ದು, 115ನೇ ಪ್ರದರ್ಶನವರೆಗೂ ಬುಕ್ಕಿಂಗ್ ಪಡೆದುಕೊಂಡಿದೆ. ಜಿಲ್ಲೆ
ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಹೇಳಿದರು. ಅವರು ಶನಿವಾರ ಪುತ್ತೂರು ದೇವಳದ ವಠಾರದಲ್ಲಿ ಕಂಬಳದ ಆಮಂತ್ರಣ ಪತ್ರಿಕೆಯನ್ನು




























