Home Archive by category ರಾಜಕೀಯ (Page 16)

ಪೊಲೀಸ್ ದೌರ್ಜನ್ಯ ಮಾಡಿಸಿದ್ದು ಯಾರೆಂದು ರಾಜ್ಯಕ್ಕೆ ಗೊತ್ತಿದೆ : ಶಾಸಕ ಅಶೋಕ್ ಕುಮಾರ್ ರೈ

ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ

ಹೋರಾಟ ಮಾಡಿ ಉತ್ತರ ಕೊಡುವ ಶಕ್ತಿ ಬಿಜೆಪಿಗಿದೆ : ನಳಿನ್ ಕುಮಾರ್ ಕಟೀಲ್

ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕಾಂಗ್ರೆಸ್‍ನ ಹೀನಾ ರಾಜಕಾರಣ ಮತ್ತು

ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಮಂಗಳೂರಿನ ಶಾಸಕ || U. T. Khader

ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

40% ಕಮಿಷನ್ ತನಿಖೆಗೆ ಮುಕ್ತ ಸ್ವಾಗತ : ಕೋಟಾ ಶ್ರೀನಿವಾಸ ಪೂಜಾರಿ

ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿ.ಕೆ ಶಿವಕುಮಾರ್ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಕೋಟ

ನೂತನ ಸರ್ಕಾರದಲ್ಲಿ ಬಿಲ್ಲವ ಮುಖಂಡರಿಗೆ ಸಚಿವ ಸ್ಥಾನ ನೀಡಿ : ಸತ್ಯಜಿತ್ ಸುರತ್ಕಲ್

ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ವಿಧಾನಪರಿಷತ್ ಸದಸ್ಯರನ್ನು ಒಳಗೊಂಡು ಐದು ಜನ ಶಾಸಕರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಎರಡು ಮಂತ್ರಿಸ್ಥಾನವನ್ನು ನೀಡಬೇಕು. ಅದೇ ರೀತಿ ನೂತನ

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ – ಆಸ್ಪತ್ರೆಗೆ ದಿ. ಹರ್ಷನ ಸಹೋದರಿ ಅಶ್ವಿನಿ ಭೇಟಿ

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.

ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ

ಪುತ್ತಿಲ ಪರಿವಾರ ಸಂಘಟನೆಯ ಲಾಂಛನ ಬಿಡುಗಡೆ : 5ಸಾವಿರಕ್ಕೂ ಅಧಿಕ ಮಂದಿ ಪುತ್ತಿಲರೊಂದಿಗೆ ಹೆಜ್ಜೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ `ಪುತ್ತಿಲ ಪರಿವಾರ’ ಸಂಘಟನೆಯ ಲಾಂಚನ ಬಿಡುಡೆಗೊಳಿಸಲಾಯಿತು. ದರ್ಬೆಯಲ್ಲಿ ಚಾಲನೆ ಪಡೆದುಕೊಂಡ ಕಾಲ್ನಡಿಗೆ ಜಾಥಾ, ಮುಖ್ಯರಸ್ತೆಯಾಗಿ ಸಾಗಿ ದೇವಸ್ಥಾನದ ದೇವರಮಾರು ಗದ್ದೆಗೆ

ಕಾಪುವಿನಲ್ಲಿ ಎಲ್‍ಇಡಿ ಸ್ಕ್ರೀನ್‍ನಲ್ಲಿ ಪ್ರಮಾಣ ವಚನದ ನೇರಪ್ರಸಾರ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಮಾಡಿರುವ ದೃಶ್ಯವನ್ನು ಕಾಪು ಕಾಂಗ್ರೆಸ್ ಎಲ್‍ಇಡಿ ಸ್ಕ್ರೀನ್ ಮೂಲಕ ಕಾಪು ಪೇಟೆಯಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಸಂಭ್ರಮಾಚರಣೆ ನಡೆಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಅವರ ತಂಡ ಪ್ರಮಾಣವಚನ ಸ್ವೀಕರಿಸುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸುಡುಮದ್ದು ಸಿಡಿಸಿ…ಸಾರ್ವಜನಿಕರಿಗೆ ಸಿಹಿ ಹಂಚಿ ಸಿದ್ದರಾಮಯ್ಯ ಹಾಗೂ ವಿನಯ ಕುಮಾರ್ ಸೊರಕೆ ಪರ ಘೋಷಣೆಯನ್ನು ಕೂಗಿ