Home Archive by category ರಾಜಕೀಯ (Page 4)

ಉಡುಪಿ: ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭ

ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಉಡುಪಿ;ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ

ಕುಂದಾಪುರ :ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ವತಿಯಿಂದ ಕುಂದಾಪುರ- ಬೈಂದೂರು ವಲಯದ ಆತಿಥ್ಯದಲ್ಲಿ 35ನೇ ವರ್ಷದ ಜಿಲ್ಲಾ ವಾರ್ಷಿಕ ಕ್ರೀಡಾಕೂಟ

ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ ಕಾರ್ಯಕ್ರಮ ಮಾಡಿಕೊಂಡು ಬಂದಿರುವ ಛಾಯಾಗ್ರಾಹಕರ ಈ ಒಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು

ಬೈಂದೂರು : ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರತು, ಸೋಲು–ಗೆಲುವು ಮುಖ್ಯವಲ್ಲ.

ಅತಿ ಹೆಚ್ಚು ಜೀರಿಗೆ ಬೆಳೆಯುವ ದೇಶ

ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್‌ಎ ಮೊದಲಾದ ದೇಶಗಳಿಗೆ ರಫ್ತು ಮಾಡುತ್ತದೆ. ಐದು ಪ್ರಮುಖ ಜೀರಿಗೆ ಬೆಳೆಯುವ ದೇಶಗಳು ಮತ್ತು ಪ್ರಮಾಣ

ಕುತ್ತಾರು ಸಮೀಪದ ದೇವಿಪುರದಲ್ಲಿ: ನಿರ್ಮಾಣಗೊಂಡ “ಭೀಮ ಸೌಧ” ಉದ್ಘಾಟನೆ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ

ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್ ,ಉಳ್ಳಾಲ ತಾಲೂಕು ಪಂಚಾಯತ್ ಹಾಗೂ ಮುನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುತ್ತಾರು

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಮಾಲಿಕತ್ವದ ಜೂಜು ಮನೆಗಳು,ಜಾರಿ ನಿರ್ದೇಶನಾಲಯದಿಂದ ಸಮಗ್ರ ದಾಳಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ ಪಾಲುದಾರಿಕೆ ಹೊಂದಿರುವುದಾಗಿಯೂ, ಜೂಜು ಅಡ್ಡೆಗಳ ಮಾಲಕತ್ವ ಹೊಂದಿರುವುದಾಗಿಯೂ ಹೇಳಲಾಗುತ್ತಿದೆ. ಜಾರಿ

ಅತಿ ಹೆಚ್ಚು ಬಣ್ಣಗಳು ಇರುವ ಬಾವುಟ ಯಾವ ದೇಶದ್ದು

ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್ ದೇಶದ್ದಾಗಿದೆ. ಇದರಲ್ಲಿ ಹನ್ನೆರಡು ಬಣ್ಣಗಳನ್ನು ಗುರುತಿಸಬಹುದು. ನೀಲಿ, ಕೆಂಪು, ಬಿಳಿ, ಕಪ್ಪು, ಕಂದು, ಹಳದಿ, ಹಸಿರು ಅಲ್ಲದೆ ಮಿಶ್ರ ಬಣ್ಣಗಳ ಧ್ವಜವಿದು.ಡೊಮಿನಿಕಾ, ಪೋರ್ಚುಗಲ್, ಸೌತ್ ಆಫ್ರಿಕಾದ ಧ್ವಜಗಳು ಆರು ಬಣ್ಣ

ಕರಾವಳಿ ಪ್ರವಾಸೋದ್ಯಮ ಕುರಿತ ಜಿಲ್ಲಾ ಜನ ಪ್ರತಿನಿಧಿಗಳ ಸಭೆ

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ

ಸುಪ್ರೀಂ ಕೋರ್ಟು ತೀರ್ಪು :ಬೀದಿ ನಾಯಿಗಳು ಮತ್ತೆ ಬೀದಿಗೆ ಬರಲಿ! ಬೀದಿಯಲ್ಲಿ ತಿನಿಸು ಕೊಡುವುದು ಅಪರಾಧ

ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು ವಾದಿಸಿದ್ದವು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ, ಎನ್. ವಿ. ಅಂಜಾರಿಯಾ