ಬಿಜೆಪಿ ರಾಜ್ಯಾದ್ಯಕ್ಷರು ಕಾರ್ಯಕರ್ತರಿಗೆ ರಸ್ತೆ ವಿಚಾರ ಬಿಡಿ ಅಂತ ಹೇಳಿದ್ದಾರೆ, ರಸ್ತೆ ಮಾಡುವುದು ಚುನಾಯಿತ ಜನ ಪ್ರತಿನಿಧಿಗಳ ಕೆಲಸ, ಸಮಾಜದಲ್ಲಿ ವಿಷದ ವಾತಾವರಣ ನಿರ್ಮೂಲನೆ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ. ಅವರು ಮಾಧ್ಯಮದವರ
ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ ಎಂಬುವುದನ್ನ ಕಳೆದ ನಾಲ್ಕು ವರ್ಷ ಜನರಿಗೆ ತೋರಿಸಿಕೊಟ್ಟಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಇಂತಹ
ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ನಾನಾಗಲಿ, ನನ್ನ ಮಗ ಹರ್ಷ ಮೊಯ್ಲಿ ಅವರೂ ಸ್ಪರ್ಧಿಸುವುದಿಲ್ಲ. ಪಕ್ಷದ ಒಳ್ಳೆಯ ಕಾರ್ಯಕರ್ತರಿಗೆ ಸೀಟ್ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ಹರ್ಷ ಮೊಯ್ಲಿ ಅವರು ಕಾರ್ಕಳ ಮಾತ್ರವಲ್ಲ, ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ
ಪುತ್ತೂರು: ಭಾರತವನ್ನು ಬೆಸೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿಯು ಇದೀಗ ಅದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನೆಪ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೋಡೋ ಯಾತ್ರೆಯನ್ನು ನಿಲ್ಲಿಸಿ ಇಲ್ಲದಿದ್ದಲ್ಲಿ ಕೋವಿಡ್
ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು
ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಗೊಂದಲ,ಅದೇ ರೀತಿ ಹಾಸ್ಟೆಲ್ ಗಳಲ್ಲಿ ಗೊಂದಲ ಮುಂತಾದ ವಿಚಾರಗಳ ಬಗ್ಗೆ ಸದನದಲ್ಲಿ ವಿವರಿಸಿ ಆದಷ್ಟು ಬೇಗನೇ ಫಲಿತಾಂಶ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.”ಎ”
ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ ದೂರು ಸಲ್ಲಿಸಿತು. ಬಳಿಕ ರಮನಾಥ ರೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಚುನಾವಣಾ ಆಯೋಗದ ಆದೇಶದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ ಬಿಎಲ್ಓಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ವಿಶ್ವಾಸವಿದೆ. ಆದರೆ ಕಳೆದ
ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್ ಸೈಟ್ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ




























