ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ
ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು.ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ
ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದÀ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ
ಮಂಗಳೂರು: ಅನಧಿಕೃತ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಲು ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಇಂದು ಸುರತ್ಕಲ್ ಟೋಲ್ ಬಳಿ ಪ್ರತಿಭಟನೆ ನಡೆಸುತ್ತುದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆಯನ್ನು ಎಸ್ ಡಿಪಿಐ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಈ ದೇಶದ ಸಂವಿಧಾನವು ಅನ್ಯಾಯ, ಅನೀತಿ, ಅಕ್ರಮದ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನೀಡಿದೆ ಆದರೆ ಬಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ
ಸುಳ್ಯ: ಸುಳ್ಯದಲ್ಲಿ ಕಳೆದ 6 ಬಾರಿ ಶಾಸಕರಾಗಿ ಸಚಿವರಾಗಿರುವ ಅಂಗಾರರ ವಿರುದ್ಧ ಸುಳ್ಯದ ಕಾಂಗ್ರೆಸಿಗರಿಗೆ ಕಳೆದ 30 ವರ್ಷಗಳಿಂದ ಯಾವುದೇ ಸರ್ಕಸ್ ಮಾಡಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಮುಂದೆಯೂ ಗೆಲ್ಲಲು ಸಾಧ್ಯವಿಲ್ಲ ಎಂದು ಸುಳ್ಯ ಬಿಜೆಪಿ ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಮತ್ತು ಸಿಎ ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಹೇಳಿದರು. ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ಸುಳ್ಯದ ಜನತೆ ಅಂಗಾರರನ್ನು
ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರು, ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ
ಮಂಗಳೂರು: ತಲಾತಲಾಂತರದಿಂದ ಜಾರಿಯಲ್ಲಿರುವ ಹಲವಾರು ವರ್ಷಗಳ ಇತಿಹಾಸ ಇರುವ ದಸರಾ ಹಬ್ಬವನ್ನು ಸಂಘಪರಿವಾರವು ದುರುಪಯೋಗ ಪಡಿಸಿಕೊಂಡು ತಮ್ಮ ಕೋಮು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಎಸ್ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಆರೋಪಿಸಿದ್ದಾರೆ. ಹಲವಾರು ವರ್ಷಗಳ ಇತಿಹಾಸ ಇರುವ ನಾಡ ಹಬ್ಬವಾಗಿರುವ ದಸರಾ ಹಬ್ಬವನ್ನು ಸಂಘಪರಿವಾರವೂ ದ್ವೇಷ ಹಬ್ಬಿಸುವ ಹಬ್ಬವಾಗಿ ಮಾರ್ಪಡಿಸುತ್ತಿದೆ.ಗೂಂಡಾ ರಾಜ್ಯ ಎಂಬ ಕುಖ್ಯಾತಿ ಹೊಂದಿದ ಉತ್ತರ ಪ್ರದೇಶ
ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ರಾಜ್ಯ ಸರಕಾರ ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು ಗೊಳಿಸುವ ವಿರುದ್ದ ಸುಳ್ಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುಳ್ಯದ ಪ್ರಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾಂಗ್ರೆಸ್
ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ ಮರುನಾಮಕರಣ ಮಾಡುವಂತೆ ಶಾಸಕ ಡಾ.ಭರತ್ ಶೆಟ್ಟಿ ಮನವಿ ಮಾಡಿದ್ದರು. ಆಗಸ್ಟ್ 3, 2021 ರಂದು ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿಯ ವರದಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಪ್ರಸ್ತಾವನೆಯನ್ನು ಎಂಸಿಸಿ ಸದಸ್ಯರಾದ ಎ ಸಿ




























