Home Archive by category ರಾಜ್ಯ (Page 10)

ಈದಿನ ಯೂಟ್ಯೂಬ್ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ

ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್‌ಗೆ ಮೊದಲ ಗೆಲುವು ಸಿಕ್ಕಿದಂತಾಗಿದೆ. ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಎಲ್ ಕೋರ್ಟ್ ಆದೇಶವನ್ನು

ಮುಂಬೈ: ಮೊಗವೀರ ವ್ಯವಸ್ಥಾಪಕ ಮಂಡಳಿಯ ಪದಾಧಿಕಾರಿಗಳ ಆಯ್ಕೆ: ನೂತನ ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್ ಆಯ್ಕೆ

ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್, ಉಪಾಧ್ಯಕ್ಷರಾಗಿ ಬೈಕಂಪಾಡಿಯ ಬಿ.ಕೆ. ಪ್ರಕಾಶ್ ಮತ್ತು ಒಡೆಯರಬೆಟ್ಟು ಅಶೋಕ್ ಎಸ್. ಸುವರ್ಣ ಅವರು ಆಯ್ಕೆಯಾಗಿದ್ದಾರೆ. ಪ್ರಪ್ರಧಾನ ಕಾರ್ಯದರ್ಶಿಯಾಗಿ ಬಪ್ಪನಾಡು ದಿಲೀಪ್ ಕುಮಾರ್

ಕೋಝಿಕ್ಕೋಡ್ ಬೇಬಿ ಮೆಮೋರಿಯಲ್ ಹಾಸ್ಪಿಟಲ್‌ನಲ್ಲಿ ಅಡ್ವಾನ್ಸ್‌ಡ್ ರೋಬೋಟಿಕ್ ಲೇಸರ್ ಯುರೋಲಜಿ ಸೆಂಟರ್ ಕಾರ್ಯಾರಂಭ

ಕೋಝಿಕ್ಕೋಡ್: ಇಲ್ಲಿನ ಪ್ರಸಿದ್ಧ ಬೇಬಿ ಮೆಮೋರರಿಯಲ್ ಹಾಸ್ಪಿಟಲ್ ನಲ್ಲಿ ನೂತನವಾಗಿ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಕಾರ್ಯಾರಂಭಗೊಂಡಿತು. ರೋಬೋಟಿಕ್ಸ್ ಸರ್ಜರಿಯಿಂದ ಹಲವು ಉತ್ತಮ ಪ್ರಯೋಜನಗಳಿವೆಯೆಂದು ಬೇಬಿ ಮೆಮೋರಿಯಲ್ ಹಾಸ್ಪಿಟಲ್ಸ್ ಗ್ರೂಪ್ ಚೇರ್ಮೆನ್ ಡಾ.ಕೆ.ಜಿ. ಅಲೆಕ್ಸಾಂಡರ್ ಹೇಳಿದರು.ಇದೇ ಸಂದರ್ಭ ಅಡ್ವಾನ್ಸ್‌ಡ್ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಅವರು ಉದ್ಘಾಟಿಸಿದರು.ಬೇಬಿ ಮೆಮೋರಿಯಲ್ ಹಾಸ್ಪಿಟಲ್ ಗ್ರೂಪ್ ಬೆಳವಣಿಗೆಯ

ದ.ಕ. ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ವಿಚಾರ: ಸಚಿವ ಕೃಷ್ಣಭೈರೇಗೌಡರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಭೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊರಗ

ಮಳೆ ಹಾನಿಗೆ ತಕ್ಷಣ ಸ್ಪಂದಿಸಿ: ದ.ಕ. ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರವ್ ಸೂಚನೆ

ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ

ಕರಾವಳಿ ಸಹಿತ 3 ಜಿಲ್ಲೆಗಳಲ್ಲಿ ಭಾರೀ ಮಳೆ:ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ  ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ: ಸ್ಥಳೀಯ ಮೀನುಗಾರರಿಗೆ ವಿಶೇಷ ಒತ್ತು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು  ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ  ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ

ಕಡಬ: ಬೆಳಿಯಪ್ಪ ಗೌಡ ಅವರಿಗೆ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್‌ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ ಕೃಷ್ಣಮ್ಮ ಮತ್ತು ಬಿರ್ಮಣ್ಣ ಗೌಡ ಇವರ ಸುಪುತ್ರರಾಗಿರುವ ಇವರು ಪತ್ನಿ ವನಿತಾ ಹಾಗೂ ಜಗನ್ ಮತ್ತು

ಮಂಗಳೂರು ಕರ್ನಾಟಕ ಏರ್ ಸ್ಕ್ವಾಡ್ರನ್ ಎನ್‌ಸಿಸಿ ವತಿಯಿಂದ ವಾಮಂಜೂರಿನ ಎಸ್‌ಜೆಇಸಿಯಲ್ಲಿ ತರಬೇತಿ ಶಿಬಿರ

ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ

ಅಸ್ಸಾಂನಲ್ಲಿ ಭಾರಿ ಮಳೆ: ಪ್ರವಾಹ-ಭೂಕುಸಿತ; ಎಂಟು ಮಂದಿ ಸಾವು

ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ