ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ
ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಈ ಮೊದಲು ಸ್ಥಿರಾಸ್ತಿ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ 5ರಷ್ಟು ಮುದ್ರಾಂಕ ಶುಲ್ಕ, ಶೇ 0.5ರಷ್ಟು ಸೆಸ್, ಶೇ 0.1ರಷ್ಟು ಸರ್ಚಾರ್ಜ್ ಮತ್ತು ಶೇ1ರಷ್ಟು ನೋಂದಣಿ ಶುಲ್ಕ ವಿಧಿಸಲಾಗುತ್ತಿತ್ತು.
ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್
ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ
ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು
ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ
ಮಧ್ಯ ಪೋಲೆಂಡಿನ ರಾಡೊಮ್ನಲ್ಲಿ ಏರ್ ಶೋ ನಡೆಸಲು ಮುನ್ ತಾಲೀಮು ನಡೆಸುತ್ತಿದ್ದ ವೇಳೆ ಎಫ್- 16 ಫೈಟರ್ ಜೆಟ್ ವಿಮಾನವು ನೆಲಕ್ಕುರುಳಿದ ಪರಿಣಾಮವಾಗಿ ಪೈಲಟ್ ಸಾವು ಕಂಡರು. ಪೋಲೆಂಡ್ ಸೇನೆಯು ಪ್ರತಿ ವರುಷದಂತೆ ಏರ್ ಶೋ ನಡೆಸಲು ಪೋಲೆಂಡಿನ ರಾಡೊಮ್ ನಗರದಲ್ಲಿ ತಾಲೀಮು ನಡೆಸಿತ್ತು. ಏರ್ ಫೋರ್ಸಿನ ಎಫ್- 16 ಫೈಟರ್ ಜೆಟ್ ವಿಮಾನವು ಹಾರಾಟದ ನಡುವೆ ಕೆಳಕ್ಕುರುಳಿ ಸೇನಾ ಪೈಲಟ್ ಸ್ಥಳದಲ್ಲೇ ಸಾವು ಕಂಡರು. ಇದನ್ನು ವಿಷಾದದಿಂದ ಪೋಲೆಂಡ್ ಉಪ ಪ್ರಧಾನಿ ವ್ಲಾಡೈಸ್ಲಾವ್
ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್ಲ್ಯಾಂಡಿನ ಜ್ಯೂರಿಚ್ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್ನಲ್ಲಿ ಮಾತ್ರ ಅವರು ಚಿನ್ನ ಗೆದ್ದಿದ್ದರು. 2023, 2024 ಹಾಗೂ ಈ ವರುಷದ ಡೈಮಂಡ್ ಲೀಗ್ನಲ್ಲಿ ಅವರು ಈಟಿ ಎಸೆತz ಮೂಲಕ
ಸನಾತನ ಧರ್ಮ ಆಚರಣೆಯ ಪೂಜೆ ಉತ್ಸವಗಳು ಪರೋಕ್ಷವಾಗಿ ನೂರಾರು ಕೈಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಭನೆಯಾಗಿದೆ. ಬ್ರಹ್ಮಾವರ ಬಳಿಯ ಸಾಲಿಕೇರಿಯ ಯುವಕರ ಒಂದು ತಂಡ ಫ್ರೇಂಡ್ಸ್ ಕ್ಲಬ್ ಹೆಸರಿನಲ್ಲಿ ಗಣೇಶ ಚೌತಿಯ ಸಂದರ್ಬದಲ್ಲಿ ನಾನಾ ವೇಷ ಧರಿಸಿ ಬಂದ ಹಣದಿಂದ ಮಹತ್ತರ ಕಾರ್ಯಕ್ಕೆ ಮುಂದಾಗಿದೆ. 1.5 ತಿಂಗಳ ಮುದ್ದು ಶಿಶುವಿಗೆ ತುರ್ತು ಹೃದಯಚಿಕಿತ್ಸೆಗೆ ಹಣ ಸಂಗ್ರಹ ಮಾಡಿ ತೀರಾ ಬಡಕುಟುಂಬದ ಮಗುವಿನ ಪೋಷಕರೀಗೆ ನೀಡುವ ಘನ ಉದ್ದೇಶದಿಂದ ಗುರುವಾರ ಬೆಳಿಗ್ಗೆ ಯುವಕರ ತಂಡ
ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩ ಜಿಲ್ಲೆಗಳನ್ನು ಹೊಂದಿವೆ.



























