ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ ಆನ್ಲೈನ್ ಇಂಟರ್ವ್ಯೂ ಪ್ರಕಾರ ಆ ಶಾಸಕ, ತಾರಾ ಹೋಟೆಲಿನಲ್ಲಿ ರೂಮ್ ಕಾದಿರಿಸಿ ಕಾಯುವೆ, ಬರಬೇಕು ಎಂದು ಹೇಳಿರುವುದಾಗಿಯೂ
ಕರ್ನಾಟಕದ ಹಾಸನ ಜಿಲ್ಲೆಯ ಚಂದನಹಳ್ಳಿಯಲ್ಲಿ ವಿವಾಹಿತನೊಬ್ಬನು ಮಹಿಳೆಯೊಬ್ಬಳ ಸಂಗ ಬಯಸಿದ್ದು, ಆಕೆ ನಿರಾಕರಿಸಿದಳೆಂದು ಕೆರೆಗೆ ವಾಹನ ನುಗ್ಗಿಸಿ ಆಕೆಯನ್ನು ಸಾಯಿಸಿರುವುದು ತಿಳಿದು ಬಂದಿದೆ.ಆರೋಪಿ ರವಿ ಮದುವೆಯಾಗಿರುವ ವ್ಯಕ್ತಿ. ಆತ ಬಯಸಿ ಆತನಿಂದ ಸಾವು ಕಂಡವಳು ತಿಳಿದವಳೇ ಆದ 32ರ ಶ್ವೇತಾ. ಗಂಡನಿಂದ ಬೇರಾಗಿರುವ ಶ್ವೇತಾ ತನ್ನ ಹೆತ್ತವರೊಂದಿಗೆ ಬದುಕುತ್ತಿದ್ದಳು. ಕಳೆದ ಕೆಲವು ತಿಂಗಳುಗಳಿಂದ ರವಿ ಆಕೆಯ ಬೆನ್ನು ಹತ್ತಿದ್ದ. ನನ್ನ ಲಿವಿಂಗ್ ಸಂಗಾತಿಯಾಗು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು
ಭಾರತದಲ್ಲಿ ಪ್ರತಿ ವರುಷ ಆನ್ಲೈನ್ ಗೇಮ್ ಆಡಿ 45 ಕೋಟಿ ಭಾರತೀಯರು 20,000 ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.ಕಳೆದೊಂದು ದಶಕದಿಂದ ಭಾರತದಲ್ಲಿ ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಳ್ಳುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗಿದೆ. ಈಗ ಕಾನೂನು ಮೂಲಕ ಆನ್ಲೈನ್ ಗೇಮಿಂಗ್ ತಡೆಯಲು ನಿಯಮಾವಳಿ ತರಲಾಗುತ್ತಿದೆ. ಇದೊಂದು ಸಾಮಾಜಿಕ ಪಿಡುಗಾಗಿ ಬೆಳೆದಿದ್ದು, ಹಲವರು ಸಾಲಗಾರರಾಗಿದ್ದಾರೆ. ಮತ್ತೆ ಕೆಲವರು ಸಾಲಗಾರರ ಕಾಟ ತಾಳಲಾಗದೆ ಆತ್ಮಹತ್ಯೆ
ಶಾಂತ ಮಹಾಸಾಗರದ ನವುರು ದೇಶವು ಅಧಿಕೃತ ರಾಜಧಾನಿ ನಗರ ಹೊಂದಿಲ್ಲ; ಯೇರೆನ್ ಜಿಲ್ಲೆಯಿಂದ ಆಡಳಿತ ನಡೆಸಲಾಗುತ್ತದೆ. 21 ಚದರ ಕಿಲೋಮೀಟರ್ ವಿಸ್ತೀರ್ಣದ ನವುರು ದೇಶವು ಜಗತ್ತಿನ ಮೂರನೆಯ ಅತಿ ಪುಟ್ಟ ದೇಶವಾಗಿದೆ. ಜನಸಂಖ್ಯೆ ರೀತಿಯಲ್ಲಿ ಎರಡನೆಯ ಸ್ಥಾನದಲ್ಲಿರುವ ಈ ದೇಶದಲ್ಲಿ 12,000 ಜನರು ಇದ್ದಾರೆ. ಸರಕಾರಿ ಕಚೇರಿಗಳು, ಅಧ್ಯಕ್ಷರ ನಿವಾಸ, ಸಂಸತ್ತು ಎಲ್ಲವೂ ಯೇರೆನ್ ಜಿಲ್ಲೆಯಲ್ಲಿ ಇದ್ದು, ಅದು ಆಡಳಿತ ಕೇಂದ್ರ ಎನಿಸಿದೆ. ಈ ಪುಟ್ಟ ದ್ವೀಪ ದೇಶವನ್ನು ಹಿಂದೆ
ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಪುನೀತ್ ಎಂಬ ಯುವಕನ ಮೇಲೆ ರಾತ್ರಿ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು ತಲ್ವಾರು ಮತ್ತು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್
ದಿಲ್ಲಿಯ ಮಖ್ಯಮಂತ್ರಿ ಮನೆ ಕಚೇರಿ ಬಳಿ ಕೂಟವೊಂದರ ಜೊತೆಗೆ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಮಾತನಾಡುವಾಗ ಅಪರಿಚಿತನೊಬ್ಬನು ನುಗ್ಗಿ ಬಂದು ಅವರ ಕೆನ್ನೆಗೆ ಹೊಡೆದಿದ್ದಾನೆ.ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಜನ್ ಸುನ್ವಯ್ ಎಂಬ ಜನರ ಅಹವಾಲು ಸ್ವೀಕರಿಸುವಾಗ ಈ ಘಟನೆ ನಡೆದಿದೆ ಎಂದಿರುವ ದಿಲ್ಲಿ ಬಿಜೆಪಿ ಘಟಕವು ಘಟನೆಯನ್ನು ಖಂಡಿಸಿದೆ. ನುಗ್ಗಿದ ವ್ಯಕ್ತಿಯು ಮುಖ್ಯಮಂತ್ರಿಯ ಕೂದಲು ಎಳೆದು, ಕೆನ್ನೆಗೆ ಒಂದು ಬಾರಿಸಿ ತೂರಿ ಹೋದುದಾಗಿ ಹೇಳಲಾಗಿದೆ. ಈ
ಜಾಗತಿಕವಾಗಿ ಯುಎಸ್ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು
ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್ಬಿಐ- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿತು.ಭಾರತದ ಇತರ ಹಳೆಯ ಬ್ಯಾಂಕುಗಳು. ಬ್ಯಾಂಕ್ ಆಫ್ ಬಾಂಬೆ 1720ರಲ್ಲಿ
ಕೆಲವು ದೇಶಗಳ ಹಣ ಮೌಲ್ಯ ಜಾಗತಿಕವಾಗಿ ತಳಮಟ್ಟದಲ್ಲಿ ಇವೆ. ನಮ್ಮ ಒಂದು ಕಟ್ಟು ನೋಟಿಗೆ ಇಲ್ಲಿ ನೂರಾರು ಕಟ್ಟು ನೋಟು ಸಿಗುತ್ತದೆ.ಭಾರತೀಯ ಮಧ್ಯಮ ವರ್ಗದ ಬಡವರು ಈ ದೇಶಗಳ ತಾರಾ ಹೋಟೆಲುಗಳಲ್ಲಿ ತಂಗಬಹುದು. ಭಾರತದ ಒಂದು ರೂಪಾಯಿಗೆ ಆ ದೇಶಗಳ ಹಣ ಎಷ್ಟು ಸಿಗುತ್ತದೆ ಎಂದರೆ ಕಟ್ಟು ಕಟ್ಟು. ಇರಾನಿನ ರಿಯಲ್ ನಮ್ಮ ಒಂದು ರೂಪಾಯಿಗೆ 490; ವಿಯೆಟ್ನಾಮಿನ ಡಾಂಗ್ ನಮ್ಮ ಒಂದು ರೂಪಾಯಿಗೆ 300; ಲಾವೋಸ್ನ ಕಿಪ್ ನಮ್ಮ ಒಂದು ರೂಪಾಯಿಗೆ 250,ಇಂಡೋನೇಶಿಯಾದ ರುಪೈಯ ನಮ್ಮ




























