Home Archive by category ರಾಜ್ಯ (Page 9)

ಅತಿ ಹೆಚ್ಚು ಗಸಗಸೆ ಬೆಳೆಯುವ ದೇಶಗಳು ಯಾವುದು ?

ಟರ್ಕಿ ದೇಶವು ಜಾಗತಿಕವಾಗಿ ಅತಿ ಹೆಚ್ಚು ಗಸಗಸೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ; ಭಾರತವು ಮೂರನೆಯ ಸ್ಥಾನದಲ್ಲಿ ಇದೆ.ಇದನ್ನು ಓಪಿಯಂ ಸೀಡ್ ಎಂದು ಹೇಳಲು ಕಾರಣ ಓಪಿಯಂ ಎನ್ನುವುದು ಒಂದು ಮಾದಕ ದ್ರವ್ಯವಾಗಿದೆ. ಬೀಜ ಬಂಧದ ಮೇಲೆ ಗೀರಿ ಸೊನೆ ತೆಗೆದು ಓಪಿಯಂ ತಯಾರಿಸುವರು. ಅದು ಬೆಳೆದಾಗ ಬೀಜ ಬಂಧದೊಳಗೆ ಸಿಗುವುದೇ ಓಪಿಯಂ ಬೀಜ ಗಸಗಸೆ. ಗಟ್ಟಿ ಬೀಜಗಳ

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿ ನಿಯೋಗ

ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ

ಮೂಡುಬಿದಿರೆ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ವತಿಯಿಂದ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣೆ

ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಯಾವುದು?

ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್‍ಎ ಹಾಗೂ ನೆದರ್‍ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್‍ಎ ಲೋಕ ರಫ್ತು ಪ್ರಮಾಣ 7 ಶೇಕಡಾ. 2010ರವರೆಗೆ ಪೆರು ದೇಶದಲ್ಲಿ ನೀಲಿ ಬೆರಿ ಬೆಳೆ ರಫ್ತು ಪ್ರಮಾಣ […]

ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ನಿರಾಕರಣೆ:ಸಂಸದ ಕ್ಯಾ. ಚೌಟ ಕಳವಳ

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು

ಮಂಗಳೂರು:ಎಸ್ ಸಿಡಿಸಿಸಿ ಬ್ಯಾಂಕ್ ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್  ಪ್ರಥಮ ಪ್ರಶಸ್ತಿ

ಮಂಗಳೂರು *  ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ  ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರತಿಷ್ಠಿತ

ಐವನ್ ಡಿಸೋಜ ಪರಿಷತ್ ಸ್ಥಾನದಿಂದ ವಜಾಕ್ಕೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಮನವಿ

ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ವಿಧಾನ ಪರಿಷತ್ತಿನ ಸಭಾಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಮೆಟ್ರೊ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ನಮ್ಮ ಮೆಟ್ರೊ’ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನದ ಹಬ್‌ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್‌.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ. ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಮೋದಿ. ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ,

ಬೆಂಗಳೂರು:3 ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್‍ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್‌ಆರ್ ನಿಲ್ದಾಣದಿಂದ ಪ್ರಧಾನಿ

ಇತಿಹಾಸವನ್ನು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳಿಂದ ನೋಡುವ ಮಹತ್ವದ ಕೃತಿ:ಬಸ್ತರ್ 1862: ಡಾ. ಚಿರಂಜೀವ್ ಸಿಂಗ್

ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್‌ರ ಕಥನದ ಕುರಿತು ಚರ್ಚೆ ಉಂಟುಮಾಡಬಲ್ಲ ಕೃತಿಯಾಗಿದೆ. ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಈ ಈ ಕೃತಿಯ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ” ಎಂದು ಯುನೆಸ್ಕೋದ ಮಾಜಿ ರಾಯಭಾರಿ ಡಾ. ಚಿರಂಜೀವ್ ಸಿಂಗ್