ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಸಂಬಂಧಿಸಿದ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡಿದರು.
ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀಕ್ಷೇತ್ರ ಒಡಿಯೂರು ಇದರ
ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಒಡಿಯೂರು ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ
ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು. ಶ್ರೀನಿವಾಸ್ ಕಾಂಚನ್ ಅವರು ಹಿಂದುಳಿದ ಪ್ರದೇಶವಾದ ಮಹಾರಾಷ್ಟ್ರ ದ ನಾಸಿಕ್ ಗ್ರಾಮೀಣ ಪ್ರದೇಶದಲ್ಲಿ ಪಂಚಾವಟಿ ವಲ್ವೇಸ್ ಆಂಡ್ ಫ್ಲಾಲೆಂಗ್ಸ್ ಎಂಬ ಕಾರ್ಖಾನೆಯನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಾಗೂ ಸ್ಥಳೀಯರಿಗೆ
ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ
ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ. ಶ್ರೀ ಗುರುನಾನಕ್ ದೇವ್ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು
ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಅವರಿಂದ ಆಶೀರ್ವಾದ ಪಡೆದು ಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು. ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು