ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್
ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್
ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ‘ದಿ
ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ
ಮಂಜೇಶ್ವರ: ಅದಾನಿ ಗ್ರೂಪಿನ ಕಾನೂನು ಬಾಹಿರವಾದ ಚಟುವಟಿಕೆಗಳನ್ನು ಸಂಯುಕ್ತ ಪಾರ್ಲಿಮೆಂಟರಿ ಸಮಿತಿ ತನಿಖೆ ನಡೆಸಬೇಕು, ಕೇಂದ್ರ ಸರ್ಕಾರದ ಬಜೆಟಿನ ಜನ ವಿರೋಧಿ ನಿರ್ದೇಶನಗಳನ್ನು ಕೂಡಲೇ ಹಿಂಪಡೆಯಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐ ಮಂಜೇಶ್ವರ ವಲಯ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಸಿಪಿಐ ಜಿಲ್ಲಾ ಸಮಿತಿ ಸದಸ್ಯ ಅಜಿತ್ ಎಂಸಿ ಲಾಲ್ ಬಾಗ್ ರವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯನ್ನು ಸಿಪಿಐ ಜಿಲ್ಲಾ ಕಾರ್ಯಕಾರಿ ಸದಸ್ಯ
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ ಮುಂಚಿತವಾಗಿ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ
ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್ ಲೆ| ವಲ್ಲಿ ಮೀನಾ ಎಸ್. ಸಹ ಇರುವರು.
ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್ವೇ ಸಮೀಪ ಪತನಗೊಂಡಿದೆ. ಪತನಗೊಂಡ
ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ ಟ್ವೀಟ್ನಲ್ಲಿ ಖಚಿತಪಡಿಸಿದೆ. 15 ವಿದೇಶಿಯರು ಸೇರಿದಂತೆ 72 ಜನರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ಪ್ರಯಾಣಿಕ ವಿಮಾನವು ಪ್ರಮುಖ ಪ್ರವಾಸಿ ತಾಣವಾದ ಪೋಖರಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನದಿಯ ಕಮರಿಗೆ ಬಿದ್ದು ಪತನಗೊಂಡಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು
ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.