ದೂರ ಇಣುಕುವ ಬಹು ಘಟಕ ಅಲೆಪಟ್ಟಿ ಪರಿಶೋಧಕವು ದೊಡ್ಡ ಸಾಧನೆ ಮಾಡಿದೆ. ಮೊದಲ ಬಾರಿಗೆ ನಕ್ಷತ್ರ ಹುಟ್ಟುವುದನ್ನು ನೇರ ನೋಡಲು ಸಾಧ್ಯವಾಗಿದೆ. ಇವೆಲ್ಲ ತಿಳಿದಿರುವ ಕ್ರಿಯೆಗಳು. ಆದರೆ ಸಾಕ್ಷ್ಯ ಸಮೇತ ಮೊದಲ ಬಾರಿಗೆ ನೋಡಲು ಸಾಧ್ಯವಾಗಿದೆ ಎಂದು ಬ್ರಿಟನ್ನಿನ ಡುರ್ರಾಮ್ ವಿಶ್ವವಿದ್ಯಾನಿಲಯದ ಖಗೋಳ ವಿಜ್ಞಾನಿ ಅನ್ನಾ ಮೆಕ್ಲೀಡ್ ಹೇಳಿದ್ದಾರೆ. ನಕ್ಷತ್ರಗಳು ದಟ್ಟ ಬಹುಕಣ
ಬಾಂಗ್ಲಾದೇಶದ ಚಿತ್ತಗಾಂಗ್ ಪ್ರಾಂತ್ಯದ ರಾಮ್ಗಂಜ್ನಿಂದ ಹತ್ತು ಕಿಲೋಮೀಟರ್ ದೂರವನ್ನು ಕೇಂದ್ರವಾಗಿಟ್ಟುಕೊಂಡು ಶನಿವಾರ ಒಂದಷ್ಟು ಹಾನಿ ಉಂಟು ಮಾಡಿದ ನೆಲನಡುಕ ನಡೆದಿದೆ.ರಿಕ್ಟರ್ ಮಾಪಕದಲ್ಲಿ ಈ ಭೂಕಂಪವು 5.8 ತೀವ್ರತೆಯದಾಗಿತ್ತು. ಒಂದು ಕಡೆ ನೆಲ ಜರಿದ ಮತ್ತು ಸಣ್ಣ ಪ್ರಮಾಣದಲ್ಲಿ ಹಾನಿ ಎನ್ನಬಹುದಾದ ಪ್ರಮಾದವಲ್ಲದ ಭೂಕಂಪವಿದು ಎಂದು ಹವಾಮಾನ ಇಲಾಖೆ ಹೇಳಿದೆ
ಇತ್ತೀಚೆಗೆ ಉತ್ತರ ಕೊರಿಯಾವು ಗೂಢಚಾರಿಕೆ ಸಂಬಂಧದ ಉಪಗ್ರಹವನ್ನು ಹಾರಿಸಿದ ಬೆನ್ನಿಗೇ ದಕ್ಷಿಣ ಕೊರಿಯಾ ಸಹ ಅದಕ್ಕೆ ಸಂವಾದಿಯಾಗಿ ಗೂಢಚಾರಿಕೆ ಉಪಗ್ರಹವನ್ನು ಕಕ್ಷೆಗೇರಿಸಿತು. ಕ್ಯಾಲಿಫೋರ್ನಿಯಾದ ವ್ಯಾಂಡೆನ್ಬರ್ಗ್ ಬಾಹ್ಯಾಕಾಶ ಬೇಸ್ ಕೇಂದ್ರದಲ್ಲಿ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ಬಳಸಿ ಈ ಉಪಗ್ರಹವನ್ನು ಕಕ್ಷೆಗೆ ಏರಿಸಲಾಯಿತು. ಈ ವಾರದ ಆರಂಭದಲ್ಲಿ ಗಗನಕ್ಕಟ್ಟಲು ಯೋಜಿಸಲಾಗಿತ್ತು. ಹವಾಮಾನದ ವೈಪರೀತ್ಯದ ಕಾರಣ ವಾರದ ಕೊನೆಯಲ್ಲಿ ಆಕಾಶ
ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು, ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ
ಅಮೆರಿಕ ನೌಕಾಪಡೆಯ ಬೃಹತ್ ಕಣ್ಗಾವಲು ವಿಮಾನವೊಂದು ರನ್ವೇಯಲ್ಲಿ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ 9 ಜನರಿದ್ದು, ಎಲ್ಲರೂ ಈಜಿ ದಡ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಸಮುದ್ರದಲ್ಲಿ ತೇಲುತ್ತಿದ್ದ ದೃಶ್ಯ ದೊರೆತಿದೆ. ಹವಾಯಿ ಮೆರೈನ್ ಕಾರ್ಪ್ಸ್ ಬೇಸ್ನಲ್ಲಿ ಈ ಘಟನೆ ನಡೆದಿದೆ. ಈ ಅಪಘಾತವನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.ಘಟನೆ ತಿಳಿದ ತಕ್ಷಣ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಕ್ಕೆ
ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್ ಒಡೆತನದ “ಆರ್ ಆಂಡ್ ಆರ್ ಸ್ಕ್ವಾರ್ ” ಸಂಸ್ಥೆಯು ಈ ಚಿತ್ರವನ್ನು ಬಹರೈನ್ ನ
ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಜನರಿಗೆ ಮನದಟ್ಟು ಮಾಡುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. ಇದೊಂದು ಅತ್ಯಂತ ಯಾತನಾಮಯ ಮತ್ತು ಮುಜುಗರ ತರಿಸುವಂತಹಾ ಖಾಯಿಲೆಯಾಗಿದ್ದು, ಯಾರಲ್ಲೂ ಹೇಳಿಕೊಳ್ಳಲಾಗದೆ ರೋಗಿ ರೋಗವನ್ನು
ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ ಸಂಸ್ಥೆಯಾದ ಆರ್ & ಆರ್ ಸಂಸ್ಥೆಯು ಈ ಪಂದ್ಯಾಟದ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದರು.30 ಗಜಗಳ
ಬಹರೈನ್ ದ್ವೀಪರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿರುವ ಕಿರುಚಲನ ಚಿತ್ರ “ಎಲ್ಲಾದರೂ ಇರು ಎಂತಾದರೂ ಇರು” ಇದೀಗ ತೆರೆಗೆ ಬರಲು ಸಿದ್ಧವಾಗಿ ನಿಂತಿದೆ. ಕನ್ನಡಿಗ ಚರಣ್ ಅಕ್ಷಯ್ ರವರು ಇಂತಹ ಒಂದು ಸಾಹಸಕ್ಕೆ ಕೈ ಹಾಕಿದ್ದು, ಈ ಚಿತ್ರವು ಅಕ್ಟೋಬರ್ 27ರಂದು ಮನಾಮದಲ್ಲಿರುವ ಅಲ್ ಹಮ್ರಾ ಚಿತ್ರ ಮಂದಿರದಲ್ಲಿ ಪ್ರೀಮಿಯರ್ ಪ್ರದರ್ಶನ ಕಾಣಲಿದೆ. ಸ್ನೇಹಿತರ ಗಾಢ ಸ್ನೇಹದ ಜೊತೆಗೆ ಕನ್ನಡ ನಾಡು, ನುಡಿಯ ಬಗ್ಗೆ ಅವರಿಗಿರುವ ಕಾಳಜಿಯ ಎಳೆಯೊಂದನ್ನು ಇಟ್ಟುಕೊಂಡು
ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಯಾರು ಭಯ ಪಡಬೇಕಾಗಿಲ.್ಲ ಇಸ್ರೇಲ್ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ