ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ
ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ ಎಸ್.ಜೆ.ಅವರು ‘ಆದ್ಯತೆಯ ಮೇರೆಗೆ ಇಡೀ ದಿನದ ವೇಳಾಪಟ್ಟಿ ತಯಾರಿಸುವುದು ಹಾಗೂ ಸೃಜನಶೀಲತೆಯನ್ನು ಬೆಳೆಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪ್ರಚಲಿತ ಸನ್ನಿವೇಶವನ್ನು ಸಮರ್ಥವಾಗಿ ಹೇಗೆ ಎದುರಿಸಬಹುದು’ ಎಂಬ ಬಗ್ಗೆ ಕಿವಿಮಾತು