Home ಕರಾವಳಿ Archive by category ಉಡುಪಿ (Page 6)

ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ

ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಹಿರಿಯರ ಮಾರ್ಗದರ್ಶನದ ಮಾತುಗಳು

ಆಗಸ್ಟ್ 03 ರಂದು ಬೈಂದೂರಿನಲ್ಲಿ ಗಮ್ಮತ್ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಗಮ್ಮತ್ತ್ ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಸಂಭ್ರಮ ನಿದ್ದ ನಡೆಯಲಿದೆ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ವಿದ್ಯಾರ್ಥಿಗಳಿಂದ ವಿಶ್ವು ಕುಂದಾಪ್ರ ಕನ್ನಡ ಪುಟಾಣಿಗಳೊಂದಿಗೆ ವರ್ಣಮಯವಾಗಿ ಆಚರಿಸಲಾಯ್ತು ಪ್ರಾದೇಶಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಮೂಡುವಂತೆ ಕಾರ್ಯಕ್ರಮವನ್ನು ಆಯೋಜಿಸಲಾಯ್ತು. ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕಹಳ್ಳಿಯ ಆರೋಗ್ಯಕರ ಪತ್ರೊಡೆ, ಮಣ್ಣಿ (ಹಾಲ್ಬಾಯಿ) ಹುರುಳಿ ಸಾರು, ಅಕ್ಕಿ ಉಂಡೆ, ಗೋಧಿ ಪಾಯಸ, ಚಟ್ನಿ , ಪಲ್ಯ ಮುಂತಾದ ಖಾದ್ಯಗಳನ್ನು ವಿದ್ಯಾರ್ಥಿಗಳು, ಸಿಬ್ಬಂಧಿಗಳು ಸವಿದರು. ಗ್ರಾಮೀಣ ಬದುಕಿನ

ಉಡುಪಿ : ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ತುರ್ತು ಜೀವ ರಕ್ಷಕ ಹಾಗೂ ರಕ್ತ ಗುಂಪು ಪರೀಕ್ಷೆ ಕಾರ್ಯಕ್ರಮ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ದಿನಾಂಕ 30 ನೇ ಬುಧವಾರದಂದುಕುಂದಾಪುರ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಿ ಪಿ ಆರ್ ಹಾಗೂ ರಕ್ತದ ಗುಂಪು ಪರೀಕ್ಷೆನಡೆಸಲಾಯಿತು. ಹೃದಯಸ್ತoಭನ ಅಥವಾ ಉಸಿರಾಟ ನಿಂತು ಹೋದಾಗ ರೋಗಿಯನ್ನು ಉಳಿಸಲು ಮಾಡುವ ತುರ್ತು ಚಿಕಿತ್ಸೆ ಹಾಗೂ ವಿದ್ಯಾರ್ಥಿಗಳ ರಕ್ತದ ಗುಂಪು ಪರೀಕ್ಷೆ ಕಾರ್ಯಕ್ರಮವನ್ನು ಯಶಸ್ವೀಯಾಗಿ ನಡೆಸಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ದಿನಾಂಕ 26 ರ ಶನಿವಾರದಂದು ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನುವಿದ್ವಾನ್ ಮಥೂರ್ ಬಾಲಸುಬ್ರಮಣ್ಯಮ್ ನಡೆಸಿಕೊಟ್ಟರು. ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ

ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ

ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ

ಬೈಂದೂರು-ಕುಂದಾಪುರದಲ್ಲಿ ಮುಂದುವರಿದ ಮಳೆ ಆರ್ಭಟ: ನದಿಪಾತ್ರದ ಜನರು ಎಚ್ಚರವಹಿಸಿ

ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು ಎಚ್ಚರ ವಹಿಸಬೇಕು ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರಿದರೆ ನೆರೆ ಕಟ್ಟಿಟ್ಟ ಬುತ್ತಿ ಪ್ರತಿ ವರ್ಷ

ಪಡುಬಿದ್ರಿ: ಜುಲೈ 27ರಂದು ಆಟಿಡೊಂಜಿ ಕೂಟ ಕಾರ್ಯಕ್ರಮ

ಪಡುಹಿತ್ತು ಶ್ರೀ ಜಾರಂದಾಯ ದೈವಸ್ಥಾನ ಸೇವಾ ಸಮಿತಿ (ರಿ.) ಪಡುಬಿದ್ರಿ ಮಹಿಳಾ ಮಂಡಳಿ ಮತ್ತು ಪಡುಹಿತ್ಲು ಜವನೆರ್‌ ಇವರ ಆಶ್ರಯದಲ್ಲಿದಿನಾಂಕ : 27-07-2025ನೇ ಆದಿತ್ಯವಾರದಂದು ಆಟಿಡೊಂಜಿ ಕೂಟ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಆಟೋಟ ಸ್ಪರ್ಧೆಗಳು, ವಿದ್ಯಾರ್ಥಿ ಪ್ರೋತ್ಸಾಹ ಧನ, ಮಹಿಳೆಯರಿಂದ ವಿವಿಧ ರೀತಿಯ ತಿಂಡಿ ತಿನಿಸುಗಳು ಹಾಗೂ ಪಡುಹಿತ್ಲು ಜವನೆರ್ ರಿಂದ ಆಟಿದ ವನಸ್ ಮತ್ತು ಬಹುಮಾನ ವಿತರಣೆ

ಬೈಂದೂರು: ಬಂಟರ ಯಾನೆ ನಾಡವರ ಸಂಘದ 30ರ ಸಂಭ್ರಮದ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 30ನೇ ವರ್ಷದ ಸಂಭ್ರಮದ ಅವಧಿಯಲ್ಲಿ

ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚೆ

ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ,