Home ಕರಾವಳಿ Archive by category ಕಾಸರಗೋಡು (Page 3)

ಮಂಜೇಶ್ವರ: ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆ ವಿದ್ಯಾರ್ಥಿನಿ ಅಪರ್ಣಾಳ ಸಾಧನೆ

ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ ಎ ಗ್ರೇಡ್ ನೊಂದಿಗೆ ಶಾಲೆಗೆ ಹಾಗೂ ಕಾಸರಗೋಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತ ಪ್ರಯತ್ನ, ಕಲಿಯಬೇಕೆಂಬ ಹಠ,

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ   ಫೆಬ್ರವರಿ 16 ರಿಂದ 29 ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸಿ, ಉದ್ಘಾಟಿಸಿ, ಆಮಂತ್ರಣ ಪತ್ರಿಕೆ

ಮಂಜೇಶ್ವರ: ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಹಬ್ಬದ ಸಂಭ್ರಮ

ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21 ರಂದು ತನ್ನ ನಿವಾಸಿಗಳಿಗೆ ಕ್ರಿಸ್‌ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್‌ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್‌ಮಸ್ ಕ್ಯಾರೋಲ್‌ಗಳಿಗೆ

ಕಾಸರಗೋಡು: ನೀರ್ಚಾಲು ಪೆರಡಾಲ ಮಹಾಜನ ಸಂಸ್ಕೃತ ಕಾಲೇಜಿನಲ್ಲಿ ತುಲು ಲಿಪಿ ಕಲಿಕಾ ತರಗತಿಯ ಉದ್ಘಾಟನೆ

ಕಾಸರಗೋಡಿನ ನೀರ್ಚಾಲು ಪೆರಡಾಲದ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ತುಲು ಲಿಪಿ ಕಲಿಕಾ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೈ ತುಲುನಾಡ್ ಸಂಘಟನೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಜೊತೆ ಸೇರಿಕೊಂಡು ಮಹಾಜನ ಸಂಸ್ಕೃತ ಕಾಲೇಜ್ ನೀರ್ಚಾಲುವಿನ ಆಶ್ರಯದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ತರಗತಿಯು ಉದ್ಘಾಟನೆಗೊಂಡಿತ್ತು. ಹಿರಿಯರೂ, ಶಾಲಾ ಮೆನೇಜರ್ ಜಯದೇವ ಖಂಡಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಮಂಜೇಶ್ವರ : ವ್ಯಕ್ತಿಯೋರ್ವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ : ಅಜ್ಞಾತ ಮಧ್ಯ ವಯಸ್ಕನೊಬ್ಬ ರೈಲ್ವೇ ಹಳಿಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಮಾರು 55 ವರ್ಷ ಪ್ರಾಯವಿರುವ ಈತ ಎರಡು ದಿವಸಕ್ಕೆ ಮೊದಲು ಗಡಿ ಪ್ರದೇಶವಾದ ತಲಪಾಡಿಯಲ್ಲಿ ಮಲಯಾಳ ಭಾಷೆಯಲ್ಲಿ ಮಾನಸಿಕವಾಗಿ ಅಸ್ವಸ್ಥಗೊಂಡ ರೀತಿಯಲ್ಲಿ ಮಾತನಾಡುತ್ತಿದ್ದನೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಈತನ ಕ್ರೆಯಲ್ಲಿ ಮನೋಹರ್ ಎಂದು ಬರೆಯಲಾಗಿದೆ. ಮಾಹಿತಿ ಅರಿತು ಸ್ಥಳಕ್ಕೆ ಸಮಾಜ

ಮಂಜೇಶ್ವರ: ರಸ್ತೆ ಬದಿ ಹೂವಿನ ಗಿಡ ನೆಡುವ ಕಾರ್ಯಕ್ರಮ

ಮಂಜೇಶ್ವರ : ವರ್ಕಾಡಿ ಗ್ರಾಮ ಪಂಚಾಯತ್ ಮತ್ತು ಕೆಎಯು –ಇಟಿಸಿ ಮಂಜೇಶ್ವರ ಸಹಯೋಗದಲ್ಲಿ ವರ್ಕಾಡಿ ಪಂಚಾಯತಿನ ಹದಿಮೂರನೇ ಧರ್ಮನಗರ ವಾರ್ಡ್‍ನ ಪಿ.ಎಚ್.ಸಿ- ಕೆವಿಕೆ ರಸ್ತೆಯ ಬದಿಗಳಲ್ಲಿ ಹೂವಿನ ಗಿಡಗಳನ್ನು ನೆಡುವ ಮೂಲಕ ಹರಿತ ರೋಡ್ ಕಾರ್ಯಕ್ರಮಕ್ಕೆ ಹೂವಿನ ಗಿಡಗಳನ್ನು ನೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಚಾಲನೆ ನೀಡಿದರು. ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಗೀತಾ ಸಾಮಾನಿ, ಪಂಚಾಯತ್ ಸದಸ್ಯರಾದ ಇಬ್ರಾಹಿಂ ಧರ್ಮನಗರ,

ಮಂಜೇಶ್ವರ: ರಸ್ತೆ ದುರಸ್ತಿಗಾಗಿ ಹಣ ಸಂಗ್ರಹಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಹಾಗೂ 8 ವಾರ್ಡುಗಳಲ್ಲಿರುವ ಮಂಜೇಶ್ವರ ರಾಗಂ ಜಂಕ್ಷನ್‍ನಿಂದ ಸಿರಾಜುಲ್ ಹುದಾ ಶಾಲೆಯಲ್ಲಿಂದ ರಸ್ತೆ ಸಂಪೂರ್ಣ ಹದಗೆಟ್ಟಿದು,್ದ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲೀ ಇತ್ತ ಕಡೆ ತಿರುಗಿಯೂ ನೋಡದೆ ಇರುವುದು ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ಮಳೆ ಸ್ವಲ್ಪ ಸುರಿದರೆ ಸಾಕು.. ರಸ್ತೆ ಕೆಸರು ಗದ್ದೆಯಾಗಿ ಮಾರ್ಪಡುತ್ತದೆ. ವಾಹನ ಸವಾರರ ಜೀವನಕ್ಕೂ ಸಂಚಾಕಾರವಾಗುತ್ತಿದೆ. ಈ

ಗೋವಿಂದ ಪೈ-ಕೆದಂಬಾಡಿ ರಸ್ತೆ ತ್ವರಿತ ಕಾಮಗಾರಿಗೆ ಆಗ್ರಹ

ಮಂಜೇಶ್ವರ ಗೋವಿಂದ ಪೈ -ಕೆದಂಬಾಡಿ ರಸ್ತೆ ಗ್ರಾಮೀಣ ಸಡಕ್ ಯೋಜನೆಯಲ್ಲಿ ಲೋಕೋಪಯೋಗಿ ಇಲಾಖೆಯ ಮುತುವರ್ಜಿಯಲ್ಲಿ 6 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಆರಂಭಗೊಂಡ ಮರು ಡಾಮರೀಕರಣ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದು ನಾಗರಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈ ಕಾಮಗಾರಿ ಪರಿಸರವನ್ನು ಶೋಚನೀಯ ಸ್ಥಿತಿಗೆ ತಳ್ಳಿದ್ದು, ವ್ಯಾಪಾರಿಗಳು, ಗ್ರಾಹಕರು, ಜನಸಾಮಾನ್ಯರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡು

ಕಾಸರಗೋಡು: ನಟಿ ರೂಪ ವರ್ಕಾಡಿ ಅವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯಿಂದ ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನಟಿ ರೂಪ ವರ್ಕಾಡಿ ಅವರು ಭಾಜನರಾಗಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತಿರುವ ಗಡಿನಾಡ ಸಾಹಿತ್ಯ. ಸಾಂಸ್ಕøತಿಕ ಅಕಾಡೆಮಿ ವತಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕಾಸರಗೋಡಿನಲ್ಲಿ ನಡೆಯಿತು. ಚಲನಚಿತ್ರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನಟಿ ರೂಪ ವರ್ಕಾಡಿ ಅವರು

ಮಂಜೇಶ್ವರ: ನವ ಕೇರಳ ಯಾತ್ರೆಗೆ ಸಿಎಂ ಪಿಣರಾಯಿ ವಿಜಯನ್ ಚಾಲನೆ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೈವಳಿಕೆಗೆ ಆಗಮಿಸಿದ್ದ ನವ ಕೇರಳ ಯಾತ್ರೆಗೆ ಕೇರಳದ ಸಿಎಂ ಪಿಣರಾಯಿ ವಿಜಯ್ ಅವರು ಚಾಲನೆ ನೀಡಿದರು. ರಾಜ್ಯ ಸರಕಾರದ ಅಭಿವೃದ್ದಿಯನ್ನು ಕೊಂಡಾಡಿದ ಮುಖ್ಯಮಂತ್ರಿಯವರು ಕೇಂದ್ರ ಸರಕಾರವನ್ನು ಹಾಗೂ ಯುಡಿಎಫ್‍ನ ಬಗ್ಗೆ ಅಸಮಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಗಟ್ಟಿಯಾದ ಧ್ವನಿಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಲ್ಲೂ ರಾಜ್ಯ ಸರಕಾರ ಜಾರಿಗೆ ತಂದ ಯೋಜನೆಗಳು ಹಾಗೂ