Home ಕರಾವಳಿ Archive by category ಪುತ್ತೂರು (Page 2)

26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್. (ಪುರುಷ ಮತ್ತು ಮಹಿಳಾ) ಕರ್ನಾಟಕ ರಾಜ್ಯ ವಾಲಿಬಾಲ್ ಮಹಿಳಾ ವಾಲಿ ಬಾಲ್ ತಂಡದ ಆಯ್ಕೆ ಪ್ರಕ್ರಿಯೆ .

ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆಯ ಆದೇಶ ಪ್ರಕಾರ ಮಾರ್ಚ್ 15ರಿಂದ 20ರವರೆಗೆ ಭುವನೇಶ್ವರ ಒಡಿಸ್ಸಾದಲ್ಲಿ ನಡೆಯಲಿರುವ , 26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್ (ಪುರುಷ ಮತ್ತು ಮಹಿಳಾ) ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಮಹಿಳಾ ಯೂತ್ ವಾಲಿಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ಜಯನಗರ

ಪುತ್ತೂರು: ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ

ಕೋಳಿಅಂಕ ವಿಚಾರ: ಅಶೋಕ್ ಕುಮಾರ್ ರೈ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಕೋಳಿಅಂಕ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪೋಲೀಸರು ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪುತ್ತೂರು :ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಢಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಮುರಳೀಧರ ರೈ ಎಂಬವರ ಜಾಗದಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ ಪೋಲೀಸರು ಕೋಳಿ ಅಂಕವನ್ನು ತಡೆಯಲು ಮುಂದಾದ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್

ಫೆ.7 ಭಾರತಿ ಎಂ. ಭರತನಾಟ್ಯ ರಂಗಪ್ರವೇಶ

ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪ್ರಸ್ತುತಿಯಲ್ಲಿ ನೃತ್ಯಗುರು ಶಾಲಿನಿ ಆತ್ಮಭೂಷಣ್‌ ಶಿಷ್ಯೆ ಭಾರತಿ ಎಂ. ಇವರ ಭರತನಾಟ್ಯ ರಂಗಪ್ರವೇಶ ಫೆ.7 ರಂದು ಪುತ್ತೂರಿನ ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ತೆರೆದ ರಂಗಸ್ಥಳದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿದೆ. ಸಂಜೆ 5.45ಕ್ಕೆ ನಾಟ್ಯ ನಿಕೇತನ ಕೊಲ್ಯ ಇಲ್ಲಿನ ಕರ್ನಾಟಕ ಕಲಾಶ್ರೀ ಪುರಸ್ಕೃತ ಗುರು ರಾಜಶ್ರೀ ಉಳ್ಳಾಲ್‌ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಬಳಿಕ

ಪುತ್ತೂರು: ಫೆ.5ರಂದು ತಮನ್‌ವಿ ಸಿಲ್ಕ್ಸ್ ಮಳಿಗೆ ಶುಭಾರಂಭ

ಪುತ್ತೂರಿನ ಬಪ್ಪಳಿಗೆ ಬೈಪಾಸ್ ನಲ್ಲಿರುವ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಫೆ.5ರಂದು ಶುಭಾರಂಭಗೊಳ್ಳಲಿದೆ. ತಮನ್‌ವಿ ಸಿಲ್ಕ್ಸ್ ನ ಹೊಸ ಮತ್ತು ವಿಶಾಲ ಶೋರೂಮ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವಿಶಾಲ ಶೋರೂಮ್ – ವಿಶಿಷ್ಟ ಸಂಗ್ರಹ ಶುದ್ಧ ಕಾಂಜೀವರಂ ಹ್ಯಾಂಡ್‌ಲೂಮ್ ಸೀರೆಗಳು,ವಿವಾಹ ವಿಶೇಷ ಸಂಗ್ರಹಗಳು ಹಾಗೂ ಆಯ್ದ ವಿಶಿಷ್ಟ ವಿನ್ಯಾಸಗಳು ಲಭ್ಯ. ಪುತ್ತೂರಿನಲ್ಲಿ ಎರಡನೇ ಮಳಿಗೆ ಶುಭಾರಂಭಗೊಳ್ಳಲಿದೆ.

ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF THE MAHABHARATA) ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಶ್ರೀನಿವಾಸ

ಕಡಬ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ – ಬ್ಯಾಗ್ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು (ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಕಡಬದ ಅಮೃತ ಸರೋವರದ ದಡದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಗಟೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಕಟ್ಟೆಮಾರ್ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಸಿನಿಮಾ ಕಟ್ಟೆಮಾರ್. ಜನವರಿ ೨೩ರಂದು ಕರಾವಳಿಯಾದ್ಯಂತ ಸಿನಿಮಾ ಬಿಡುಗಡೆಗೊಳಲ್ಲಿದೆ. ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್, ಹಾಡುಗಳಿಂದ ಸಖತ್ ಕುತೂಹಲ ಹುಟ್ಟಿಸಿದೆ. ಕೋಸ್ಟಲ್‌ವುಡ್‌ನಲ್ಲಿ ವಿಭಿನ್ನ ಬಗೆಯ ಕಥೆಯನ್ನು ಹೇಳಲು

ಅಸಹಾಯಕ ಕುಟುಂಬಕ್ಕೆ ಸೂರು: ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯ ಮಾನವೀಯ ಕಾರ್ಯಕ್ಕೆ ಶ್ಲಾಘನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಹಲವು ವರ್ಷಗಳಿಂದ ಟಾರ್ಪಲ್

ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರ, ಅನುದಾನ ಮತ್ತು ಸಿಬ್ಬಂದಿ ಒದಗಿಸಿದರೆ ಮಾತ್ರ ಸಂವಿಧಾನಾತ್ಮಕ ವಿಕೇಂದ್ರೀಕರಣ: ಎಂಎಲ್‌ಸಿ ಕಿಶೋರ್ ಕುಮಾರ್

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಮಾನ್ಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿ ಭವನದಲ್ಲಿ ಆಯೋಜಿಸಲಾದ “ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಸಂವಿಧಾನ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನ ಆಶಯದಂತೆ ಕಾರ್ಯನಿರ್ವಹಿಸಲು ಅನುಕೂಲವಾಗುವ ವಾತಾವರಣ ಸೃಷ್ಟಿಸುವುದು” ಎಂಬ ವಿಷಯದ ಕುರಿತು ನಡೆದ ಮಹತ್ವದ ಸಭೆಯಲ್ಲಿ, ವಿಧಾನ