ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,
ಪುತ್ತೂರು; ನಾವು ಸುಳ್ಳು ಹೇಳಲಿಲ್ಲ, ಪೊಳ್ಳು ಭರವಸೆ ಕೊಟ್ಟಿಲ್ಲ ಚುನಾವಣೆಯ ಸಂದರ್ಭದಲ್ಲಿ ಏನು ಗ್ಯಾರಂಟಿ ಕೊಟ್ಟಿದ್ದೇವೆಯೋ ಅದನ್ನು ಪಾಲನೆ ಮಾಡಿದ್ದೇವೆ ,ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನಮ್ಮನ್ನು ಬೆಂಬಲಿಸಿ ಎಂದು ಶಾಸಕರಾದ ಅಶೋಕ್ ರೈ ಮನವಿ ಮಾಡಿದರು. ಕೆದಂಬಾಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.ಸಮಾಜವನ್ನು ಒಡೆದು ಅಧಿಜಾರಕ್ಕೇರುವ ಬಿಜೆಪಿ ವ್ಯಾಮೋಹ ದೇಶಕ್ಕೆ ಅತ್ಯಂತ
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ
ಪುತ್ತೂರಿನ ಸುಬ್ರಮಣ್ಯ ರಸ್ತೆ ಯ ದರ್ಬೆ ಸರ್ಕಲ್ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ ಕಲ್ಪಿಸಿದ್ದು, ಗಿಫ್ಟ್ ಸ್ಕೀಂನಲ್ಲಿ ಹೆಸರು ನೊಂದಾಯಿಸಿ ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಪುತ್ತೂರಿನ ದರ್ಬೆ ಸರ್ಕಲ್ ನ ಪ್ರಶಾಂತ್ ಮಹಲ್ ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಎಲ್ಲಾ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ
ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕರಾದ ವಿ.ಎಸ್ ಭಟ್ ದೀಪ ಬೆಳಗಿಸುವ ಮೂಲಕ ಹೊರೆ ಕಾಣಿಕೆ ಕಚೇರಿಯನ್ನು ಉದ್ಘಾಟಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪಕರಾದ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಚೇರಿ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ
ಪುತ್ತೂರು : ಏ.9ರಂದು ಪುತ್ತೂರು ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಮಹಿಳಾ
ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಾಜಿ ಅಧ್ಯಕ್ಷರುಗಳಾದ ವಿಜಯ ಕುಮಾರ್ ಸೊರಕೆ, ಜಯಂತ್ ನಡುಬೈಲು, ಕೆ.ಪಿ. ದಿವಾಕರ್, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಶ್ರೀಮತಿ ವಿಮಲಾ ಸುರೇಶ್, ಕಾರ್ಯದರ್ಶಿ ಚಿದಾನಂದ ಸುವರ್ಣ,
ಪ್ರಮುಖ ಸ್ಥಾನಮಾನಗಳನ್ನು ನೀಡುವ ವೇಳೆ ಮುಸ್ಲಿಂ ಸಮುದಾಯವನ್ನು ಅವಗಣಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಶನಿವಾರ ಜರಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಕ್ಷದಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಅವಗಣಿಸಲಾಗಿದೆ ಎಂದು ಸಭೆ ಆರಂಭವಾಗುವ ಮುನ್ನ ಜಿಲ್ಲಾ ಮುಖಂಡರ ಜತೆ ಮುಸ್ಲಿಂ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ಆ ವೇಳೆ ಸಭಾಂಗಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ