ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಪುತ್ತೂರು : ತುಕಾರಾಮ ಬಾಯಾರು ನಿರ್ದೇಶನದ “918” ಎಂಬ ಕನ್ನಡ ಕಿರುಚಿತ್ರವು ಜುಲೈ 28ರಂದು ಬೆಳಿಗ್ಗೆ 11:30ಕ್ಕೆ ಬ್ರಹ್ಮ ಪ್ರೋಡಕ್ಷನ್ ಯುಟ್ಯೂಬ್ ಚಾನೆಲ್, V4 ಚಾನೆಲ್ ಮಂಗಳೂರು, ಹಾಗೂ ಉಡುಪಿ ಸ್ಪಂದನ ಟೀವಿ ವಾಹಿನಿಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.ಇದರ ಮರುಪ್ರಸಾರ ರಾಜ್ಯದ ಕೆಲವು ವಾಹಿನಿಗಳಲ್ಲಿ ಪ್ರಸಾರವಾಗಲಿದೆ. ಉದಯ್ ಕುಮಾರ್ ಆಚಾರ್ಯ ಬಾಯಾರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ನಾಯಕ ನಟರಾಗಿ ಸಂದೇಶ್ ಆಚಾರ್ಯ, ನಾಯಕಿ ಕವಿತಾ
ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ. ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ
ಪುತ್ತೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 6ನೇ ನೂತನ ಶಾಖೆಯು ಪುತ್ತೂರು ಮುಖ್ಯರಸ್ತೆ ಬೊಳುವಾರು ಜಿ.ಎಲ್. ಟ್ರೇಡ್ ಸೆಂಟರ್ನಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಶ್ರೀ ಲಕ್ಷ್ಮಾಣಾನಂದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿರುವ ಮಾಜಿ ಮಂತ್ರಿ ಜೆ.ಕೃಷ್ಣ ಪಾಲೆಮಾರ್ ಮತ್ತು ಜಿ.ಎಲ್ ಗ್ರೂಪ್ನ ಅಧ್ಯಕ್ಷ ಜಿ.ಎಲ್ ಬಲರಾಮ ಆಚಾರ್ಯ ಅವರು ಉದ್ಘಾಟಿಸಿದರು. ಶ್ರೀ ಲಕ್ಷಣಾನಂದ
ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ
ಪುತ್ತೂರು: ಖುರತುಸ್ಸಾದಾತ್ ಕೂರತ್ ತಂಜಳ್ ಉರೂಸ್ ಪ್ರಯುಕ್ತ ಜೂ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕ ಅನ್ನದಾನ ವಿತರಣೆ ನಡೆಯುತ್ತಿದ್ದು ರಾಜ್ಯದ ವಿವಿಧ ಕಡೆಗಳಿಂದ ಮತ್ತು ಕೇರಳದಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನದಾನ ಸ್ವೀಕರಿಸುತ್ತಿದ್ದಾರೆ.ಬೆಳಗ್ಗಿನಿಂದಲೇ ಕೂರತ್ನಲ್ಲಿ ಜನರು ಕಿಕ್ಕಿರಿದು ಸೇರಿದ್ದು, ಮದ್ಯಾಹ್ನದ ವೇಳೆಯಂತೂ ಸವಣೂರುವರೆಗೂ ಟ್ರಾಫಿಕ್ ಜಾಂ ಉಂಟಾಗಿತ್ತು. ಸ್ವಯಂ ಸೇವಕರು ಮತ್ತು ಪೊಲೀಸರು ಟ್ರಾಫಿಕ್ ಕಂಟ್ರೋಲ್
ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ
ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಶ್ರೀ ಈಶ್ವರ ಭಟ್ ರವರು
ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ ತರಬೇತಿಯನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಅತ್ಯುತ್ತಮ ತರಬೇತಿಯ ಮೂಲಕ 26 ಯುವಕರು
ಪುತ್ತೂರು: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ ಮನೆಯಲ್ಲಿ ರೇಷ್ಮಾ




























