ಪುತ್ತೂರು:ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಕೃಷ್ಣ ಭಕ್ತ (72ವರ್ಷ)ಇಂದು(ಮೆ.4)ರಂದು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ
ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ.
ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ ಕಂಬಳಬೆಟ್ಟುವಿನಲ್ಲಿ ರಾತ್ರಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿ ಗೆ ಕುಚ್ಚಲಕ್ಕಿ
ಭಜರಂಗದಳ ನಿಷೇಧ ಬಿಡಿ, ಯಾವ ಒಬ್ಬ ಕಾರ್ಯಕರ್ತನಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ.ಪುತ್ತೂರು : ಚುನಾವಣೆಯ ಹೊಸ್ತಿಲಿನಲ್ಲಿಯೇ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ರಣಾಳಿಕೆ ಕೆಲವು ವಿಚಾರವು ಕಿಚ್ಚು ಹಚ್ಚಿದೆ.ಈ ಬಗ್ಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಪ್ರತಿಕ್ರಿಯಿಸಿದ್ದು, `ಕಾಂಗ್ರೆಸ್
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು ಕೊಡದಿದ್ದರೆ ಕೋಮುಗಲಭೆ ಆಗಲ್ಲ ಎಂದು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ, ರಾಜ್ಯದ ಚುನಾವಣಾ ಸಹ ಪ್ರಭಾರಿಯಾಗಿರುವ ಅಣ್ಣಾಮಲೈ ಅವರು ಹೇಳಿದರು. ಮಾಡ್ನೂರು ಗ್ರಾಮದ ಕಾವು-ನನ್ಯದ
ಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ.ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪಲ್ಲತ್ತೂರು, ಪಡುವನ್ನೂರು, ಮುಂಡೂರುನಲ್ಲಿ ತನ್ನ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕಾರ್ಯ ಹಾಗೂ ಮತಯಾಚನೆ ನಡೆಸಿದರು.
ಪುತ್ತೂರು; ಹಿಂದುತ್ವದ ಆಧಾರದಲ್ಲಿ ಪುತ್ತೂರಿನ `ನವನಿರ್ಮಾಣ’ ಆಗಬೇಕಾದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ದೇಶಕ್ಕೆ ಮಾದರಿಯಾದ ತಾಲೂಕು ನಿರ್ಮಾಣ ಮಾಡಬಲ್ಲ ಏಕೈಕ ನಾಯಕ ಬೇಕಾಗಿದೆ. ಮೋದಿ ಮಾದರಿ-ಯೋಗಿ ಮಾದರಿ ಗುಜರಾತ್ ಯುಪಿ ಮಾದರಿ ಆಡಳಿತ ಬಯಸುವ ನಾವು ನಮ್ಮೂರಿನಲ್ಲಿ ಈ ಮಾದರಿ ನೋಡಲು ಅರುಣ್ ಕುಮಾರ್ ಪುತ್ತಿಲರನ್ನು ವಿಧಾನಸಭೆಗೆ ಕಳುಹಿಸಬೇಕಾಗಿದೆ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು. ಪುತ್ತುರಿನ ಮುಕ್ರಂಪಾಡಿಯ ಸುಭದ್ರಾ
ಆರ್ಯಾಪು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಜಬ್ಬಾರ್ ಸಂಪ್ಯ ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಹೇಮನಾಥ ಶೆಟ್ಟಿ ಕಾವು, ಪ್ರಸನ್ನ ಕುಮಾರ್ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ನೇತಾರರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದ ಕಾಡಾನೆ ಗುರುವಾರ ತಡರಾತ್ರಿ ಮೃತಪಟ್ಟಿದೆ.ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆನೆಯನ್ನು ಪರಿಶೀಲಿಸಿದ ಅವರು ಅದಕ್ಕೆ ಸುಮಾರು 50 ವರ್ಷ
36 ನೇ ಫೆಡರೇಶನ್ ಕಪ್ ವಾಲಿಬಾಲ್ ಚಾಂಪಿಯನ್ ಶಿಪ್ಪು ಪoಡಿಚೇರಿ ಕರೇ ಕಲ್ ನಲ್ಲಿ ತಾರೀಕು 20 ರಿಂದ 26ರ ತನಕ ನಡೆಯಿತು ಈ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಸದಸ್ಯ ಪುತ್ತೂರು ಇಬ್ರಾಹಿಂ ಗೋಳಿ ಕಟ್ಟೆ ಹಾಗೂ ರಾಷ್ಟ್ರ ವಾಲಿಬಾಲ್ ತರಬೇತಿದಾರ ಪುತ್ತೂರು ಪಿ ವಿ ನಾರಾಯಣ ಅತಿಥಿಯಾಗಿ ಭಾಗವಹಿಸಿದ ಈ ಇಬ್ಬರನ್ನು ಪಾಂಡಿಚೇರಿ ಕಾರೇಕಲ್ ವಾಲಿಬಾಲ್ ಸಂಸ್ಥೆ ಸಂಘಟಿಕ ಅಧ್ಯಕ್ಷ ಜಿಎನ್ಎಸ್ ರಾಜಶೇಖರ್ ರವರು ಸಾಲು ಓದಿಸಿ ನೆನಪಿನ




























