ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ
ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ಮನೆಯಂಗಳದಲ್ಲೇ ನಡೆದಿದ್ದು ಗಿರಿಜಾ ಎಂಬವರ ಪುತ್ರಿ ಜಯಶ್ರೀ(23ವರ್ಷ) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇವಳು ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಳ್ಳುತ್ತಿದ್ದಳು.ತಾಯಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಇವಳು ಬೊಬ್ಬೆ
ಭಜಕರ ಹಾಗೂ ಹಿಂದೂ ಸಂಘಟನೆಗಳ ನಿಂದನೆ ಹಾಗೂ ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ ಆರೋಪ – ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು. ಗ್ರಾಮ ಸಭೆಯಲ್ಲಿ ಉಡಾಫೆ ಉತ್ತರ, ಸಾಮಾಜಿಕ ಜಾಲತಾಣದಲ್ಲಿ ಭಜಕರ ನಿಂದನೆ ಹಾಗೂ ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಪೋಸ್ಟ್ ಹಾಕುತ್ತಿದ್ದ ಆರೋಪ ಎದುರಿಸುತಿದ್ದ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಫಾರಸ್ಸಿನ ಮೆರೆಗೆ
ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ ಭಗವಾನ್ ಸೋಣವಾಣೆ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸೈ ಮಂಜುನಾಥ್,
ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕೇರಳ ವಿವಿ, ತಮಿಳುನಾಡು ಚಿದಂಬರಂನ ಅಣ್ಣಾಮಲೈ ವಿವಿ ಮತ್ತು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿ ತಂಡಗಳು ಫ್ರಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿವೆ. ಚೆನ್ನೈನ ಅಣ್ಣಾ ವಿವಿ, ತಮಿಳುನಾಡು ತಿರುಚಿನಾಪಳ್ಳಿಯ ಭಾರತಿದಾಸನ್ ವಿವಿ,
ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ
ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮೊದಲ ದಿನ ನಾಕೌಟ್ ಪಂದ್ಯಗಳಲ್ಲಿ ಬೆಂಗಳೂರು ವಿವಿ 35-07, 35-14ರಲ್ಲಿ ಮೌಲಾನಾ ಆಜಾದ್ ವಿವಿಯನ್ನು
ಪುತ್ತೂರು: ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು ಸುಮಾರು 117 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಕಾಮಗಾರಿ ಅನುಷ್ಠಾನದಲ್ಲಿ ವ್ಯಾಪಕ ಅಸಮರ್ಪಕತೆ ತೋರುತ್ತಿರುವ ಅಂಶಗಳು ಬಯಲಾಗಿವೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆಯಲ್ಲಿ ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಈ ಅಂಶ ತೀವ್ರ
ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಲಾ ರಾಮಚಂದ್ರ ಹೇಳಿದರು. ಈ ಹಿಂದೆ ಇದ್ದ ಯಾವ ಶಾಸಕರ ಅವಧಿಯಲ್ಲೂ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಅಕ್ರಮ ಸಕ್ರಮ ಮಂಜೂರಾತಿಯಲ್ಲಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಡಬ ತಾಲೂಕು ಪಂ. ಜಿಲ್ಲಾ ಯುವ ಜನ ಒಕ್ಕೂಟ, ಕಡಬ ತಾಲೂಕು ಯುವ ಜನ ಒಕ್ಕೂಟ, ಕಡಬ ತಾಲೂಕು ಯುವಕ-ಯುವತಿ ಮಂಡಲಗಳು, ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟಿಯ ಸೇವಾ ಯೋಜನೆ ಇವುಗಳ ಸಂಯುಕ್ತ ಆಶ್ರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ ೧೫ ರಂದು ಕಡಬದಲ್ಲಿ ವಿಶಿಷ್ಠವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ



























