Home ಕರಾವಳಿ Archive by category ಪುತ್ತೂರು (Page 56)

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಯೋಜನೆ

ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ

ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಅಭಿಯಾನವನ್ನು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗು ಇತರ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ನಡೆಸಲಾಗುವುದು. ಸಾರ್ವಜನಿಕರು ಈ ಅಭಿಯಾನದ ಪ್ರಯೋಜನ ಪಡೆಯುವಂತೆ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ಹಾಗು

ಕಡಬ ; ದಲಿತ ಮಹಿಳೆಯ ಮಾನಭಂಗ ಯತ್ನ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು : ರಾಕೇಶ್ ರೈ ಕೆಡೆಂಜಿ

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಹೇಳಿದರು. ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಒಂಟಿ ಮಹಿಳೆ ಮನೆಯಲ್ಲಿ ಒಬ್ಬರೇ

ಪುತ್ತೂರು : ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ ಗೋ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಗೋವುಗಳನ್ನು ಶೃಂಗರಿಸಿ. ಗಂಧ ಪ್ರಸಾದವನ್ನು ಹಚ್ಚಿ, ಅದಕ್ಕೆ ದೋಸೆ, ಅವಲಕ್ಕಿ, ಬಾಳೆ ಹಣ್ಣುಗಳನ್ನು ನೀಡಲಾಯಿತು. ಗೋ ಪೂಜೆ ಸಭಾ ಕಾರ್ಯಕ್ರಮದಲ್ಲಿ ಗೋ ಸಮರ್ಪಣೆ

ಪುತ್ತೂರು : ಕಾಂತಾರ ಚಲನಚಿತ್ರ ವೀಕ್ಷಿಸಲಿರುವ ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸಲ್ಲಿದ್ದಾರೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು

ಪುತ್ತೂರು : ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕಾರ್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ. ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ದಲ್ಲಿ ಸೇವೆಸಲ್ಲಿಸುತ್ತಿದ್ದಾರೆ.ಸ್ನಾತಕೋತ್ತರ ಪದವೀಧರರಾಗಿದ್ದು

ಶಾಂತಾ ಪುತ್ತೂರು ಇವರಿಗೆ ಕೆಂಪಮ್ಮ ರಾಜ್ಯ ಪುರಸ್ಕಾರ

ದಿನಾಂಕ 20..10..2022ರಂದು ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಡೆದ ನಗೆ ಹಬ್ಬ ,ಸಾಂಸ್ಕೃತಿಕ ಕರ‍್ಯಕ್ರಮ , ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ನಾಡಿನ ಮಹಿಳಾ ಸಾಧಕರಿಗೆ ನೀಡುವ ಕೆಂಪೇಗೌಡರ ತಾಯಿ ಕೆಂಪಮ್ಮ ನವರ ಹೆಸರಿನಲ್ಲಿ ನೀಡುವ ಕೆಂಪಮ್ಮ ರಾಜ್ಯ ಪ್ರಶಸ್ತಿ ಶಾಂತಾ ಪುತ್ತೂರು ರವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ ಲಭಿಸಿದೆ.ಶಾಂತಾ ಪುತ್ತೂರು ಶಿಕ್ಷಕಿಯಾಗಿದ್ದು ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕ ದಲ್ಲಿ

ಪುತ್ತೂರು : ಅ.27 ರಂದು ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನೂತನ ಮದ್ರಸ ಕಟ್ಟಡವನ್ನು ಸಯ್ಯದ್ ಬರ‍್ರುಸ್ಸಾದಾತ್ ಇಬ್ರಾಹಿಂ

ಪ್ರತಿಭಾ ಕುಳಾಯಿಯವರ ವಿರುದ್ಧದ ಮಾನಹಾನಿ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮನವಿ

ಪುತ್ತೂರು : ಸುರತ್ಕಲ್ ಟೋಲ್‌ಗೇಟ್ ತೆರವು ಹೊರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್‌ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿರವರನ್ನು ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದ ವೀಡಿಯೋ, ಫೋಟೋಗಳ ಮಾಧ್ಯಮ ತುಣುಕುಗಳನ್ನು ಪೇಸ್‌ಬುಕ್‌ನಲ್ಲಿ ಶ್ಯಾಮ ಸುದರ್ಶನ ಭಟ್ ಎಂಬವರು ಲೈಂಗಿಕ ಸಂಜೆಗಳ ಭಾಷೆಯನ್ನು ಬಳಸಿ ಪ್ರತಿಭಾ ಕುಳಾಯಿಯವರನ್ನು ನಿಂದಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಸಮಾನವಾಗಿರುವ ಈ ರೀತಿಯ ಬಹಿರಂಗ ದಾಳಿ ಮಹಿಳಾ ಸಮುದಾಯಕ್ಕೆ ಮಾಡಿದ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಮುರ ಸಮೀಪ ರೈಲಿನಡಿಗೆ ವ್ಯಕ್ತಿಯೊಬ್ವರು ಬಿದ್ದು ಮೃತಪಟ್ಟ ಘಟನೆ ಅ.೨೩ ರಂದು ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು ಬಲ್ನಾಡಿನಲ್ಲಿ ವಾಸ್ತವ್ಯ ಇರುವ ವಿಜಯ ಗೌಡ(52) ಮೃತಪಟ್ಟವರು. ಅವರು ಮುರ ಗೌಡ ಸಮುದಾಯ ಭವನದಲ್ಲಿ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ಬಂದವರು ಮುರ ರೈಲು ಹಳಿಯಲ್ಲಿ ಬರುತ್ತಿದ್ದ ರೈಲಿನಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆನ್ನಲಾಗಿದೆ.