ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು
ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್ ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ ಪಿಡಿಒ ಅನುಸೂಯ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಪರಮೇಶ್ವರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಪ್ರಸಾದ್, ಹಾಗೂ ಪೆರುವಾಜೆ ಅರಣ್ಯಧಿಕಾರಿ ಪ್ರಸಾದ್ ಗ್ರಾಮಕರಣಿಕರ
ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ
ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ
ಪುತ್ತೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾನೂನನ್ನು ಕಟ್ಟುನಿಟ್ಟಿನ ಜಾರಿಗೆ ಮುಂದಾಗಿದ್ದಾರೆ. ಜು.1 ರಿಂದಲೇ ಇದರ ಅನುಷ್ಠಾನಕ್ಕೆ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಾಗೃತಿ ಹಾಗೂ ಪಾಲನೆಯಲ್ಲಿ ನಗರಸಭೆಯ ಎಲ್ಲಾ ವಾರ್ಡಗಳ ಸದಸ್ಯರು ಸಹಕಾರ ನೀಡಬೇಕು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮನವಿ ಮಾಡಿದ್ದಾರೆ. ನಗರಸಭಾ ಸಾಮಾನ್ಯ ಸಭೆಯು ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. 2016ರಲ್ಲಿ ಏಕ ಬಳಕೆ
ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ
ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ವ್ಯಕ್ತಿಗಳು. ಡಾ. ಆಂಜನಪ್ಪ MBBS_MS, General surgery gastroenterologist, ಶಶಿಧರ್ ಕೋಟೆ ಚಲನಚಿತ್ರ ನಟರು ಮತ್ತು
ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳಿಗೆ ಆದೇಶಿಸಿದರು. 11 ಇ ಅರ್ಜಿಗಳ ವಿಲೇವಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದವರು ಆ
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ



























