Home ಕರಾವಳಿ Archive by category ಪುತ್ತೂರು (Page 7)

ಎ ವಿ ಜಿ ಶಾಲೆಯಲ್ಲಿ ಬೇಸಿಗೆ ಶಿಬಿರ- “ಲೌಕಿಕ ಶಿಕ್ಷಣದ ಜೊತೆಗೆ ಮಕ್ಕಳಿಗೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಶಿಕ್ಷಣವನ್ನು ನೀಡಿ” – ಧರ್ಣಪ್ಪ ಮೂಲ್ಯ

ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯಮಶೀಲತೆ ಮತ್ತು ನಾವೀನ್ಯತೆಯ ಕುರಿತು ಸಮೂಹ ಚರ್ಚೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು

ಕಡಬ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ

ಕಡಬ :ಇಲ್ಲಿನ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಯು ಕೆ ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಸೈಂಟ್ ತೋಮಸ್ ವಸತಿ ಶಾಲೆ ಬೈಂದೂರು ಇಲ್ಲಿನ ಪ್ರಾಂಶುರಾದ ವಂದನೀಯ ಫಿಲಿಪ್ ನೆಲ್ಲಿವಿಲಾ ಅವರು ಪುಟಾಣಿಗಳು ತಮ್ಮ ಶಿಕ್ಷಣದ ಪ್ರಾಥಮಿಕ ಹಂತವನ್ನು ಪೂರೈಸಿ ಹೊಸ ಪ್ರವಾಸಕ್ಕೆ ಕಾಲಿಡುವ ಈ ಕ್ಷಣದಲ್ಲಿ ಎಲ್ಲರೂ ಸಂತೋಷವಾಗಿದ್ದಾರೆ.ಹೆತ್ತವರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಛಲ, ಧೈರ್ಯ,

ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆ ರೆಂಜಿಲಾಡಿ ಯು. ಕೆ. ಜಿ ಪದವಿ ಪ್ರಧಾನ ಸಮಾರಂಭ

ಸಾಂತೋಮ್ ವಿದ್ಯಾನಿಕೇತನದಲ್ಲಿ ಯು. ಕೆ. ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ವಿಜೃಂಭಣೆಯಿಂದ ದಿನಾಂಕ 29.03.2025 ಶನಿವಾರದಂದು ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಪುಟಾಣಿಗಳು ತಮ್ಮ ಶಿಕ್ಷಣದ ಪ್ರಥಮ ಹಂತವನ್ನು ಪೂರೈಸಿ ಪ್ರಾಥಮಿಕ ಶಿಕ್ಷಣಕ್ಕೆ ಕಾಲಿಡುವ ಈ ಕ್ಷಣವು ಸಂತಸದಾಯಕವಾಗಿತ್ತು.ಮುಖ್ಯ ಅತಿಥಿಯಾಗಿ ಕರ್ನಲ್ ಎನ್. ಎ. ಮ್ಯಾಥ್ಯು ಕಾರ್ಯಕ್ರಮದಲ್ಲಿ ಭಾಗವಹಿಸಿ ಜೀವನದಲ್ಲಿ ಮಕ್ಕಳಿಗೆ ಶಿಸ್ತು ಅತೀ ಮುಖ್ಯವಾಗಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯುವುದಕ್ಕೆ ಸೋಲಾರ್ ಅಳವಡಿಸುವುದಕ್ಕೆ ತೀವ್ರ ಆಕ್ಷೇಪ

ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ ಕುಡಿದು ಜೀವಿಸ್ತ ಇದ್ದಾವೆ. ಹೀಗಿರುವಾಗ ರಾಜ್ಯ ಸರಕಾರವು ಪ್ರಾಣಿಗಳಿಗೆ ನೀರು ಕುಡಿಯಲು ಬೇಕಾದಷ್ಟು ನೀರು ಹಾಗೂ ಆಹಾರ ಇಲ್ಲ ಹಾಗೂ ನೀರಿಗಾಗಿ ಆಹಾರಕ್ಕಾಗಿ ನಾಡಿಗೆ ಬರುತ್ತವೆ ಎನ್ನುವ ನೆಪ ಒಡ್ಡಿ ದಟ್ಟವಾದ

ವಿಟ್ಲ: ಏಕಾಏಕಿ ಅಂಗಡಿಯೊಳಗೆ ಪ್ರವೇಶಿಸಿ ಬೆದರಿಕೆ: ಅಂಗಡಿಯಲ್ಲಿದ್ದ ಬಟ್ಟೆ, ವಸ್ತು ದೋಚಿ ಪರಾರಿಯಾದ ತಂಡ

ವಿಟ್ಲ: ಡ್ರೆಸ್ ಶಾಪ್‌ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಕುಂಪಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ ಮತ್ತು ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ. ಮಾರ್ಚ್ ೧೮ ರ ಮಧ್ಯಾಹ್ನ ವೇಳೆ ಏಕಾಏಕಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿದ ನಾಲ್ಕು ಜನರ ತಂಡ ಅಂಗಡಿಯಲ್ಲಿರುವ ವಸ್ತುಗಳನ್ನು ಹಾಗೂ ಬಟ್ಟೆಯನ್ನು ತನ್ನ ಬ್ಯಾಗಿನೊಳಗೆ ತುಂಬಿಸಿ ಕೊಂಡೋಯ್ಯಲು

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ

ಮಾಣಿ: ಪೆರಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಇಲ್ಲದೆ ಕಡತಗಳು ಬಾಕಿ:ಸ್ಥಳೀಯರಿಂದ ಹಿಡಿಶಾಪ

ಮಾಣಿ ಪೆರಾಜೆ ಗ್ರಾಮ ಪಂಚಾಯತ್ ದಿಕ್ಕು ದೆಸೆ ಇಲ್ಲದ ಗ್ರಾಮ ಪಂಚಾಯತ್ ಆಗಿದೆ. ವಿದ್ಯಾರ್ಥಿಗಳು, ಸ್ಥಳೀಯರು, ಜಮೀನು ಖರೀದಿಸಿದವರು, ಪಹಣಿ ಪತ್ರಿಕೆ, ತಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ- ಹೀಗೆ ನೂರಾರು ಕೆಲಸಗಳಿಗೋಸ್ಕರ ಪ್ರತಿದಿನವೂ ಗ್ರಾಮ ಪಂಚಾಯತ್ ಕಚೇರಿಗೆ ಬಂದು “ಬಂದ ದಾರಿಗೆ ಸುಂಕವಿಲ್ಲ” ಎಂಬಂತೆ ಬೇಸರದಿಂದ ಹಿಂದೆ ವಾಪಾಸಾಗುತ್ತಿದ್ದಾರೆ. ಸ್ಥಳೀಯ ಶಾಸಕರು, ಸಂಸದರು, ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳು ಮಾಣಿ ಪೇರಾಜೆ

ಪುತ್ತೂರು: ಸಾಲಗಾರರ ಕಿರುಕುಳ : ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಪುತ್ತೂರು : ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಧನೆಗೈದ ಸವಿತಾ ಈಶ್ವರಮಂಗಲ

ಪುತ್ತೂರು : ವಿಶ್ವ ಕನ್ನಡ ಸಂಸ್ಥೆ ಇದರ ವತಿಯಿಂದ ವಿಶ್ವ ಕನ್ನಡ 6 ನೇ ರಾಜ್ಯ ಸಮ್ಮೇಳನದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆ 73 ರಲ್ಲಿರುವ ಅಸೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಸಮ್ಮೇಳನದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ ಮಾಡುವ ಮೂಲಕ ಯುವ ಸಾಹಿತಿ ಸವಿತಾ ಈಶ್ವರಮಂಗಲ ಇವರ ಹೆಸರು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಯಿತು‌.