Home ಕರಾವಳಿ Archive by category ಪುತ್ತೂರು (Page 89)

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ

ವಿದೇಶಿ ಹಣ್ಣಿನ ಮೊರೆ ಹೋದ ಕರಾವಳಿಯ ಕೃಷಿಕರು

ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಭವಿಷ್ಯದ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಗೆ ಮಾರುಕಟ್ಟೆ ಇರುವ ಸಂಶಯವೂ ಕೆಲವು ಕೃಷಿಕರಲ್ಲಿ ಮೂಡಲಾರಂಭಿಸಿದೆ. ಈ ಕಾರಣಕ್ಕಾಗಿ ಅಡಿಕೆಗೆ ಪರ್ಯಾಯ ಬೆಳೆಯ ಹುಡುಕಾಟದಲ್ಲಿ ಕರಾವಳಿಯ ಕೆಲ ಕೃಷಿಕರಿದ್ದು, ಇಂಥ ಕೃಷಿಕರು ಇದೀಗ ವಿದೇಶೀ ಹಣ್ಣಿನ ಮೊರೆ ಹೋಗಿದ್ದಾರೆ. ಈಗಾಗಲೇ ಈ ಹಣ್ಣಿನ ಬೆಳೆಯನ್ನೂ ಆರಂಭಿಸಿರುವ ಈ ಕೃಷಿಕರಿಗೆ ಭರ್ಜರಿ ಇಳುವರಿಯ ಜೊತೆಗೆ ಉತ್ತಮ ಆದಾಯವೂ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ನಾಯಕರ ತೇಜೋವಧೆ : ಸೂಕ್ತ ಕ್ರಮ ಕೈ ಗೊಳ್ಳುವಂತೆ ಮನವಿ

ಕೋವಿಡ್ ಸಂದರ್ಭದಲ್ಲಿ ಬಜರಂಗಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ಸೇವಾ ಭಾರತಿ ಅಶ್ರಯದಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿವೆ. ಹೀಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಿಂದೂ ಸಂಘಟನೆಗಳ ನಾಯಕರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರೂ, ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆದ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ