ಕಡಬ: ಜಮ್ಮು ಕಾಶ್ಮೀರದ ಪಹಲ್ಗಾಂವ್ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕಡಬದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಹೆದ್ದಾರಿ ತಡೆಸಿ ಪ್ರತಿಭಟನೆ ನಡೆಸಲಾಯಿತು.ವಿಶ್ವ ಹಿಂದೂ ಪುತ್ತೂರು ಜಿಲ್ಲಾ ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕಾಶ್ಮಿರದ ಪಹಲ್ ಗಾಂವ್ ನಲ್ಲಿ ಉಗ್ರರು ಪ್ರವಾಸಿಗಳ
ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನಾಗರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕ್ಷೇತ್ರಕ್ಕೆ ರಾಜ್ಯ,
ಬನ್ನೂರು: ಕೃಷ್ಣ ನಗರದಲ್ಲಿ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ
ಕಡಬ: ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಭಾಗದ ಹಲವು ವರ್ಷಗಳ ಬೇಡಿಕೆ
ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ ಮತ್ತು ಮಾನಸಿಕ ವಿಕಾಸನ ಸಾಧ್ಯ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ರಜಾ ಕಾಲದ ಸದುಪಯೋಗಕ್ಕೆ ಹಾಗೂ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು
ಕಡಬ :ಇಲ್ಲಿನ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಯು ಕೆ ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಸೈಂಟ್ ತೋಮಸ್ ವಸತಿ ಶಾಲೆ ಬೈಂದೂರು ಇಲ್ಲಿನ ಪ್ರಾಂಶುರಾದ ವಂದನೀಯ ಫಿಲಿಪ್ ನೆಲ್ಲಿವಿಲಾ ಅವರು ಪುಟಾಣಿಗಳು ತಮ್ಮ ಶಿಕ್ಷಣದ ಪ್ರಾಥಮಿಕ ಹಂತವನ್ನು ಪೂರೈಸಿ ಹೊಸ ಪ್ರವಾಸಕ್ಕೆ ಕಾಲಿಡುವ ಈ ಕ್ಷಣದಲ್ಲಿ ಎಲ್ಲರೂ ಸಂತೋಷವಾಗಿದ್ದಾರೆ.ಹೆತ್ತವರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಛಲ, ಧೈರ್ಯ,
ಸಾಂತೋಮ್ ವಿದ್ಯಾನಿಕೇತನದಲ್ಲಿ ಯು. ಕೆ. ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ವಿಜೃಂಭಣೆಯಿಂದ ದಿನಾಂಕ 29.03.2025 ಶನಿವಾರದಂದು ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಪುಟಾಣಿಗಳು ತಮ್ಮ ಶಿಕ್ಷಣದ ಪ್ರಥಮ ಹಂತವನ್ನು ಪೂರೈಸಿ ಪ್ರಾಥಮಿಕ ಶಿಕ್ಷಣಕ್ಕೆ ಕಾಲಿಡುವ ಈ ಕ್ಷಣವು ಸಂತಸದಾಯಕವಾಗಿತ್ತು.ಮುಖ್ಯ ಅತಿಥಿಯಾಗಿ ಕರ್ನಲ್ ಎನ್. ಎ. ಮ್ಯಾಥ್ಯು ಕಾರ್ಯಕ್ರಮದಲ್ಲಿ ಭಾಗವಹಿಸಿ ಜೀವನದಲ್ಲಿ ಮಕ್ಕಳಿಗೆ ಶಿಸ್ತು ಅತೀ ಮುಖ್ಯವಾಗಿದೆ.
ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ ಕುಡಿದು ಜೀವಿಸ್ತ ಇದ್ದಾವೆ. ಹೀಗಿರುವಾಗ ರಾಜ್ಯ ಸರಕಾರವು ಪ್ರಾಣಿಗಳಿಗೆ ನೀರು ಕುಡಿಯಲು ಬೇಕಾದಷ್ಟು ನೀರು ಹಾಗೂ ಆಹಾರ ಇಲ್ಲ ಹಾಗೂ ನೀರಿಗಾಗಿ ಆಹಾರಕ್ಕಾಗಿ ನಾಡಿಗೆ ಬರುತ್ತವೆ ಎನ್ನುವ ನೆಪ ಒಡ್ಡಿ ದಟ್ಟವಾದ




























