ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ ಉತ್ಸವವನ್ನು ಉದ್ಘಾಟಿಸುವರು. ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 4
ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ 45 ವರ್ಷದ ಅಚ್ಯುತ ನಾಯಕ್ ಅವರು ಹೃದಯ ಘಾತದಿಂದ ನಿಧನರಾದ ಮೇಳದ ಚೌಕಿ ಸಹಾಯರಾಗಿದ್ದಾರೆ. ಕಟೀಲು ಮೇಳದ ಯಕ್ಷಗಾನವು ಪ್ರಸ್ತುತ ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ 1 ಗಂಟೆಯ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಅಚ್ಯುತ ಅವರು ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ ಎನ್ನಲಾಗಿದೆ. ಆಗ ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು
ಕೃಷಿ ಕಸುಬುಗಳ ಕೌಶಲ್ಯವನ್ನು ಕಲಿಯುವ ಮೂಲಕ ಗ್ರಾಮೀಣ ಭಾಗದ ಯುವಜನತೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎನ್ನುವ ಸದುದ್ಧೇಶದಿಂದ ಅಡಿಕೆ ಸಿಪ್ಪೆ ಸುಲಿಯುವ ವಿನೂತನ ತರಬೇತಿ ಕಾರ್ಯಕ್ರಮವೊಂದು ವಾಮದಪದವು ಸಮೀಪದ ಮಾವಿನಕಟ್ಟೆಯಲ್ಲಿ ನಡೆಯಿತು. ಹಲವು ವರ್ಷದಿಂದ ಪಕ್ಷಿಗಳ ಸಂರಕ್ಷಣೆಗಾಗಿ ಜಾಗೃತಿ ಅಭಿಯಾನವನ್ನು ನಡೆಸಿಕೊಂಡು ಬಂದಿರುವ ಗುಬ್ಬಚ್ಚಿ ಗೂಡು ಬಳಗ ಈ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದು ಕೃಷಿಕರ ಮೆಚ್ಚುಗೆಗೆ
ಬಂಟ್ವಾಳ: ಕಲಾವಿದರಿಗೆ ಸೂಕ್ತ ಅವಕಾಶ ಹಾಗೂ ಪ್ರೊತ್ಸಾಹಗಳು ಸಿಕ್ಕಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಿದೆ. ಬಂಟ್ವಾಳದ ಉದಯೋನ್ಮುಖ ಚಿತ್ರಕಲಾವಿದನೋರ್ವನಿಗೆ ಆತನ ಚಿತ್ರಕಲಾ ಶಿಕ್ಷಕರು ನೀಡಿದ ಪ್ರೋತ್ಸಾಹ ಹಾಗೂ ಹಿತೈಷಿಗಳು ನೀಡಿದ ಅವಕಾಶದಿಂದ ಇಂದು ಯಶಸ್ವಿ ಚಿತ್ರಕಲಾಕಾರನಾಗಿ ಮೂಡಿ ಬರುತಿದ್ದಾನೆ. ತಾಲೂಕಿನ ಪಾಣಮಂಗಳೂರಿನಲ್ಲಿರುವ ನವರಂಗ್ ಸ್ಮರಣಿಕ ಕೇಂದ್ರ ಹಾಗೂ ಅಲ್ಲೇ ಪಕ್ಕದಲ್ಲಿರುವ ಪೋನಸ್ ಹಲಸಿನ ಅಂಗಡಿಗೆ ಭೇಟಿ ನೀಡಿದಾಗ ಅದರ ಗೋಡೆಗಳಲ್ಲಿ
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ
ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ
ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು ಆರ್ .ಎಸ್ .ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಒತ್ತಾಯಿಸಿದ್ದಾರೆ.ನಂದಾವರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದೊಗೆ ಮಾತನಾಡಿದ ಅವರು, ರಾಜ್ಯದ ದ.ಕ.ಜಿಲ್ಲೆ ಭಯೋತ್ಪಾದಕ ಸಂಘಟನೆಯ ತಾಣವಾಗುತ್ತಿರುವುದು ದುರ್ದೈವ
ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದು ರಾತ್ರಿ ಮನೆಯಲ್ಲಿ ಇರುವ ಎಲ್ಲರೂ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು ಈ ವೇಳೆ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ
ಇಂಗ್ಲೀಷ್ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯ, ಶಿಕ್ಷಣ ಶೈಲಿಯಿಂದಾಗಿ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಕುಸಿತಕ್ಕೂ ಕಾರಣವಾಗಿದೆ. ಆದರೆ ಇಲ್ಲೊಂದು ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಆ ಯೋಜನೆ ಏನು ಗೊತ್ತಾ? ನೀವೇ ನೋಡಿ. ಇದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಬಂಟ್ವಾಳ ತಾಲೂಕಿನ ಗ್ರಾಮೀಣ
ಬಂಟ್ವಾಳ : ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ. ನಿನ್ನೆ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು




























