Home ಕರಾವಳಿ Archive by category ಬಂಟ್ವಾಳ (Page 31)

ಬಂಟ್ವಾಳದ ದಡ್ಡಲಕಾಡು ಶಾಲೆಯಲ್ಲಿ ಕೋಟಿಕಂಠ ಗಾಯನ

ಬಂಟ್ವಾಳ: ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರೌಢ ವಿಭಾಗದ ಅಧ್ಯಕ್ಷ ಪುರುಷೋತ್ತಮ್ ಅಂಚನ್ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ, ಎಸ್ ಡಿ ಎಂ ಸಿ ಸದಸ್ಯರಾದ ರಾಮಚಂದ್ರ, ರಾಜೇಶ್

ನಿರತ ಸಾಹಿತ್ಯ ಸಂಪದ ಬೆಳ್ಳಿಹೆಜ್ಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ನ.6ರಂದು ಮಧ್ಯಾಹ್ನದಿಂದ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ನಡೆಯಿತು. ನ.6ರಂದು ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಮಧ್ಯಾಹ್ನ 2ರಿಂದ ಬೆಳ್ಳಿಹೆಜ್ಜೆ ಕಾರ್ಯಕ್ರಮ ನಡೆಯಲಿದ್ದು, ಪೆÇ್ರ.ತುಕಾರಾಮ ಪೂಜಾರಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭ ನಿರತ ಪ್ರಶಸ್ತಿಯನ್ನು ಹಿರಿಯ

ಬಂಟ್ವಾಳ : ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋ ಪೂಜಾ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಗೋ ಪೂಜೆ ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಇವರ ಮನೆಯಲ್ಲಿ ನಡೆಯಿತು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಶಣೈ,ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆ ಮoಗಳೂರು ಬ್ಲಾಕ್ ಕಾಂಗ್ರೆಸ್

ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್‌ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರ ಬಳಿ ಪರೀಕ್ಷೆ ಮಾಡಿಸಿ ಔಷಧ ಪಡೆದುಕೊಂಡಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಬಂಟ್ವಾಳ : ಕಣಜಗಳ ಹಿಂಡು ದಾಳಿ ; ಮಹಿಳೆ ಸಾವು

ಬಂಟ್ವಾಳ ತಾಲೂಕಿನಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೆÇಲೀಸರು ಸೋಮವಾರ ತಿಳಿಸಿದ್ದಾರೆ ದಿನಗೂಲಿ ನೌಕರರಾದ ಮೀನಾಕ್ಷಿ ಎಂಬುವವರು ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಒಣ ಕೊಂಬೆಗಳನ್ನು ಸಂಗ್ರಹಿಸುತ್ತಿದ್ದಾಗ ಕಣಜಗಳ ದಾಳಿಗೆ ಒಳಗಾಗಿದ್ದರು. ಆಕೆ ಸಂಗ್ರಹಿಸಿದ ಕೊಂಬೆಗಳಲ್ಲಿದ್ದ ಕಡಜಗಳ ಹಿಂಡು ಆಕೆಯ ಮೇಲೆ ದಾಳಿ ನಡೆಸಿವೆ. ಕೂಡಲೇ ಸಮೀಪದ ಮನೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಸಮೀಪದ

ಬಂಟ್ವಾಳ ಮಣಿಹಳ್ಳದಲ್ಲಿ ಸರಣಿ ಅಪಘಾತ: ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಮೃತ್ಯು

ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಎರಡು ಕಾರು ಹಾಗೂ ಬಸ್‍ಗಳ ನಡುವೆ ಅಪಘಾತ ನಡೆದಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ವಗ್ಗದ ಮದ್ವ ಮನೆಯಿಂದ

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್‌ಗೆ ಕಂಟೈನರ್ ಢಿಕ್ಕಿ, ಹಾನಿ

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಮುಂಜಾನೆ ಮಿತ್ತೂರಿನಲ್ಲಿ ನಡೆದಿದೆ. ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು ಕೊಂಡೊಯ್ಯುವ ಕಂಟೈನರ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಹಾನಿಗೊಳಗಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಾರು ಕೊಂಡೊಯ್ಯುತ್ತಿದ್ದ ಕಂಟೈನರ್ ಮಾಣಿ ಬಳಿ ದಾರಿ ತಪ್ಪಿ ಪುತ್ತೂರು ರಸ್ತೆಯಲ್ಲಿ ಬಂದಿದ್ದು, ಈ ವೇಳೆ ಮಿತ್ತೂರಿನಲ್ಲಿ ರೈಲ್ವೆ

ಬಿ.ಸಿ. ರೋಡ್‍ನಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿತ

ಬಂಟ್ವಾಳ : ಬಿ ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಗುರುವಾರ ಮಧ್ಯಾಹ್ನ ವೇಳೆ ಹಠಾತ್ ಕುಸಿತಗೊಂಡ ಘಟನೆ ನಡೆದಿದೆ.ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ತೀರಾ

ಕೊಟ್ಟ ಮಾತಿನಂತೆ ಅಶಕ್ತರಿಗೆ ನೆರವಾದ ದೇವದಾಸ್.!

ಬಂಟ್ವಾಳ: ಕಿಡ್ನಿ ಸಮಸ್ಯೆಯಲ್ಲಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20 ಸಾವಿರ ರೂ.ಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ಸರಪಾಡಿಯ ದೇವದಾಸ್ ನಾಯ್ಕ್ ಅವರಿಗೆ ಸಂಗ್ರಹಗೊಂಡದ್ದು ಬರೋಬ್ಬರಿ 57 ಸಾವಿರ ರೂ.ಅ.12ರಂದು ಅವರು ಮೊತ್ತವನ್ನು ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಸಂಬಂಧಪಟ್ಟ ಕುಟುಂಬಗಳಿಗೆ ಹಸ್ತಾಂತರಿಸಿದರು. ಕ್ಷೇತ್ರದ ಪ್ರಧಾನ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕ್ರಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ ನಾಗೇಶ ಬಾಳೆಹಿತ್ಲು, ಜತೆಕಾರ್ಯದರ್ಶಿಯಾಗಿ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸಂಘಟನಾಕಾರ್ಯದರ್ಶಿ ಸತೀಶ್ ಸಂಪಾಜೆ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ , ದಾಮೋದರ ಏರ್ಯ, ಯೋಗೀಶ್ ಬಂಗೇರ, ಮನೋಹರ ನೇರಂಬೋಳು, ದಯಾನಂದ