ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಇತ್ತೀಚೆಗೆ ನಿಧನರಾದ ಮಾರ್ನಬೈಲು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಉತ್ತರಕ್ರಿಯೆಯ ಪೂರ್ವಭಾವಿಯಾಗಿ
ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.ಲಯನ್ಸ್ ಮಲ್ಟಿಪಲ್ ಕೌನ್ಸಿಲ್ನ ಚೆಯರ್ಪರ್ಸನ್ ವಸಂತ್ ಕುಮಾರ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಲಯನ್ಸ್
ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ “ಚಡ್ಡಿಗಳೆ ಎಚ್ಚರಿಕೆ ಪಿಎಫ್ಐ ನಾವು ಮರಳಿ ಬರುತ್ತೇವೆ “ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದವರು ದೂರು ನೀಡಿದ್ದಾರೆ. ಸಮಾಜದ ಸಾಮಾಜಿಕ ಅಶಾಂತಿಗೆ ಕೋಮು ದ್ವೇಷಕ್ಕೆ ಕಾರಣವಾದ ಈ ಬರಹದ ಹಿಂದಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೆ ಪತ್ತೆ ಹಚ್ಚಿ ಸೂಕ್ತ
ಬಂಟ್ವಾಳ: 2025ಕ್ಕೆ ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ಹೆಜ್ಜೆಯಿಟ್ಟಿದ್ದು ಸೇವಾ ಸಂಸ್ಥೆಗಳು ಕ್ಷಯರೋಗಿಗಳನ್ನು ದತ್ತು ಪಡೆದು ಆರೈಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಕರೆಯನ್ವಯ ಕ್ಷಯರೋಗಿಗಳಿಗೆ ವರದಾನವಾಗಿರುವ ನಿಕ್ಷಯ ಮಿತ್ರ ಯೋಜನೆಯಂಗವಾಗಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನವು ಮಂಗಳೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಕೆಲವು ಕ್ಷಯ ರೋಗಿಗಳನ್ನು ದತ್ತು ಪಡೆದಿದ್ದು ಸೋಮವಾರ
ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂದೆಡೆ ವಿವಿಧ ವೇಷಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯೊಬ್ಬರು ಕಳೆದ ಹತ್ತು ವರ್ಷಗಳಿಂದ ಗಮನಸೆಳೆಯುತ್ತಿದ್ದಾರೆ. ವಿಶೇಷವಾದ ಪ್ರೇತದ ವೇಷ ಹಾಕುವ
ಬಂಟ್ವಾಳ: ಬಿ.ಸಿ. ರೋಡ್ನ ಹೃದಯ ಭಾಗದಲ್ಲಿರುವ ಹೊಟೇಲ್ ಕೃಷಿಮಾ ಇದರ ಪ್ರಥಮ ಮಹಡಿ ಯಲ್ಲಿ ಗ್ರಾಹಕರ ಅನುಕೂಲಕ್ಕೆ ತಕ್ಕಂತಹ ವಿನ್ಯಾಸಗೊಳಿಸಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಪ್ರೋಫೆಷನಲ್ ಯೂನಿಸೆಕ್ಸ್ ಸೆಲೂನ್ ಬ್ಲಾಂಡ್ ಶುಭಾರಂಭಗೊಂಡಿತು.ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ನೂತನ ಸೆಲೂನು ಉದ್ಘಾಟನೆಗೊಳಿಸಿದರು. ಸಂಸ್ಥೆಯ ಪ್ರವರ್ತಕ ಮಾತೃಶ್ರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು
ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬೆಳ್ತಂಗಡಿ ಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್
ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈತ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಶಂಕೆಯಿಂದ ಈ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಮಂಗಳೂರಿನಿಂದ ಈತನನ್ನು ಬಂಟ್ವಾಳಕ್ಕೆ ಕರೆತಂದ ಪೊಲೀಸರು ರಾತ್ರಿವರೆಗೂ ಪರಿಶೀಲನೆ ನಡೆಸಿದರು.ಶಂಕಿತ
ಬಂಟ್ವಾಳ: ಪುದು ಗ್ರಾ.ಪಂ.ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನವನ್ನು ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾ ವತಿಯಿಂದ ಮಂಗಳೂರು ಮಂಡಲದ ಉಪಾಧ್ಯಕ್ಷ ವಿಠಲ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಪುದು ಗ್ರಾ.ಪಂ. ಪರಿಶಿಷ್ಟರಿಗೆ ಮೀಸಲಾತಿಯ ಅನುದಾನವನ್ನು ದುರ್ಬಳಕೆ
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಮೊದಲಾದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ




























