ಬಂಟ್ವಾಳದ ಗೋಳ್ತಮಜಲು ಗ್ರಾಮದ ಸಚಿನ್ ಕೊಟ್ಟಾರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕಳೆದ 5 ವರ್ಷಗಳಿಂದ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ಗೆ ಒಳಗಾಗುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರ ಪಿಂಡದ ಕಸಿ ಮಾಡಲು ನೋಂದಾಯಿಸಿದ್ದು, ಇದೀಗ ಮೂತ್ರ ಪಿಂಡದ ಕಸಿ ಶಸ್ತ್ರಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ
ಬಂಟ್ವಾಳ: ಕಾರ್ಮಿಕರ ಕೊರತೆಯಿಂದ ಭತ್ತದ ಸಾಗುವಳಿಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು ಅಳಿದುಳಿದಿರುವ ಗದ್ದೆಗಳು ಬಹುತೇಕ ಬರಡಾಗಿದ್ದರೆ ಕೆಲವೊಂದು ಗದ್ದೆಗಳಲ್ಲಿ ಯಾಂತ್ರೀಕ ವಿಧಾನದಲ್ಲಿ ಕೃಷಿ ಕಾರ್ಯಗಳು ನಡೆಯುತ್ತಿವೆ. ಕೃಷಿ ಚಟುವಟಿಕೆಗಳು ಅವನತಿಗೆ ಸಾಗುತ್ತಿದ್ದಂತೆಯೇ ಅದರೊಂದಿಗೆ ಮಿಳಿತವಾಗಿರುವ ಅನೇಕ ಕೃಷಿ ಸಂಬಂಧಿ ಆಚರಣೆಗಳು, ಜಾನಪದೀಯವಾದ ಪಾಡ್ದನ, ಸಂಧಿ ಮೊದಲಾದ ಹಾಡು ಪ್ರಾಕಾರಗಳು ಕಣ್ಮರೆಯಾಗುತ್ತಿದೆ. ಬಲು ಅಪುರೂಪವೆಂಬಂತೆ ಬಂಟ್ವಾಳ
ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿರುವ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಬೆಳಗ್ಗೆ ಎನ್ಐಎ ಅಧಿಕಾರಿಗಳ ತಂಡ ಬಂಟ್ವಾಳ ಪೆÇಲೀಸರ ಸಹಕಾರದಿಂದ ದಾಳಿ ನಡೆಸಿ ವಿಚಾರಣೆ ನಡೆಸಿದೆ. ವಿಚಾರಣೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಿಯಾಝ್, ನಿಷ್ಪಕ್ಷಪಾತ ತನಿಖೆಗೆ ತಾನು ಸದಾ ಸಿದ್ಧ ಎಂದಿದ್ದಾರೆ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ನನ್ನ ಮನೆಗೆ ಆಗಮಿಸಿ
ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ದಿನಾಂಕ 06-09-2022ರ ಮಂಗಳವಾರ ಮೇಲ್ಕಾರಿನ ಬಿರ್ವ ಸಂಕೀರ್ಣದ ಸಭಾಭವನದಲ್ಲಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತುರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕಿರಣ್ ಪುಣಚ ಪ್ರಾಸ್ತವಿಕವಾಗಿ ಮಾತಾನಾಡಿ ರೈತಸಂಘದ ಹುಟ್ಟು ,ಸೈದ್ಧಾಂತಿಕ ಹಿನ್ನೆಲೆ, ವೈಚಾರಿಕತೆ, ಮತ್ತು ಮುಂದಿನ ಗುರಿಗಳ
ಬಂಟ್ವಾಳ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಪ್ರತಿಭೆಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಬಲು ವಿರಳ. ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆ ಜೊತೆಗೆ ಭರತನಾಟ್ಯದಲ್ಲೂ ಪ್ರವೀಣ್ಯತೆ ಪಡೆದುಕೊಂಡ ಅಪರೂಪದ ಬಹುಮುಖ ಪ್ರತಿಭೆ ವೆನಿಲ್ಲಾ ಮಣಿಕಂಠ. ಜೂಡೋದಲ್ಲಿ ಬ್ಲಾಕ್ಬೆಲ್ಟ್ ಪಡೆದು ರಾಷ್ಟ್ರೀಯ ಮಟ್ಟದ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದುಕೊಂಡಿರುವ ಬಂಟ್ವಾಳದ ಈ ಪ್ರತಿಭೆ ಭರತನಾಟ್ಯದಲ್ಲೂ
ಬಂಟ್ವಾಳ: ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ – 2022 ಅನ್ನು ರವಿವಾರ ನೀಡಿ ಗೌರವಿಸಲಾಯಿತು ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ಬಿ ಸಿ ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತುವಿನ ಕನ್ನಡ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪತ್ರಕರ್ತ ಸಂಶುದ್ದೀನ್
ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಉದ್ಘಾಟಸಿ, ದೀಪ ಪ್ರಜ್ವಲಿಸಿದರು. ಈ ಸಂದರ್ಭ ಬಜರಂಗದಳ
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಅತ್ಯಂತ ಭೀಕರ ರೀತಿಯಲ್ಲಿ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಆದರೆ ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದ ಹಿನ್ನೆಲೆಯಲ್ಲಿ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದೇ ಇದ್ದರೆ ಜೀವಕ್ಕೂ
ಬಂಟ್ವಾಳ: ಅಕ್ರಮ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದಿಂದ ಆ.30ರಂದು ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯಾ ಗಾರ್ಡನ್ ಹಾಲ್ ನಲ್ಲಿ ಉಲಮಾ ಉಮರಾ ಕಾನ್ಪರೆನ್ಸ್ ಆಯೋಜಿಸಲಾಗಿದೆ ಎಂದು ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಹೇಳಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪೂರ್ವಾಹ್ನ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದ್ದು
ಬಂಟ್ವಾಳ: ಮಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಕ್ಕಾಜೆಯಲ್ಲಿ ಸಂಜೆ ವೇಳೆ ತಳ್ಳುಗಾಡಿಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ರಾಮಕೃಷ್ಣ ಕಾಮತ್ ಎಂಬವರ ತಳ್ಳುಗಾಡಿಯನ್ನು ಪಂಚಾಯತಿ ಆಡಳಿತ ತೆರವುಗೊಳಿಸಿದ ಘಟನೆ ನಡೆದಿದ್ದು ಈ ಬಗ್ಗೆ ಪಂಚಾಯತಿಗೆ ದಂಡ ಪಾವತಿಸಿ ಗಾಡಿ ಬಿಡಿಸಿಕೊಂಡು ಬರಲು ಹೋಗಿ ವಾಪಸ್ಸು ಬರುತ್ತಿದ್ದ ವೇಳೆ ರಾಮಕೃಷ್ಣ ಕಾಮತ್ ಅವರು ಅಧಿಕ ರಕ್ತದೊತ್ತಡಕ್ಕೆ ಒಳಗಾಗಿ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ




























