ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ
ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ನ ಚುನಾವಣೆಯ ಮೌಲ್ಯಮಾಪನವನ್ನು ಮಾಡಲಿದ್ದು
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005 ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್
ಬಂಟ್ವಾಳ: ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಒಣ ಅಡಿಕೆ ಸುಲಿಯುವ ಯಾಂತ್ರೀಕೃತ ಘಟಕ ನಡೆಸುತ್ತಿರುವುದರಿಂದ ಸ್ಥಳೀಯ ಜನವಸತಿ ಪ್ರದೇಶದ ಜನರಿಗೆ ವಿಷಪೂರಿತ ಧೂಳು ಮತ್ತು ಶಬ್ದಮಾಲಿನ್ಯದಿಂದ ಜನರ ಜೀವನಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರಾದ ಜಯಚಂದ್ರ ಪೂಜಾರಿ ಆರೋಪಿಸಿದರು. ಅವರು ಮಂಗಳವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿ ನಡೆಸಿ ಕುಕ್ಕೆರೋಡಿಯಲ್ಲಿ ಕಳೆದ ಹಲವು ಸಮಯಗಳಿಂದ ಅಡಿಕೆ ಸುಲಿಯುವ ಫ್ಯಾಕ್ಟರಿ
ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ. ಮನೆ ಮಾಲೀಕ ವಿದೇಶದಲ್ಲಿದ್ದು, ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು ಮನೆಯಿಡೀ ಜಾಲಾಡಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ನಡೆದಿದೆ. ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಜ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ
ಬಂಟ್ವಾಳ: ಬಿ.ವಿ.ಕಾರಂತ್, ಜಿ.ವಿ. ಅಯ್ಯರ್ ಅವರಂತಹ ಶ್ರೇಷ್ಠ ಸಾಧಕರೊಂದಿಗಿನ ಒಡನಾಟ ನನ್ನ ಬದುಕಿಗೆ ಧನ್ಯತೆ ನೀಡಿದೆ ಎಂದು ಅಂತರಾಷ್ಟೀಯ ಜಾದೂಗಾರ್ ಪ್ರೊ. ಶಂಕರ್ ಹೇಳಿದರು. ಅವರು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರುಇದರ ಸಹಯೋಗದಲ್ಲಿ ಕುಕ್ಕಾಜೆಯ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಚಿ ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವವನ್ನು ಉದ್ಘಾಟಿಸಿ ಬಳಿಕ
ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ
ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ ಪ್ರದೇಶ ದುರ್ವಾಸನೆ ಬೀರುತ್ತಿದೆ. ಜನರಲ್ಲಿ ಸ್ವಚ್ಚತೆಯ ಪರಿಕಲ್ಪನೆ ಕೇವಲ ಅಕ್ಟೋಬರ್ 2ರ ಸ್ವಚ್ಛತಾ