ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ
ನೆಲ್ಯಾಡಿ: ಗೇರುತೋಪಿಗೆ ಬೆಂಕಿಬಿದ್ದ ಪರಿಣಾಮ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ಫೆ.24ರಂದು ಅಪರಾಹ್ನ ನಡೆದಿದೆ. ಗ್ರಾಮಸ್ಥರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ವಿದ್ಯುತ್ ಟ್ರಾನ್ಸ್ಫಾರ್ಮರ್ನಿಂದ ಹರಡಿದ ಬೆಂಕಿಯಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಗೋಳಿತ್ತೊಟ್ಟು ಸಮೀಪ ಕೊಣಾಲು ಗ್ರಾಮದ
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಆಗಮಿಸುವ ಪಾದಯಾತ್ರಿಗಳ ಅನುಕೂಲಕ್ಕಾಗಿ ಅರಣ್ಯ
ನೆಲ್ಯಾಡಿ: ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಷಡಾಧಾರ, ಗರ್ಭನ್ಯಾಸಗಳ ಆಗಮನ-ಮೆರವಣಿಗೆ
ನೆಲ್ಯಾಡಿ:ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಪ್ರತಿಷ್ಠಾಪನೆಯಾಗಲಿರುವ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಕಾರ್ಕಳದಿಂದ ಶಿಲ್ಪಿಗಳು ತಂದ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಮುಂಭಾಗದಲ್ಲಿರುವ ಶಿಲ್ಪಾ ಕಾಂಪ್ಲೆಕ್ಸ್ ಎದುರು ಸ್ವಾಗತಿಸಲಾಯಿತು. ಅಲ್ಲಿಂದ ವಾಹನಗಳ ಮೆರವಣಿಗೆ, ಚೆಂಡೆ ವಾದನದೊಂದಿಗೆ ರಾಷ್ಟ್ರೀಯ
ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯದ ರಾಜಕೀಯ ಮುಖಂಡರಾದ ಗೋಪಾಲ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಶ್ರೀಮತಿ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು. ಯೋಜನೆಯ ಟ್ರಸ್ಟಿ,ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ‘ ಸಮಾಜದಲ್ಲಿ ಹಿಂದುಳಿದವರಿಗೆ,ಅಶಕ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ
ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ. ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ
ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸಿಸುತಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು.
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ