ನೆಲ್ಯಾಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ನೆಲ್ಯಾಡಿಯ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ. ಉಷಾ ಅಂಚನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರೂ ದ.ಕ. ಚುನಾವಣಾ ಪ್ರಚಾರ ಉಸ್ತುವಾರಿಯೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಚಾರ ಸಮಿತಿಗೆ ನೇಮಿಸಿದ್ದಾರೆ. ತಾಲೂಕು ಪಂಚಾಯತ್ ಮಾಜಿ
ಬೆಳ್ತಂಗಡಿ. ಶಿಶಿಲ ದೇವಸ್ಥಾನದಲ್ಲಿ ದೇವರ ಮೀನುಗಳಿಗೆ ಕಪಿಲಾ ನದಿಯಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವುದರಿಂದ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ
ನೆಲ್ಯಾಡಿ :ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳು ಉದನೆ,ಇದರ ಕಿಂಡರ್ ಗಾರ್ಡನ್ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ಇತ್ತೀಚೆಗೆ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ರೆ.ಸಿಸ್ಟರ್ ಲಿಸ್ಸ್ ಮ್ಯಾಥ್ಯೂ , ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಎಲ್ಲಾ ಪುಟಾಣಿಗಳಿಗೆ ಶುಭ ಹಾರೈಸಿ ಪೋಷಕರಿಗೆ ಕಿವಿ ಮಾತನ್ನು ಹೇಳಿದರು.ಇನ್ನೊರ್ವ ಅತಿಥಿ ರೆ.ಸಿಸ್ಟರ್ ಎಲಿಝೆಟ್ ಮ್ಯಾಥ್ಯೂ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.ಸಂಚಾಲಕರಾದ ರೆ.ಫಾ ಹನಿ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.
ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ, ವರ್ತಕರ ಹಾಗೂ ಕೈಗಾರಿಕಾ ಸಂಘ ಕೌಕ್ರಾಡಿ-ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಕೌಕ್ರಾಡಿ ಗ್ರಾ.ಪಂ.ಹಾಗೂ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲಾ ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಾಗಾರ ಹಾಗೂ ಉಚಿತ
ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ. ಕೆಲವು ದಿನಗಳಿಂದ ಕಾಡಾನೆಯು ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದು ಅರಣ್ಯ ಇಲಾಖೆಯವರು ಸಾರ್ವಜನಿಕರಿಗೆ ಎಚ್ಚರಿಕೆಯ ಮಾಹಿತಿಯನ್ನು ನೀಡುತ್ತಿದ್ದು, ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ
ಪ್ರತಿಷ್ಟಿತ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕಿ ಹಾಗೂ ಜಾನಪದ ಕಲಾವಿದೆ ಮೇರಿ ಜಾನ್ ಗೆ ಮಂಗಳೂರಿನಲ್ಲಿ ನಡೆದ ಜಾನಪದ ಪರಿಷತ್ ನ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ನೆಲ್ಯಾಡಿ ಯ ಪಿ ಎಂ ಶ್ರೀ ಉನ್ನತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಿಕ್ಷಕಿಯಾಗಿದ್ದಾರೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಶ್ರೀಮತಿ ಮೇರಿ ಜಾನ್ ಅವರನ್ನು ಅಭಿನಂದಿಸಿ ಚರ್ಚ್ ನ ಧರ್ಮಗುರುಗಳಾದ ಫಾ.ಶಾಜಿ ಮ್ಯಾಥ್ಯು ಶಿಕ್ಷಣ
ನೆಲ್ಯಾಡಿ: 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ. ನೆಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡಿನ ಕೊಟೇಲು, ದರ್ಖಾಸು ಎಂಬಲ್ಲಿ 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ ಮಾ.04 ರಂದು ನೆರವೇರಿತು.ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸಲಾಂ ಬಿಲಾಲ್, ಉಪಾಧ್ಯಕ್ಷೆ ಶ್ರೀಮತಿ ರೇಶ್ಮಾ ಶಶಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.15ನೇ ಹಣಕಾಸು ಯೋಜನೆಯಡಿ ಪಂಚಾಯತ್ ಅನುದಾನ
ಕೊಕ್ಕಡ: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ. ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಡಬ ಇವರಿಂದ ಗೋಳಿತಟ್ಟು ವಲಯ ಜನಜಾಗೃತಿ ವಲಯ ಅಧ್ಯಕ್ಷರಾದ ನೋಣಯ್ಯ ಪೂಜಾರಿ ಅಂಭರ್ಜೆ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೆ ಒಳಗಾಗಿದ್ದು ಇವರಿಗೆ ಜನಜಾಗೃತಿ ವೇದಿಕೆಯಿಂದ ಮಂಜೂರಾದ ಹತ್ತು ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ಕಡಬ ತಾಲ್ಲೂಕು ಜನಜಾಗೃತಿ ಅಧ್ಯಕ್ಷ ಮಹೇಶ್ ಸವಣೂರು ಹತ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಗೋಳಿತಟ್ಟು ವಲಯ