Home ಕರಾವಳಿ Archive by category ಬೆಳ್ತಂಗಡಿ (Page 24)

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮ ಪತ್ರ ಸಲ್ಲಿಕೆ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಹೆಚ್‌ ಡಿಕೆ ಭೇಟಿ 

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಶನಿವಾರ ಸಂಜೆ ಅವರು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ದುರ್ಗಾ ಪೂಜೆ ಸಲ್ಲಿಸಿದರು. ಧಾರ್ಮಿಕ ಹೋಮ ಹವನ ನಡೆದು ಅದರ

ಬೆಳ್ತಂಗಡಿ : ತೋಟತ್ತಾಡಿ ; ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ. : ತೋಟತ್ತಾಡಿ ಬಿಜೆಪಿಯ ದುರಾಡಳಿತಕ್ಕೆ ಬೇಸಿತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಹರೀಶ್ ಗೌಡ ವಿಶ್ವನಾಥ್ ಗೌಡ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಸಂಯೋಜಕರಾದ ಭಗೀರಥ ಜಿ. ಮಾಜಿ ಜಿಲ್ಲಾ ಪಂಚಾಯತ್

ಉಜಿರೆ ಕಾಲೇಜಿನಲ್ಲಿ ‘ದೃಶ್ಯ0’ ಸ0ಭ್ರಮ ಹಾಗೂ ಸಿಎಸ್ ಕೋಚಿ0ಗ್ ತರಬೇತಿ ಉದ್ಘಾಟನೆ.

ಪ್ರಸ್ತುತ ದಿನಗಳಲ್ಲಿ ಸಿ.ಎಸ್ ಕೋರ್ಸ್‍ಗಳಲ್ಲಿ ವಿಸ್ತ್ರುತ ಅವಕಾಶಗಳಿದ್ದು ಸ್ಪರ್ಧೆ ಕೂಡ ತೀವ್ರವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತೀವ್ರಗಮನ ಹರಿಸಿ ಸನ್ನದ್ದರಾಗಬೇಕೆ0ದು ಉಡುಪಿಯ ಪರೀಕ್ಷಾ ಅಕಾಡೆಮಿಯ ಮುಖ್ಯಸ್ಥೆ ಸಿಎಸ್. ಅದಿತಿ ಪ0ತ್ ಅವರು ಹೇಳಿದರು.ದಿ. 12-04-2023 ರ0ದು ಶ್ರೀ.ಧ.ಮ0. ಕಾಲೇಜು (ಸ್ವಾಯತ್ತ),ಉಜಿರೆಯ ವಾಣ ಜ್ಯ ವಿಭಾಗವು ಏರ್ಪಡಿಸಿದ್ದ ‘ದೃಶ್ಯ0’ ಅ0ತರ್ ತರಗತಿ ಸ್ಪರ್ಧೆ ಹಾಗೂ ಸಿಎಸ್ ಕೋಚಿ0ಗ್

ವಿಜ್ಞಾನ ಸ್ಪರ್ಧೆಯಲ್ಲಿ ಎಸ್.ಡಿ. ಎಂ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ  ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ

ಧರ್ಮಸ್ಥಳ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ

ಬೆಳ್ತಂಗಡಿ ಬಿಷಪ್ ಹೌಸ್ ಗೆ ಬೇಟಿ ನೀಡಿದ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್ ಗೆ ಬೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಮುಖಂಡರಾದ ಶಾಹಿದ್ ತೆಕ್ಕಿಲ್, ಸಾಹುಲ್ ಹಮೀದ್ ಉಪಸ್ಥಿತರಿದ್ದರು

ವಿದ್ಯುತ್ ಕನೆಕ್ಷನ್‌ ನೀಡಲು ಲಂಚದ ಬೇಡಿಕೆ : ರೈತ ಸಂಘ ಆಕ್ರೋಶ

ಎಪ್ರಿಲ್ 8,2023 ರಂದು ಬಡ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಸರ್ವೋದಯ ಕರ್ನಾಟಕ ಪಕ್ಷ ಯುವ ನಾಯಕ ಆದಿತ್ಯ ನಾರಾಯಣ ಕೊಲ್ಲಾಜೆ ನೇತೃತ್ವದ ರೈತ ಸಂಘದ ತಂಡವು ಕಣಿಯೂರು ಗ್ರಾಮ, ಅಂತಾರಕ್ಕೆ ಭೇಟಿ ನೀಡಿತ್ತು. ಈ ಬಡ ಕುಟುಂಬಕ್ಕೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಪಂಚಾಯತ್ ಈಗಾಗಲೇ ನಿರ್ಣಯ ಕೈಗೊಂಡಿದೆ ಎಂದು ಸಂಶೋಧನೆ ನಡೆಸಿದಾಗ ರೈತ ಸಂಘಕ್ಕೆ ತಿಳಿಯಿತು. ಆದರೆ ಭ್ರಷ್ಟಾಚಾರದಿಂದ ಕುಟುಂಬ ಬಲಿಯಾಗಿದ್ದು, ಲಂಚ ಕೊಡಲು ಸಾಧ್ಯವಾಗದೆ ವಿದ್ಯುತ್ ಸಂಪರ್ಕ

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ ಆಲ್ಬಾಂ ಸಾಂಗ್ ಬಿಡುಗಡೆ

ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ ಕನ್ಯಾಡಿ, ಅವಿನಾಶ ಶೆಟ್ಟಿ ಕನ್ಯಾಡಿ,ಸಹನ್ ಉಜಿರೆ, ರಾಘವೇಂದ್ರ ಗೌಡ ಕೊಂಕ್ರೋಟ್ಟು, ಅಶೋಕ್ ಬಂಗೇರ